ಅಫ್ಘಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷನಾಗಿ ಅಜೀಜುಲ್ಲಾ ಫಜ್ಲಿ ಮರು ನೇಮಕ


Team Udayavani, Aug 23, 2021, 9:43 AM IST

ಅಫ್ಘಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷನಾಗಿ ಅಜೀಜುಲ್ಲಾ ಫಜ್ಲಿ ಮರು ನೇಮಕ

ಕಾಬೂಲ್: ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿಯ ಹಂಗಾಮಿ ಅಧ್ಯಕ್ಷರನ್ನಾಗಿ ಅಜೀಜುಲ್ಲಾ ಫಜ್ಲಿ ಅವರನ್ನು ಮತ್ತೆ ನೇಮಕ ಮಾಡಲಾಗಿದೆ. 2018ರ ಸಪ್ಟೆಂಬರ್ ನಿಂದ ಜುಲೈ 2019ರವರೆಗೆ ಫಾಜಿಲ್ ಅಧ್ಯಕ್ಷರಾಗಿದ್ದರು. ಈಗ ಮತ್ತೆ ನೇಮಕ ಮಾಡಲಾಗಿದೆ.

2019ರ ಏಕದಿನ ವಿಶ್ವಕಪ್ ನಲ್ಲಿ ಅಫ್ಘಾನಿಸ್ಥಾನ ತಂಡ ಕೊನೆಯ ಸ್ಥಾನ ಪಡೆದ ಬಳಿಕ ಫಜ್ಲಿ ಬದಲಿಗೆ ಫರ್ಹಾನ್ ಯೂಸುಫ್ ಝಾಯ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಲಾಗಿತ್ತು. ಕಾಬೂಲ್ ನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದ ವಾರದೊಳಗೆ ಫಾಜಿಲ್ ಮರುನೇಮಕವಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

“ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಅಜೀಜುಲ್ಲಾ ಫಜ್ಲಿ ಅವರನ್ನು ಎಸಿಬಿಯ ಹಂಗಾಮಿ ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಲಾಗಿದೆ. ಮುಂಬರುವ ಸರಣಿಗೆ ಅವರು ಎಸಿಬಿಯ ನಾಯಕತ್ವ ಮತ್ತು ಮುಂದಿನ ಕ್ರಮಗಳನ್ನು ನೋಡಿಕೊಳ್ಳುತ್ತಾರೆ” ಎಂದು ಎಸಿಬಿ ಟ್ವೀಟ್ ಮಾಡಿದೆ.

ಪಾಕಿಸ್ತಾನದ ವಿರುದ್ಧದ ನಿಗದಿತ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ಶ್ರೀಲಂಕಾಗೆ ಸುರಕ್ಷಿತವಾಗಿ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು ಅವರ ಮುಂದಿರುವ ಒಂದು ಸವಾಲಾಗಿದೆ.

ಅಫ್ಘಾನಿಸ್ಥಾನ ಮತ್ತು ಪಾಕಿಸ್ಥಾನ ನಡುವಿನ ಏಕದಿನ ಸರಣಿ ಸೆಪ್ಟೆಂಬರ್ 3 ರಿಂದ ಆರಂಭವಾಗಲಿದೆ. ಶ್ರೀಲಂಕಾ ಈ ಸರಣಿಗೆ ಆತಿಥ್ಯ ವಹಿಸಿದ್ದು, ಸರಣಿಯ ಎಲ್ಲಾ ಮೂರು ಪಂದ್ಯಗಳು ಹಂಬಂತೋಟದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.