ಭಜರಂಗ್‌, ರವಿ ದಹಿಯಾ ಕಂಚಿನ ಸ್ಪರ್ಧೆ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌

Team Udayavani, Sep 20, 2019, 5:36 AM IST

bajarang

ನುರ್‌ ಸುಲ್ತಾನ್‌ (ಕಜಾಕ್‌ಸ್ಥಾನ್‌), ಸೆ. 19: ಭಾರತದ ತಾರಾ ಕುಸ್ತಿಪಟು ಭಜರಂಗ್‌ ಪೂನಿಯಾ ಮತ್ತು ಅಚ್ಚರಿಯ ಫ‌ಲಿತಾಂಶ ದಾಖಲಿಸಿದ ರವಿ ದಹಿಯಾ ವಿಶ್ವ ಚಾಂಪಿಯನ್‌ಶಿಪ್‌ ಸೆಮಿಫೈನಲ್‌ ತಲುಪಿದ ಸಾಧನೆಯಿಂದ ಮೊದಲ ಸಲ ಒಲಿಂಪಿಕ್‌ಗೆ ಪ್ರವೇಶ ಪಡೆದಿದ್ದಾರೆ. ಆದರೆ ಸೆಮಿಫೈನಲ್‌ನಲ್ಲಿ ಇಬ್ಬರೂ ಪರಾಭವಗೊಂಡಿದ್ದು, ಶುಕ್ರವಾರ ಕಂಚಿನ ಪದಕದ ಸ್ಪರ್ಧೆಗೆ ಇಳಿಯಲಿದ್ದಾರೆ.

ಗುರುವಾರ ನಡೆದ 65 ಕೆಜಿ ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಭಜರಂಗ್‌ ಪೂನಿಯಾ ಕೊರಿಯಾದ ಜಾಂಗ್‌ ಚೋಯ್‌ ಸನ್‌ ವಿರುದ್ಧ 8-1 ಅಂತರದ ಭರ್ಜರಿ ಜಯ ಸಾಧಿಸಿದರು.

57 ಕೆಜಿ ವಿಭಾಗದಲ್ಲಿ ರವಿ ದಹಿಯಾ 2017ರ ವಿಶ್ವ ಚಾಂಪಿಯನ್‌, ವಿಶ್ವದ ನಂ.3 ಕುಸ್ತಿಪಟು, ಜಪಾನಿನ ಯುಕಿ ಟಕಹಾಶಿ ವಿರುದ್ಧ 6-1 ಅಂತರದ ನಂಬಲಾಗದ ಗೆಲುವು ದಾಖಲಿಸಿದರು.

ಆದರೆ ಸೆಮಿಫೈನಲ್‌ನಲ್ಲಿ ಭಜರಂಗ್‌ ಪೂನಿಯಾ ಆತಿಥೇಯ ದೇಶದ ದೌಲತ್‌ ನಿಯಾಜ್‌ಬೆಕೋವ್‌ ವಿರುದ್ಧ ಹಾಗೂ ರವಿ ದಹಿಯಾ ರಶ್ಯದ ಝವುರ್‌ ಉಗೇವ್‌ ವಿರುದ್ಧ ಎಡವಿದರು.

ವಿವಾದಾತ್ಮಕ ಗೆಲುವು
ಭಜರಂಗ್‌-ದೌಲತ್‌ ನಡುವಿನ ಸೆಮಿ ಪಂದ್ಯ ವಿವಾದಾತ್ಮಕವಾಗಿ ಮುಗಿಯಿತು. 6 ನಿಮಿಷಗಳ ಈ ಕಾದಾಟ 9-9ರಿಂದ ಸಮನಾಯಿತು. ಆದರೆ ಒಮ್ಮೆಲೇ ಗರಿಷ್ಠ 4 ಅಂಕ ಸಂಪಾದಿಸಿದ ಆತಿಥೇಯ ನಾಡಿನ ರೆಸ್ಲರ್‌ನನ್ನು ರೆಫ್ರಿ ವಿಜಯಿ ಎಂದು ಘೋಷಿಸಿದ್ದು ಭಾರತೀಯರ ಆಕ್ರೋಶಕ್ಕೆ ಕಾರಣವಾಯಿತು.

ಸಾಕ್ಷಿಗೆ ಪದಕವಿಲ್ಲ
ವನಿತಾ ವಿಭಾಗದಲ್ಲಿ ರಿಯೋ ಒಲಿಂಪಿಕ್‌ನಲ್ಲಿ ಕಂಚಿನ ಪದಕ ಗೆದ್ದ ಸಾಕ್ಷಿ ಮಲ್ಲಿಕ್‌ ನೈಜೀರಿಯಾದ ಅಮಿನಾತ್‌ ಅಡೆನಿಯಿ ವಿರುದ್ಧ ಮೊದಲ ಸುತ್ತಿನಲ್ಲೇ ಎಡವಿದರು. ಬಳಿಕ ನೈಜೀರಿಯನ್‌ ಸ್ಪರ್ಧಿ ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲುವುದರೊಂದಿಗೆ ಸಾಕ್ಷಿಯ ಪದಕದ ದೂರದ ನಿರೀಕ್ಷೆಯೊಂದು ಕಮರಿ ಹೋಯಿತು.

68 ಕೆಜಿ ವಿಭಾಗದಲ್ಲಿ ದಿವ್ಯಾ ಕಕ್ರಾನ್‌ ಜಪಾನಿನ ಹಾಲಿ ಒಲಿಂಪಿಕ್‌ ಚಾಂಪಿಯನ್‌ ಸಾರಾ ಡೊಶೊ ವಿರುದ್ಧ ಮೊದಲ ಸುತ್ತಿನಲ್ಲೇ 0-2 ಅಂತರದ ಸೋಲನುಭವಿಸಿದರು.

ಬುಧವಾರ ವನಿತಾ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ವಿನೇಶ್‌ ಪೋಗಟ್‌ ಮೊದಲಿಗರಾಗಿ ಒಲಿಂಪಿಕ್‌ ಅರ್ಹತೆ ಸಂಪಾದಿಸಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.