ಬೋಪಣ್ಣ, ಶರಣ್‌ ನಿರ್ಗಮನ


Team Udayavani, Jan 23, 2018, 6:40 AM IST

Australian-Open-Bopanna,.jpg

ಮೆಲ್ಬರ್ನ್: ಸೋಮವಾರದ 3ನೇ ಸುತ್ತಿನ ಮುಖಾಮುಖೀಯಲ್ಲಿ ರೋಹನ್‌ ಬೋಪಣ್ಣ ಮತ್ತು ದಿವಿಜ್‌ ಶರಣ್‌ ಪರಾಭವಗೊಳ್ಳುವುದರೊಂದಿಗೆ ಆಸ್ಟ್ರೇಲಿಯನ್‌ ಓಪನ್‌ ಪುರುಷರ ಡಬಲ್ಸ್‌ನಲ್ಲಿ ಭಾರತದ ಸವಾಲು ಅಂತ್ಯಗೊಂಡಿದೆ.

ರೋಜರ್‌ ಬೋಪಣ್ಣ-ಎಡ್ವರ್ಡ್‌ ರೋಜರ್‌ ವೆಸಲಿನ್‌ (ಫ್ರಾನ್ಸ್‌) ಅವರನ್ನು ಒಲಿವರ್‌ ಮರಾಕ್‌ (ಆಸ್ಟ್ರಿಯ)-ಮ್ಯಾಟೆ ಪಾವಿಕ್‌ (ಕ್ರೊವೇಶಿಯ) ಸೇರಿಕೊಂಡು 6-4, 7-6 (7-5), 6-3 ಅಂತರದಿಂದ ಹಿಮ್ಮೆಟ್ಟಿದರು. ತೀವ್ರ ಪೈಪೋಟಿಯಿಂದ ಕೂಡಿದ ಈ ಪಂದ್ಯ 2 ಗಂಟೆಗೂ ಹೆಚ್ಚು ಕಾಲ ಸಾಗಿತು. ಇದಕ್ಕೂ ಮೊದಲು ನಡೆದ 3ನೇ ಸುತ್ತಿನ ಇನ್ನೊಂದು ಪಂದ್ಯದಲ್ಲಿ ದಿವಿಜ್‌ ಶರಣ್‌-ಆ್ಯಂಡಿ ರಾಮ್‌ (ಅಮೆರಿಕ) ಕೂಡ ಉತ್ತಮ ಹೋರಾಟವೊಂದನ್ನು ನಡೆಸಿದ ಬಳಿಕ ಶರಣಾದರು. ಇವರನ್ನು ಲುಕಾಸ್‌ ಕುಬೋಟ್‌ (ಪೋಲೆಂಡ್‌)-ಮಾರ್ಸೆಲೊ ಮೆಲೊ (ಬ್ರಝಿಲ್‌) ಸೇರಿಕೊಂಡು 6-3, 7-6 (7-4), 6-4 ಅಂತರದಿಂದ ಪರಾಭವಗೊಳಿಸಿದರು. ಈ ಪಂದ್ಯ 2 ಗಂಟೆ, 12 ನಿಮಿಷಗಳ ತನಕ ನಡೆಯಿತು. ರವಿವಾರದ ಸೆಣಸಾಟದಲ್ಲಿ ಲಿಯಾಂಡರ್‌ ಪೇಸ್‌-ಪುರವ್‌ ರಾಜ ಜೋಡಿ ಸೋಲನುಭವಿಸಿತ್ತು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.