ಟಿ20 ವಿಶ್ವಕಪ್ 2022: ರಿಷಭ್ ಪಂತ್ ಭರವಸೆಗೆ ಹೊಡೆತ ನೀಡಿದ ಅಕ್ಷರ್ ಪಟೇಲ್ ಹೇಳಿಕೆ


Team Udayavani, Oct 28, 2022, 3:49 PM IST

axar patel

ಸಿಡ್ನಿ: ರವೀಂದ್ರ ಜಡೇಜಾ ಗಾಯಗೊಂಡ ಕಾರಣ ಅವರಿಂದ ತೆರವಾದ ಸ್ಥಾನದಲ್ಲಿ ಆಡುತ್ತಿರುವ ಅಕ್ಷರ್ ಪಟೇಲ್ ಅವರಿಗೆ ಮಾನಸಿಕವಾಗಿ ಸಿದ್ಧರಾಗಿರಬೇಕು ಎಂದು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಹೇಳಿದೆ. ಇದು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಭರವಸೆಗೆ ಮತ್ತಷ್ಟು ಹೊಡೆತ ನೀಡಿದೆ.

ಅಗತ್ಯವಿದ್ದ ಜಾಗದಲ್ಲಿ ಮತ್ತು ಟಾಪ್ ಸಿಕ್ಸ್‌ನಲ್ಲಿ ಬ್ಯಾಟ್ ಮಾಡಲು ಅಕ್ಷರ್ ಪಟೇಲ್ ಗೆ ಸೂಚಿಸಲಾಗಿದೆ. ಭಾರತದ ಬ್ಯಾಟಿಂಗ್ ಕ್ರಮಾಂಕದ ಬಲಗೈ ಆಟಗಾರರನ್ನು ಒಳಗೊಂಡಿರುವ ಕಾರಣ ಅಕ್ಷರ್ ಗೆ ಹೆಚ್ಚಿನ ಬ್ಯಾಟಿಂಗ್ ಜವಾಬ್ದಾರಿ ನೀಡಲು ತಂಡ ಯೋಚಿಸಿದೆ.

ಅಕ್ಷರ್ ಅವರನ್ನು ಪಾಕಿಸ್ತಾನದ ವಿರುದ್ಧ ಐದನೇ ಕ್ರಮಾಂಕದಲ್ಲಿ ಕಳುಹಿಸಲಾಯಿತು. ಆದರೆ ಅವರು ಬೇಗನೇ ರನೌಟಾದ ಕಾರಣ ಈ ಕ್ರಮವು ಫಲ ನೀಡಲಿಲ್ಲ. ಪಾಕಿಸ್ತಾನ ತಂಡವು ಎಡಗೈ ಸ್ಪಿನ್ನರ್ ನವಾಜ್ ಮತ್ತು ಲೆಗ್ ಸ್ಪಿನ್ನರ್ ಶಾದಾಬ್ ಅವರನ್ನು ಹೊಂದಿದ್ದರು, ಆದ್ದರಿಂದ ಎಡಗೈ ಆಟಗಾರನನ್ನು ಕಳುಹಿಸುವುದು ಯೋಜನೆಯಾಗಿತ್ತು. ಅದಕ್ಕೆ ನನಗೆ ಹಾರ್ದಿಕ್ ಗಿಂತ ಮೊದಲು ಆಡಲು ಹೇಳಿದರು” ಎಂದು ಅಕ್ಷರ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಇದನ್ನೂ ಓದಿ:ತಲ್ಲೂರು: ಹೃದಯಾಘಾತದಿಂದ 13 ವರ್ಷದ ಬಾಲಕಿ ಸಾವು; ನೇತ್ರದಾನ

“ನಮ್ಮ ಅಗ್ರ ಆರು ಮಂದಿ ಬಲಗೈ ಆಟಗಾರರು ಆಗಿರುವುದರಿಂದ, ಅಗತ್ಯವಿದ್ದರೆ ನನಗೆ ಮಧ್ಯಮ ಓವರ್‌ಗಳಲ್ಲಿ ಬಡ್ತಿ ನೀಡಲಾಗುವುದು, ಅದಕ್ಕೆ ನಾನು ಸಿದ್ಧರಾಗಿರಬೇಕು ಎಂದು ಮ್ಯಾನೇಜ್‌ ಮೆಂಟ್‌ ನನಗೆ ತಿಳಿಸಿದೆ” ಎಂದು ಗುಜರಾತ್ ಆಲ್‌ ರೌಂಡರ್ ಹೇಳಿದರು.

ಪ್ರಮುಖ ಕೀಪರ್ ಆಗಿ ಸದ್ಯ ಪಂತ್ ಗಿಂತ ಮೊದಲು ದಿನೇಶ್ ಕಾರ್ತಿಕ್ ಅವರೇ ಅವಕಾಶ ಪಡೆಯುತ್ತಿದ್ದಾರೆ. ಲೆಫ್ಟ್ ಹ್ಯಾಂಡ್ ಬ್ಯಾಟರ್ ವಿಚಾರವಾಗಿ ಪಂತ್ ಅವಕಾಶ ಪಡೆಯಬಹುದು ಎಂಬ ಲೆಕ್ಕಾಚಾರವಿತ್ತು. ಆದರೆ ಇದೀಗ ತಂಡದ ಮ್ಯಾನೇಜ್ ಮೆಂಟ್ ಅಕ್ಷರ್ ಗೆ ಅವಕಾಶ ನೀಡಲು ಯೋಚಿಸಿದ ಕಾರಣ ಪಂತ್ ಸದ್ಯ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.