![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಕುಸ್ತಿ: ಭಜರಂಗ್ಗೆ ಬಂಗಾರ
Team Udayavani, Jul 7, 2018, 6:00 AM IST
![14.jpg](https://www.udayavani.com/wp-content/uploads/2018/07/7/14.jpg)
ಟಿಲಿಸಿ (ಜಾರ್ಜಿಯಾ): ಭಾರತದ ಯುವ ಕುಸ್ತಿಪಟು ಭಜರಂಗ್ ಪೂನಿಯ, ಟಿಲಿಸಿ ಗ್ರ್ಯಾನ್ ಪ್ರೀ ಕುಸ್ತಿ ಕೂಟದಲ್ಲಿ ಚಿನ್ನದ ಗೌರವಕ್ಕೆ ಪಾತ್ರರಾಗಿದ್ದಾರೆ. ಶುಕ್ರವಾರ ನಡೆದ ಪುರುಷರ 65 ಕೆ.ಜಿ. ವಿಭಾಗದ ಫೈನಲ್ನಲ್ಲಿ ಅವರು ಇರಾನ್ನ ಆಟಗಾರ ಮೆಹರನ್ ನಾಸಿರಿ ವಿರುದ್ಧ 9-3 ಅಂಕಗಳ ಅಂತರದಲ್ಲಿ ಜಯ ಸಾಧಿಸಿದರು. ಈ ಪ್ರದರ್ಶನದಿಂದ ಮುಂದಿನ ಏಶ್ಯಾಡ್ನಲ್ಲಿ ಭಾರತಕ್ಕೊಂದು ಚಿನ್ನದ ಆಶಾಕಿರಣ ಮೂಡಿದೆ.
ಕೂಟದಲ್ಲಿ ಭಾರತದ ಮತ್ತೋರ್ವ ಕುಸ್ತಿಪಟು ದೀಪಕ್ ಪೂನಿಯ ಕಂಚಿನ ಪದಕ ಗೆದ್ದಿದ್ದಾರೆ. 86 ಕೆ.ಜಿ. ವಿಭಾಗದ ಸೆಮಿಫೈನಲ್ ಸುತ್ತಿನಲ್ಲಿ ಸ್ಪರ್ಧಿಸಿದ್ದ ಅವರು ಟರ್ಕಿಯ ಓಸ್ಮನ್ ಗೋಸೆನ್ ವಿರುದ್ಧ 5-3 ಅಂಕಗಳ ಗೆಲುವು ಸಾಧಿಸಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.