ಟಿ20: ಆತಿಥೇಯ ಆಸೀಸ್‌ಗೆ ಲಂಕಾ ಸವಾಲು

ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ; ಮುಂದಿನ ವರ್ಷದ ವಿಶ್ವಕಪ್‌ಗೆ ಅಭ್ಯಾಸ

Team Udayavani, Oct 27, 2019, 5:23 AM IST

lanka

ಅಡಿಲೇಡ್‌: ಮುಂದಿನ ವರ್ಷ ತನ್ನದೇ ನೆಲದಲ್ಲಿ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯನ್ನು ಸಂಘಟಿಸಲಿರುವ ಆಸ್ಟ್ರೇಲಿಯ, ರವಿವಾರದಿಂದ ಶ್ರೀಲಂಕಾ ವಿರುದ್ಧ ಚುಟುಕು ಕ್ರಿಕೆಟ್‌ ಸರಣಿಯನ್ನು ಆರಂಭಿಸಲಿದೆ. ವಿಶ್ವಕಪ್‌ಗೆ ಅಭ್ಯಾಸ ನಡೆಸುವುದು ಕಾಂಗರೂ ಪಡೆಯ ಯೋಜನೆ.

ಈವರೆಗೆ ಟಿ20 ಮಾದರಿಯ ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆಯನ್ನೇನೂ ಮಾಡದ ಆಸ್ಟ್ರೇಲಿಯ, ಈ ಸರಣಿಗಾಗಿ ಬಲಿಷ್ಠ ತಂಡವನ್ನೇ ಪ್ರಕಟಿಸಿದೆ. ನಿಷೇಧ ಮುಕ್ತರಾದ ಬಳಿಕ ಡೇವಿಡ್‌ ವಾರ್ನರ್‌, ಸ್ಟೀವನ್‌ ಸ್ಮಿತ್‌ ಇದೇ ಮೊದಲ ಬಾರಿಗೆ ಟಿ20 ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಇವರಲ್ಲಿ ವಾರ್ನರ್‌ ಫಾರ್ಮ್ ಬಗ್ಗೆ ಅನುಮಾನವಿದೆ. ಕಳೆದ ಆ್ಯಶಸ್‌ ಸರಣಿಯಲ್ಲಿ ವಾರ್ನರ್‌ ತೀವ್ರ ರನ್‌ ಬರಗಾಲದಲ್ಲಿದ್ದರು. ಇವರು ಫಿಂಚ್‌ ಜತೆ ಇನ್ನಿಂಗ್ಸ್‌ ಆರಂಭಿಸಲಿದ್ದಾರೆ. ಗ್ಲೆನ್‌ ಮ್ಯಾಕ್ಸ್‌ವೆಲ್‌, ಅಲೆಕ್ಸ್‌ ಕ್ಯಾರಿ ಬಿರುಸಿನ ಆಟಕ್ಕಿಳಿದರೆ ಕಾಂಗರೂ ಬ್ಯಾಟಿಂಗ್‌ ಕ್ಲಿಕ್‌ ಆಗುವುದರಲ್ಲಿ ಅನುಮಾನವಿಲ್ಲ.

ಆಸ್ಟ್ರೇಲಿಯದ ಬೌಲಿಂಗ್‌ ಸರದಿ ಕೂಡ ಘಾತಕ. ಫಾಸ್ಟ್‌, ಸ್ಪಿನ್‌ ವಿಭಾಗಗಳಲ್ಲಿ ಉತ್ತಮ ಸಮತೋಲನವಿದೆ.

ಲಂಕೆಯೇ ಮೇಲುಗೈ
ಕಳೆದ ಪಾಕಿಸ್ಥಾನ ಪ್ರವಾಸದ ವೇಳೆ ಟಿ20 ಸರಣಿಯನ್ನು ಕ್ಲೀನ್‌ಸಿÌàಪ್‌ ಆಗಿ ವಶಪಡಿಸಿಕೊಂಡ ಶ್ರೀಲಂಕಾ, ಕಾಂಗರೂ ನಾಡಿನಲ್ಲೂ ಕಮಾಲ್‌ ಮಾಡುವ ಯೋಜನೆಯಲ್ಲಿದೆ. ಆಗ ದಸುನ್‌ ಶಣಕ ನಾಯಕರಾಗಿದ್ದರು. ಲಸಿತ ಮಾಲಿಂಗ ಮರಳಿ ಸಾರಥ್ಯ ವಹಿಸಿರುವುದು ಲಂಕೆಯ ಬಲವನ್ನು ಇನ್ನಷ್ಟು ಹೆಚ್ಚಿಸಿದೆ.

ಆಸ್ಟ್ರೇಲಿಯ ವಿರುದ್ಧ ಉತ್ತಮ ದಾಖಲೆ ಹೊಂದಿರುವುದೂ ಶ್ರೀಲಂಕಾ ಪಾಲಿಗೊಂದು ಪ್ಲಸ್‌ ಪಾಯಿಂಟ್‌.

ಆಡಿದ 13 ಟಿ20 ಪಂದ್ಯಗಳಲ್ಲಿ ಎಂಟನ್ನು ಗೆದ್ದಿದೆ. ಉಳಿದ ಐದರಲ್ಲಿ ಆಸೀಸ್‌ ಜಯ ಸಾಧಿಸಿದೆ.

ಅಡಿಲೇಡ್‌ನ‌ಲ್ಲಿ ಆಸ್ಟ್ರೇಲಿಯದ ಟಿ20 ದಾಖಲೆ ಉತ್ತಮವಾಗೇನೂ ಇಲ್ಲ. ಇಲ್ಲಿ ಆಡಿರುವ 4 ಟಿ20 ಪಂದ್ಯ ಗಳಲ್ಲಿ ಆಸ್ಟ್ರೇಲಿಯ ಜಯಿಸಿದ್ದು ಒಂದನ್ನು ಮಾತ್ರ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.