ಅಡಿಲೇಡ್‌: ಮೇಲೆ ಬಿದ್ದ ಆಸ್ಟ್ರೇಲಿಯ


Team Udayavani, Nov 10, 2018, 6:55 AM IST

ap1192018000081b.jpg

ಅಡಿಲೇಡ್‌: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಶುಕ್ರವಾರ ಅಡಿಲೇಡ್‌ನ‌ಲ್ಲಿ ನಡೆದ ದ್ವಿತೀಯ ಪಂದ್ಯವನ್ನು 7 ರನ್ನುಗಳಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯ ಏಕದಿನ ಸರಣಿಯನ್ನು 1-1 ಸಮಬಲಕ್ಕೆ ತಂದಿದೆ. ಜತೆಗೆ ಸತತ 7 ಪಂದ್ಯಗಳ ಸೋಲಿನ ಸರಪಣಿಯನ್ನೂ ಕಡಿಯುವಲ್ಲಿ ಯಶಸ್ವಿಯಾಗಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಆಸ್ಟ್ರೇಲಿಯವನ್ನು 48.3 ಓವರ್‌ಗಳಲ್ಲಿ 231 ರನ್ನುಗಳ ಸಾಮಾನ್ಯ ಮೊತ್ತಕ್ಕೆ ಹಿಡಿದು ನಿಲ್ಲಿಸಿದ ದಕ್ಷಿಣ ಆಫ್ರಿಕಾ, ಬಳಿಕ ತಾನೂ ಕುಸಿತ ಅನುಭವಿಸಿ 9 ವಿಕೆಟಿಗೆ 224 ರನ್‌ ಗಳಿಸಲಷ್ಟೇ ಶಕ್ತವಾಯಿತು. ಪರ್ತ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಆಫ್ರಿಕಾ 6 ವಿಕೆಟ್‌ಗಳಿಂದ ಗೆದ್ದಿತ್ತು. ಸರಣಿ ನಿರ್ಣಾಯಕ ಮುಖಾಮುಖೀ ನ. 11ರಂದು ಹೋಬರ್ಟ್‌ನಲ್ಲಿ ನಡೆಯಲಿದೆ.

ವೇಗಿಗಳ ಮೆರೆದಾಟ
ಅಗ್ರ ಕ್ರಮಾಂಕದ ಬ್ಯಾಟಿಂಗ್‌ ವೈಫ‌ಲ್ಯದಕ್ಷಿಣ ಆಫ್ರಿಕಾಕ್ಕೆ ಹಿನ್ನಡೆಯಾಗಿ ಪರಿಣಮಿಸಿತು. ಅಲ್ಲದೇ ಅಡಿಲೇಡ್‌ ಟ್ರ್ಯಾಕ್‌ ವೇಗದ ಬೌಲರ್‌ಗಳಿಗೆ ಅಮೋಘ ನೆರವು ನೀಡುತ್ತಿತ್ತು. ಮಾರ್ಕಸ್‌ ಸ್ಟೊಯಿನಿಸ್‌ 3, ಮಿಚೆಲ್‌ ಸ್ಟಾರ್ಕ್‌ ಮತ್ತು ಹ್ಯಾಝಲ್‌ವುಡ್‌ ತಲಾ 2 ವಿಕೆಟ್‌ ಕಿತ್ತು ಹರಿಣಗಳಿಗೆ ಕಡಿವಾಣ ಹಾಕಿದರು. ಈ ಪಂದ್ಯದ ಏಕೈಕ ಅರ್ಧ ಶತಕ ಹೊಡೆದ ಮಿಲ್ಲರ್‌ (51) ಮತ್ತು ನಾಯಕ ಡು ಪ್ಲೆಸಿಸ್‌ (47) 74 ರನ್‌ ಜತೆಯಾಟ ನಡೆಸಿದಾಗ ದಕ್ಷಿಣ ಆಫ್ರಿಕಾ ಮೇಲುಗೈ ಸಾಧಿಸುವ ನಿರೀಕ್ಷೆಯಿತ್ತಾದರೂ ಇದು ಫ‌ಲ ನೀಡಲಿಲ್ಲ.
ಆಸ್ಟ್ರೇಲಿಯದ ದೊಡ್ಡ ಮೊತ್ತಕ್ಕೆ ಬ್ರೇಕ್‌ ಹಾಕಿದವರೆಂದರೆ ರಬಾಡ (54ಕ್ಕೆ 4) ಮತ್ತು ಪ್ರಿಟೋರಿಯಸ್‌ (32ಕ್ಕೆ 3). ಕ್ಯಾರಿ ಸರ್ವಾಧಿಕ 47, ಲಿನ್‌ 44 ರನ್‌ ಹೊಡೆದರು. 41 ರನ್‌ ಮಾಡಿದ ನಾಯಕ ಫಿಂಚ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-48.3 ಓವರ್‌ಗಳಲ್ಲಿ 231 (ಕ್ಯಾರಿ 47, ಲಿನ್‌ 44, ರಬಾಡ 54ಕ್ಕೆ 4, ಪ್ರಿಟೋರಿಯಸ್‌ 32ಕ್ಕೆ 3). ದಕ್ಷಿಣ ಆಫ್ರಿಕಾ-50 ಓವರ್‌ಗಳಲ್ಲಿ 9 ವಿಕೆಟಿಗೆ 224 (ಮಿಲ್ಲರ್‌ 51, ಡು ಪ್ಲೆಸಿಸ್‌ 47, ಸ್ಟೊಯಿನಿಸ್‌ 35ಕ್ಕೆ 3, ಹ್ಯಾಝಲ್‌ವುಡ್‌ 51ಕ್ಕೆ 2, ಸ್ಟಾರ್ಕ್‌ 51ಕ್ಕೆ 2). ಪಂದ್ಯಶ್ರೇಷ್ಠ: ಆರನ್‌ ಫಿಂಚ್‌.

ಟಾಪ್ ನ್ಯೂಸ್

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.