ಆಸ್ಟ್ರೇಲಿಯನ್‌ ಓಪನ್‌: ಫೈನಲ್‌ನಲ್ಲಿ ಎಡವಿದ ಸಾನಿಯಾ-ಡೋಡಿಗ್‌


Team Udayavani, Jan 30, 2017, 3:45 AM IST

AP1_29_2017_000026B.jpg

ಮೆಲ್ಬರ್ನ್: ಭಾರತದ ಸಾನಿಯಾ ಮಿರ್ಜಾ-ಕ್ರೊವೇಶಿಯಾದ ಇವಾನ್‌ ಡೋಡಿಗ್‌ ಜೋಡಿ ಆಸ್ಟ್ರೇಲಿಯನ್‌ ಓಪನ್‌ ಮಿಕ್ಸೆಡ್‌ ಡಬಲ್ಸ್‌ ಫೈನಲ್‌ನಲ್ಲಿ ಎಡವಿದೆ. ರವಿವಾರದ ಪ್ರಶಸ್ತಿ ಕಾಳಗದಲ್ಲಿ ಅಮೆರಿಕದ ಅಬಿಗೇಲ್‌ ಸ್ಪಿಯರ್-ಕೊಲಂಬಿಯಾದ ಜುವಾನ್‌ ಸೆಬಾಸ್ಟಿಯನ್‌ ಕಬಾಲ್‌ ಸೇರಿಕೊಂಡು ಇಂಡೋ-ಕ್ರೊವೇಶಿಯನ್‌ ಜೋಡಿಯನ್ನು 6-2, 6-4 ಅಂತರದ ನೇರ ಸೆಟ್‌ಗಳಲ್ಲಿ ಮಣಿಸಿತು. ಇದು ಸ್ಪಿಯರ್-ಕಬಾಲ್‌ ಜೋಡಿಗೆ ಒಲಿದ ಮೊದಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ.

ದ್ವಿತೀಯ ಶ್ರೇಯಾಂಕದ ಸಾನಿಯಾ-ಡೋಡಿಗ್‌ ಫೈನಲ್‌ಗೆ ತಕ್ಕ ಆಟ ಪ್ರದರ್ಶಿಸುವಲ್ಲಿ ವಿಫ‌ಲರಾದರು. ಅದರಲ್ಲೂ ಡೋಡಿಗ್‌ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. ಆವರು ಸರ್ವ್‌ ಮತ್ತು ಗ್ರೌಂಡ್‌ ಸ್ಟ್ರೋಕ್‌ಗಳೆರಡರಲ್ಲೂ ಎಡವಿದರು. ಇದು ಕೊಲಂಬಿಯನ್‌ ಜೋಡಿಗೆ ವರವಾಗಿ ಪರಿಣಮಿಸಿತು.

ಮೊದಲ ಸೆಟ್‌ನಲ್ಲೇ ಡೋಡಿಗ್‌ ಎಡವಿದಾಗ ಈ ಪಂದ್ಯ ಎತ್ತ ಸಾಗುತ್ತಿದೆ ಎಂಬುದು ಸ್ಪಷ್ಟಗೊಳ್ಳತೊಡಗಿತು. ಇಲ್ಲಿ ಸತತ 4 ಗೇಮ್‌ ಕಳೆದುಕೊಂಡ ಇಂಡೋ-ಕ್ರೊವೇಶಿಯನ್‌ ಜೋಡಿ ಮತ್ತೆ ಮೇಲೇಳಲಿಲ್ಲ. ಸಾನಿಯಾ ಭರವಸೆಯ ಆಟವಾಡುತ್ತಿದ್ದರೂ ಇದರಿಂದ ಪ್ರಯೋಜನವಾಗಲಿಲ್ಲ. ಇನ್ನೊಂದೆಡೆ ಎದುರಾಳಿ ಆಟಗಾರರು ಅಮೋಘ ಲಯದಲ್ಲಿದ್ದರು. ಸ್ಪಿಯರ್ ಅವರಂತೂ ಅದ್ಭುತ ಹಿಡಿತ ಸಾಧಿಸಿ ಮುನ್ನುಗ್ಗುತ್ತಿದ್ದರು. ದ್ವಿತೀಯ ಸೆಟ್‌ನಲ್ಲಿ 4-0 ಮುನ್ನಡೆ ಸಾಧಿಸಿದ್ದೇ ಇವರ ಪರಾಕ್ರಮಕ್ಕೆ ಸಾಕ್ಷಿ.

2ನೇ ಫೈನಲ್‌ ಸೋಲು
ಸಾನಿಯಾ ಮಿರ್ಜಾ-ಇವಾನ್‌ ಡೋಡಿಗ್‌ ಗ್ರ್ಯಾನ್‌ಸ್ಲಾಮ್‌ ಫೈನಲ್‌ನಲ್ಲಿ ಎಡವಿದ 2ನೇ ಸಂದರ್ಭ ಇದಾಗಿದೆ. ಕಳೆದ ವರ್ಷದ ಫ್ರೆಂಚ್‌ ಓಪನ್‌ ಫೈನಲ್‌ನಲ್ಲೂ ಇವರು ಸೋಲುಂಡಿದ್ದರು. ಅಂದು ಇವರನ್ನು ಕೆಡವಿದವರು ಮಾರ್ಟಿನಾ ಹಿಂಗಿಸ್‌-ಲಿಯಾಂಡರ್‌ ಪೇಸ್‌.

ಈ ಸೋಲಿನೊಂದಿಗೆ ಸಾನಿಯಾ ಮಿರ್ಜಾ 7ನೇ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಾಗಿ ಇನ್ನೂ ಕಾಯಬೇಕಾಯಿತು. 2009ರಲ್ಲಿ ಅವರು ಆಸ್ಟ್ರೇಲಿಯನ್‌ ಓಪನ್‌ನಲ್ಲೇ ತಮ್ಮ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಅಭಿಯಾನ ಆರಂಭಿಸಿದ್ದರು. ಅಂದು ಮಹೇಶ್‌ ಭೂಪತಿ ಜತೆಗೂಡಿ ಮಿಕ್ಸೆಡ್‌ ಡಬಲ್ಸ್‌ ಚಾಂಪಿಯನ್‌ ಆಗಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.