Babar Azam ವಿಶ್ವದ ಅಗ್ರ ಬ್ಯಾಟರ್…: ಪಾಕ್ ನಾಯಕನ ಬಗ್ಗೆ ವಿರಾಟ್ ಮಾತು


Team Udayavani, Aug 13, 2023, 10:24 AM IST

Babar Azam ವಿಶ್ವದ ಅಗ್ರ ಬ್ಯಾಟರ್…: ಪಾಕ್ ನಾಯಕನ ಬಗ್ಗೆ ವಿರಾಟ್ ಮಾತು

ಮುಂಬೈ: ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ದ್ವಿಪಕ್ಷೀಯ ಸರಣಿಯಲ್ಲಿ ಆಡದೆ ದಶಕ ಕಳೆಯಿತು. ಸದ್ಯ ಐಸಿಸಿ ಕೂಟಗಳು ಅಥವಾ ಏಷ್ಯಾಕಪ್ ನಲ್ಲಷ್ಟೇ ಇತ್ತಂಡಗಳ ಹಣಾಹಣಿ ನಡೆಯುತ್ತದೆ. ಹೀಗಾಗಿಯೇ ಉಭಯ ತಂಡಗಳ ಮುಖಾಮುಖಿ ಬಹಳಷ್ಟು ರೋಚಕತೆಯಿಂದ ಕೂಡಿರುತ್ತದೆ.

ಪಂದ್ಯದಲ್ಲಿ ಎಷ್ಟೇ ಸ್ಪರ್ಧಾತ್ಮಕವಾಗಿ ಕೂಡಿದ್ದರೂ ಎರಡು ತಂಡದ ಆಟಗಾರರು ಪಂದ್ಯದ ಹೊರಗೆ ಉತ್ತಮ ಸ್ನೇಹ ಬಾಂಧವ್ಯ ಹೊಂದಿರುತ್ತಾರೆ. ಇತ್ತೀಚಿನ ಸಂದರ್ಶನವೊಂದಲ್ಲಿ, ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಪಾಕ್ ನಾಯಕ ಬಾಬರ್‌ ಅಜಮ್ ರೊಂದಿಗಿನ ತನ್ನ ಬಾಂಧವ್ಯದ ಬಗ್ಗೆ ಮಾತನಾಡಿದರು. ಪಾಕಿಸ್ತಾನಿ ಬ್ಯಾಟರ್ ಬಹುಶಃ ಎಲ್ಲಾ ಸ್ವರೂಪಗಳಲ್ಲಿ ವಿಶ್ವದ ಅಗ್ರ ಬ್ಯಾಟರ್ ಆಗಿದ್ದಾರೆ ಎಂದು ಕೊಹ್ಲಿ ಕರೆದರು.

2019ರ ವಿಶ್ವಕಪ್ ಪಂದ್ಯದ ಬಳಿಕ ಮ್ಯಾಂಚೆಸ್ಟರ್ ನಲ್ಲಿ ನಾನು ಮೊದಲ ಬಾರಿಗೆ ಬಾಬರ್ ಜೊತೆ ಚರ್ಚೆ ನಡೆಸಿದ್ದೆ.  ಅಂಡರ್-19 ವಿಶ್ವಕಪ್‌ ನಿಂದಲೂ ನನಗೆ ಇಮಾದ್ ವಾಸಿಮ್ ಪರಿಚಯವಿದೆ. ಅಂದು ಇಮಾದ್ ಬಂದು ಬಾಬರ್ ನನ್ನ ಜತೆ ಮಾತನಾಡಲು ಬಯಸಿದ್ದರು ಎಂದು ಹೇಳಿದರು. ನಾವು ಕುಳಿತು ಆಟದ ಬಗ್ಗೆ ಮಾತನಾಡಿದೆವು. ಮೊದಲ ದಿನದಿಂದ ನಾನು ಅವರಿಂದ ಸಾಕಷ್ಟು ಗೌರವವನ್ನು ಕಂಡಿದ್ದೇನೆ. ಅದು ಎಂದೂ ಬದಲಾಗಿಲ್ಲ ಎಂದು ಕೊಹ್ಲಿ ಹೇಳಿದರು.

ಇದನ್ನೂ ಓದಿ:No Sunday Holiday; ಉ.ಪ್ರದೇಶದಲ್ಲಿ ಶಾಲೆಗಳಿಗೆ ರವಿವಾರ ರಜೆಯಿಲ್ಲ..: ಯೋಗಿ ಸರ್ಕಾರದ ಆದೇಶ

“ಅವರು ಬಹುಶಃ ಸ್ವರೂಪಗಳಾದ್ಯಂತ ವಿಶ್ವದ ಅಗ್ರ ಬ್ಯಾಟ್ಸ್‌ಮನ್ ಆಗಿರಬಹುದು. ಆದ್ದರಿಂದ ಸ್ಥಿರವಾಗಿ ಪ್ರದರ್ಶನ ನೀಡುತ್ತಿದ್ದಾರೆ. ನಾನು ಯಾವಾಗಲೂ ಅವರ ಆಟವನ್ನು ನೋಡುವುದನ್ನು ಆನಂದಿಸುತ್ತೇನೆ” ಎಂದು ಕೊಹ್ಲಿ ಸೇರಿಸಿದರು.

ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಂದಿನ ಏಷ್ಯಾಕಪ್ ನಲ್ಲಿ ಮುಖಾಮುಖಿಯಾಗಲಿದೆ. ಸೆಪ್ಟೆಂಬರ್ ಎರಡರಂದು ಈ ಪಂದ್ಯ ನಡೆಯಲಿದೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.