RCBvsLSG ಚಿನ್ನಸ್ವಾಮಿ ಹೈವೋಲ್ಟೇಜ್ ಪಂದ್ಯದಲ್ಲಿ ಫಾಫ್- ಆವೇಶ್ ಖಾನ್ ಗೆ ಭಾರಿ ದಂಡ


Team Udayavani, Apr 11, 2023, 10:59 AM IST

RCBvsLSG ಚಿನ್ನಸ್ವಾಮಿ ಹೈವೋಲ್ಟೇಜ್ ಪಂದ್ಯದಲ್ಲಿ ಫಾಫ್- ಆವೇಶ್ ಖಾನ್ ಗೆ ಭಾರಿ ದಂಡ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ಭರ್ಜರಿ ಜಯ ಸಾಧಿಸಿದೆ. ಕೊನೆಯ ಎಸೆತದವರೆಗೆ ಸಾಗಿದ ಪಂದ್ಯದಲ್ಲಿ ರಾಹುಲ್ ಪಡೆಯು ಒಂದು ವಿಕೆಟ್ ಅಂತರದ ಗೆಲುವು ಪಡೆಯಿತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಷರಃ ರನ್ ಮಳೆಯೇ ಹರಿಯಿತು. ಉಭಯ ತಂಡಗಳು ಸೇರಿ 425 ರನ್ ಪೇರಿಸಿತು. ಡುಪ್ಲೆಸಿಸ್ ಅವರ 115 ಮೀಟರ್ ಸಿಕ್ಸರ್ ಸೇರಿ ಒಟ್ಟು 27 ಸಿಕ್ಸರ್ ಗಳು ಸಿಡಿದವು.

ಕೊನೆಯ ಎಸೆತದಲ್ಲಿ ಒಂದು ರನ್ ಬೇಕಿದ್ದಾಗ ಬ್ಯಾಟ್ ಗೆ ಚೆಂಡು ತಾಗದಿದ್ದರೂ ಆವೇಶ್ ಖಾನ್ ಒಂದು ರನ್ ಕದ್ದರು. ಈ ವೇಳೆ ಸಂಭ್ರಮಾಚರಣೆ ಮಾಡಿದ ಆವೇಶ್ ಖಾನ್ ತನ್ನ ಹೆಲ್ಮೆಟ್ ಬಿಸಾಕಿದ್ದರು, ಇದು ಈಗ ಅವರಿಗೆ ಮುಳುವಾಗಿದೆ.

ಇದನ್ನೂ ಓದಿ:Viral Video: ತನ್ನ ಪತ್ನಿಯೆಂದು ಮಲೈಕಾ ಕೈ ಹಿಡಿದ ನಿರ್ಮಾಪಕ: ಮುಜುಗರಕ್ಕೊಳಗಾದ ಮುನ್ನಿ

“ಲಕ್ನೋ ಸೂಪರ್ ಜೈಂಟ್ಸ್‌ ನ ಅವೇಶ್ ಖಾನ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ವಾಗ್ದಂಡನೆಗೆ ಗುರಿಯಾಗಿದ್ದಾರೆ. ಅವೇಶ್ ಅವರು ಐಪಿಎಲ್ ನ ನೀತಿ ಸಂಹಿತೆಯ 2.2 ಹಂತ 1 ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಮಂಜೂರಾತಿಯನ್ನು ಸ್ವೀಕರಿಸಿದ್ದಾರೆ. ನೀತಿ ಸಂಹಿತೆಯ ಹಂತ 1 ಉಲ್ಲಂಘನೆಗಾಗಿ, ಪಂದ್ಯದ ತೀರ್ಪುಗಾರರ ನಿರ್ಧಾರ ಅಂತಿಮವಾಗಿರುತ್ತದೆ”ಎಂದು ಐಪಿಎಲ್ ಪ್ರಕಟಿಸಿದೆ.

ಇದೇ ವಳೆ ಆರ್ ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಅವರಿಗೂ ದಂಡ ವಿಧಿಸಲಾಗಿದೆ. ಸ್ಲೋ ಓವರ್ ರೇಟ್ ಗಾಗಿ ಆರ್ ಸಿಬಿ ನಾಯಕನಿಗೆ 12 ಲಕ್ಷ ರೂ ದಂಡ ಹಾಕಲಾಗಿದೆ. ಕೊನೆಯ ಓವರ್ ವೇಳೆ ಆರ್ ಸಿಬಿ ನಿಗದಿಯ ಸಮಯಕ್ಕಿಂತ ಎರಡು ಓವರ್ ಹಿಂದಿತ್ತು.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.