ವ್ಯರ್ಥವಾದ ಕೊಹ್ಲಿ,ರಾಹುಲ್ ಆಟ : ಭಾರತ ವಿರುದ್ಧ ಸರಣಿ ಗೆದ್ದ ಫಿಂಚ್ ಪಡೆ


Team Udayavani, Nov 29, 2020, 5:18 PM IST

101

ಸಿಡ್ನಿ : ಭಾರತ – ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯದಲ್ಲಿ ಫಿಂಚ್ ನಾಯಕತ್ವದ ಆಸೀಸ್ ಪಡೆ 51 ರನ್ ಗಳಿಂದ ಜಯಗಳಿಸಿ, ಸರಣಿ ವಶಪಡಿಸಿಕೊಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಗಿಳಿದ ಆಸ್ಟ್ರೇಲಿಯಾ, ಭಾರತೀಯ ಬೌಲರ್ ಗಳನ್ನು ಕಾಡಿದರು. ಆಸೀಸ್ 4 ವಿಕೆಟ್ ನಷ್ಟಕ್ಕೆ 389 ರನ್ ಗಳಿಸಿ 390 ರನ್ ಗಳ ಬೃಹತ್ ಗುರಿಯನ್ನು ಭಾರತಕ್ಕೆ ನೀಡಿತ್ತು. ಗುರಿಯನ್ನು ಬೆನ್ನಟ್ಟಿದ್ದ ಭಾರತೀಯ ಆಟಗಾರರು ಪ್ರಾರಂಭದಲ್ಲಿ ಮಯಾಂಕ್ ಹಾಗೂ ಶಿಖರ್ ಧವನ್ ಜೋಡಿ ಉತ್ತಮ ಆರಂಭ ನೀಡಿದರು. ಕಮಿನ್ಸ್ ಎಸೆತಕ್ಕೆ ಕೀಪರ್ ಕ್ಯಾರಿ ಕೈಗೆ ಕ್ಯಾಚ್ ಕೊಟ್ಟ ಮಯಾಂಕ್ 28 ರನ್ ಗಳಿಸಿ ಔಟ್ ಆದರು. ಶಿಖರ್ ಧವನ್ ಹ್ಯಾಝಲ್ ವುಡ್ ಎಸೆತದಲ್ಲಿ ಸ್ಟಾರ್ಕ್ ಗೆ ಕ್ಯಾಚ್ ಕೊಟ್ಟು ನಿರ್ಗಮಿಸಿದರು.

ಉತ್ತಮ ಆರಂಭ ಪಡೆದಿದ್ದ ಭಾರತ 2 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ನಾಯಕ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ನಿಧಾನವಾಗಿ ಜೊತೆಯಾಟ ನಡೆಸಿ,ಒತ್ತಡದಿಂದ ಪಾರು ಮಾಡಿ ಸ್ಕೋರ್ ಬೋರ್ಡ್ ಮುಂದುವರೆಸಲು ಸಹಕಾರಿಯಾದರು. ಅಯ್ಯರ್ 38 ರನ್ ದಾಖಲಿಸಿ, ಹೆನ್ರಿಕ್ಸ್ ಎಸೆತದಲ್ಲಿ ಸ್ಟೀವನ್ ಸ್ಮಿತ್ ಗೆ ಕ್ಚಾಚ್ ಕೊಟ್ಟು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.  ತಂಡದ ಗೆಲುವಿಗೆ ನಾಯಕತ್ವದ ಜವಬ್ದಾರಿಯ ಆಟವಾಡಿದ ಕೊಹ್ಲಿ 89 ರನ್ ಗಳಿಸಿ ಕ್ಯಾಚ್ ಕೊಟ್ಟು ನಿರ್ಗಮಿಸಿದರು.

ಕೆ.ಎಲ್ ರಾಹುಲ್ 76 ರನ್ ಗಳಿಸಿ, ಬೀಸುವ ಭರದಲ್ಲಿ ಝಂಪ ಎಸೆತದಲ್ಲಿ ಕ್ಯಾಚ್ ಕೊಟ್ಟು ಪೆವಿಲಿನ್ ಹಾದಿ ಹಿಡಿದರು. ಹಾರ್ದಿಕ್ ಪಾಂಡ್ಯ ಹಾಗೂ ಜಡೇಜಾ ವೇಗವಾಗಿ ಬ್ಯಾಟ್ ಬೀಸಿದರೂ, ಗೆಲುವಿನ ದಡಕ್ಕೆ ಕೊಂಡ್ಯೊಯಲು ಸಾಧ್ಯವಾಗಿಲ್ಲ. ಅಂತಿಮವಾಗಿ ಭಾರತ 50 ಓವರ್ ನಲ್ಲಿ 338-9 ವಿಕಟ್ ಗಳ ನಷ್ಟ ಅನುಭವಿಸಿ ಆಸ್ಟ್ರೇಲಿಯಾ ವಿರುದ್ಧ 51 ರನ್ ಗಳಿಂದ ಮುಗ್ಗರಿಸಿ ಸರಣಿ ಗೆಲ್ಲುವ ಅವಕಾಶದಿಂದ ವಂಚಿತವಾಯಿತು.

ಆಸ್ಟ್ರೇಲಿಯಾ ಪರ ಉತ್ತಮವಾಗಿ ಬೌಲ್ ಮಾಡಿದ ಪ್ಯಾಟ್ ಕಮಿನ್ಸ್ 3 ಪ್ರಮುಖ ವಿಕೆಟ್ ಪಡೆದರು. ಹಾಝಲ್ ವುಡ್ ಹಾಗೂ ಝಂಪ 2 ವಿಕೆಟ್ ಪಡೆದರು. ಹೆನ್ರಿಕ್ಸ್ ಹಾಗೂ ಮ್ಯಾಕ್ಸ್ ವೆಲ್ ತಲಾ 1 ವಿಕೆಟ್ ಪಡೆದರು.

 

 

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.