ರೋಹಿತ್ ಶರ್ಮಾ ಜೊತೆಗೆ ಬರ್ತ್ ಡೇ ಆಚರಿಸಿದ ಪಾಕ್ ನಾಯಕ ಬಾಬರ್ ಅಜಂ


Team Udayavani, Oct 15, 2022, 1:21 PM IST

Babar Azam celebrates birthday with Rohit Sharma

ಪರ್ತ್: ಐಸಿಸಿ ಟಿ20 ವಿಶ್ವಕಪ್ ಗಾಗಿ 16 ತಂಡಗಳು ಆಸ್ಟ್ರೇಲಿಯಾದಲ್ಲಿ ಸೇರಿವೆ. ಶುಕ್ರವಾರ ಎಲ್ಲಾ 16 ತಂಡಗಳ ನಾಯಕರು ಫೋಟೋ ಶೂಟ್ ಗಾಗಿ ಸೇರಿದ್ದು, ಇದೇ ವೇಳೆ ಪಾಕಿಸ್ಥಾನ ನಾಯಕ ಬಾಬರ್ ಅಜಂ ಬರ್ತ್ ಡೇ ಆಚರಣೆ ನಡೆದಿದ್ದು ವಿಶೇಷ.

ಎಲ್ಲಾ ನಾಯಕರು ಮಾಧ್ಯಮಗಳೊಂದಿಗೆ ಮಾತನಾಡಿದ ನಂತರ, ಸಂಯೋಜಕ ಮೆಲ್ ಜೋನ್ಸ್ ಅವರು ಇಂದು ಪಾಕಿಸ್ತಾನದ ನಾಯಕನ ಜನ್ಮದಿನ ಎಂದು ಘೋಷಿಸುತ್ತಿದ್ದಂತೆ ಬಾಬರ್‌ ಗಾಗಿ ಆಸ್ಟ್ರೇಲಿಯಾದ ಕ್ಯಾಪ್ಟನ್ ಆರನ್ ಫಿಂಚ್ ಕೇಕ್ ಹಿಡಿದುಕೊಂಡು ಬಂದರು.

ಭಾರತೀಯ ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲಾ 15 ಮಂದಿ ನಾಯಕರ ಸಮ್ಮುಖದಲ್ಲಿ ಬಾಬರ್ ಅಜಂ ಕೇಕ್ ಕಟ್ ಮಾಡಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.

ಇದನ್ನೂ ಓದಿ:ಶಾಲೆಯಲ್ಲಿ ಬಲವಂತವಾಗಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ: ವಿದ್ಯಾರ್ಥಿನಿಯಿಂದ ಆತ್ಮಹತ್ಯೆಗೆ ಯತ್ನ

ಮಾಧ್ಯಮದವರೊಂದಿಗೆ ಮಾತನಾಡಿದ ಬಾಬರ್ ಅಜಂ, ಭಾರತ ವಿರುದ್ಧದ ಹೈವೋಲ್ಟೇಜ್ ಪಂದ್ಯದ ತಯಾರಿಯ ಬಗ್ಗೆ ಹೇಳಿದರು. ಅನುಭವಿ ಫಾಖರ್ ಜಮಾನ್ ಮತ್ತು ವೇಗಿ ಶಹೀನ್ ಅಫ್ರಿದಿ ತಂಡಕ್ಕೆ ಸೇರಿದ್ದು ಬಲ ತಂದಿದ್ದು, ಭಾರತ ವಿರುದ್ಧದ ಪಂದ್ಯದ ಮೊದಲು ಎರಡು ಅಭ್ಯಾಸ ಪಂದ್ಯವಾಡಲಿದ್ದಾರೆ ಎಂದರು.

ರೋಹಿತ್ ಶರ್ಮಾ ಬಗ್ಗೆ ಮಾತನಾಡಿದ ಬಾಬರ್, ನಾನು ಅವರ ಅನುಭವಗಳಿಂದ ಕಲಿಯುತ್ತೇನೆ ಎಂದರು. ಇದೇ ವೇಳೆ ಮಾತನಾಡಿದ ರೋಹಿತ್, ಎರಡು ಕ್ರಿಕೆಟ್ ತಂಡಗಳ ನಡುವೆ ಉತ್ತಮ ಬಾಂಧವ್ಯವಿದೆ. ಆಟಗಾರರು ಒಂದೆಡೆ ಸೇರುವಾಗ ಕ್ರಿಕೆಟ್ ಬಗ್ಗೆ ಮಾತನಾಡುವುದಿಲ್ಲ, ಬದಲಾಗಿ ಪರಸ್ಪರರ ಕುಟುಂಬದ ಯೋಗಕ್ಷೇಮದ ಬಗ್ಗೆ, ಅವರು ಯಾವ ಕಾರನ್ನು ಖರೀದಿಸುತ್ತಿದ್ದಾರೆ ಅಥವಾ ಖರೀದಿಸಲು ಆಸಕ್ತಿ ಹೊಂದಿದ್ದಾರೆ ಎಂಬಂತಹ ಇತರ ವಿವರಗಳ ಬಗ್ಗೆ ಮಾತುಕತೆ ನಡೆಯುತ್ತದೆ ಎಂದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.