3 ನೇ ಏಕದಿನ:ಕೊಹ್ಲಿ  ಶತಕ ವ್ಯರ್ಥ;ಆಸೀಸ್‌ಗೆ 32 ರನ್‌ ಗೆಲುವು 


Team Udayavani, Mar 8, 2019, 3:51 PM IST

98.jpg

ರಾಂಚಿ : ಇಲ್ಲಿ  ಶುಕ್ರವಾರ ನಡೆದ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ  ನಡೆದ ಏಕದಿನ ಸರಣಿಯ 3 ನೇ ಏಕದಿನ ಪಂದ್ಯದಲ್ಲಿ  ನಾಯಕ ವಿರಾಟ್‌ ಕೊಹ್ಲಿ ಅವರ ಭರ್ಜರಿ ಶತಕದ ಹೊರತಾಗಿಯೂ ಭಾರತ  32 ರನ್‌ಗಳ ಸೋಲನ್ನು ಒಪ್ಪಬೇಕಾಯಿತು. 5 ಪಂದ್ಯಗಳ ಸರಣಿ ಈಗ 2-1 ಆಗಿದೆ.

ಟಾಸ್‌ ಸೋತು  ಬ್ಯಾಟಿಂಗ್‌ಗೆ ಇಳಿಸಲ್‌ಪಟ್ಟ ಆಸೀಸ್‌ ನೀಡಿದ್ದ 314 ರನ್‌ಗಳ ಸವಾಲನ್ನು ಬೆನ್ನಟ್ಟಿದ್ದ  ಕೊಹ್ಲಿ ಪಡೆ 281 ರನ್‌ಗಳಿಗೆ ಆಲೌಟಾಗುವ ಮೂಲಕ 32 ರನ್‌ಗಳ ಸೋಲನ್ನು ಒಪ್ಪಿಕೊಂಡಿತು. ಆಸೀಸ್‌ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್‌ಗಳನ್ನು ಕಳೆದುಕೊಂಡು 313 ರನ್‌ಗಳಿಸಿತ್ತು. ಭಾರತದ ಪರ ಕುಲದೀಪ್‌ ಯಾದವ್‌ 3 ವಿಕೆಟ್‌ ಗಳಿಸಿದ್ದರು. 

ಶಿಖರ್‌ ಧವನ್‌ 1 ರನ್‌ಗೆ ಔಟಾಗುವ ಮೂಲಕ ಭಾರತ ಆರಂಭಿಕ ಅಘಾತ ಅನುಭವಿಸಿತು. ರೋಹಿತ್‌ ಶರ್ಮಾ 14 ರನ್‌ಗಳಿಸಿ ಔಟಾದರು. 2 ನೇ ಪಂದ್ಯದಲ್ಲಿ ದಾಖಲೆಯ ಶತಕ ಸಿಡಿಸಿದ್ದ ಕೊಹ್ಲಿ  ಭರ್ಜರಿ ಬ್ಯಾಟಿಂಗ್‌ ಮಾಡುವ ಮೂಲಕ ಗೆಲುವಿನ ಭರವಸೆ ಮೂಡಿಸಿದರು. ಸ್ಫೋಟಕ ಆಟವಾಡಿದ ಕೊಹ್ಲಿ 95 ಎಸೆತಗಳಲ್ಲಿ 123 ರನ್‌ಗಳಿಸಿದ್ದ ವೇಳೆ ಝಂಪಾ ಎಸೆತದಲ್ಲಿ ಕ್ಲೀನ್‌ ಬೌಲ್ಡ್‌ ಆದರು. 

ಕೊಹ್ಲಿ  ಏಕದಿನ ಕ್ರಿಕೆಟ್‌ನ 41 ನೇ ಶತಕ ಇದಾಗಿದೆ. ಕೊಹ್ಲಿ ಅವರು ವೇಗವಾಗಿ 4000 ರನ್‌ಗಳನ್ನು ಗಳಿಸಿದ ನಾಯಕ ಎನ್ನುವ ದಾಖಲೆಗೆ ಭಾಜನರಾಗಿದ್ದಾರೆ.

ಅಂಬಟಿ ರಾಯಡು 2, ಧೋನಿ 26, ಕೆದಾರ್‌ ಜಾಧವ್‌ 26, ವಿಜಯ್‌ ಶಂಕರ್‌ 32, ಜಡೇಜಾ 24, ಕುಲದೀಪ್‌ ಯಾದವ್‌ 10, ಮೊಹಮದ್‌ ಶಮಿ 8 ರನ್‌ಗಳಿಸಿ ಔಟಾದರು. 

ಆಸೀಸ್‌ ಪರ ಪ್ಯಾಟ್‌ ಕ್ಯುಮಿನ್ಸ್‌, ರಿಚರ್ಡ್‌ಸನ್‌ ಮತ್ತು ಝಂಪಾ ತಲಾ 3 ವಿಕೆಟ್‌ ಪಡೆದರು. 

ಆಸೀಸ್‌ ಬ್ಯಾಟಿಂಗ್‌ನಲ್ಲಿ ಉಸ್ಮಾನ್‌ ಖ್ವಾಜಾ 104 ಮತ್ತು ಆರೋನ್‌ ಫಿಂಚ್‌ 93 ರನ್‌ಗಳಿಸಿ ಉತ್ತಮ ಮೊತ್ತ ಕಲೆ ಹಾಕಲು ನೆರವಾದರು. 

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.