ಟಿ20 ವಿಶ್ವಕಪ್‌ಗೆ ಬಾಂಗ್ಲಾ ತಂಡ: ಮಹಮ್ಮದುಲ್ಲ ರಿಯಾದ್‌ಗೆ ಜಾಗವಿಲ್ಲ


Team Udayavani, Sep 14, 2022, 11:57 PM IST

ಟಿ20 ವಿಶ್ವಕಪ್‌ಗೆ ಬಾಂಗ್ಲಾ ತಂಡ: ಮಹಮ್ಮದುಲ್ಲ ರಿಯಾದ್‌ಗೆ ಜಾಗವಿಲ್ಲ

ಢಾಕಾ: ಟಿ20 ವಿಶ್ವಕಪ್‌ಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದ ಬಾಂಗ್ಲಾದೇಶ, ಅನುಭವಿ ಬ್ಯಾಟಿಂಗ್‌ ಆಲ್‌ರೌಂಡರ್‌ ಮಹಮ್ಮದುಲ್ಲ ರಿಯಾದ್‌ ಅವರನ್ನು ಕೈಬಿಟ್ಟು ಅಚ್ಚರಿ ಮೂಡಿಸಿದೆ. ಅವರು ಫಾರ್ಮ್ ನಲ್ಲಿಲ್ಲದಿರುವುದೇ ಇದಕ್ಕೆ ಕಾರಣ ಎಂಬುದಾಗಿ ತಂಡದ ನಿರ್ದೇಶಕ ಖಲೀದ್‌ ಮಹಮ್ಮದ್‌ ಸುಜೊನ್‌ ಹೇಳಿದರು.

ಈ ವರ್ಷದ ಆರಂಭದಲ್ಲಿ ಮಹಮ್ಮದುಲ್ಲ ಅವರನ್ನು ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಸಲಾಗಿತ್ತು. 3 ವರ್ಷಗಳ ಬಳಿಕ, ಕಳೆದ ಏಷ್ಯಾ ಕಪ್‌ ವೇಳೆ ಬಾಂಗ್ಲಾ ತಂಡಕ್ಕೆ ಮರಳಿದ ಶಬ್ಬೀರ್‌ ಅಹ್ಮದ್‌ ಅವರನ್ನು ಮುಂದುವರಿಸಲಾಗಿದೆ. ಏಷ್ಯಾ ಕಪ್‌ನಲ್ಲಿ ಶಬ್ಬೀರ್‌ ಒಂದೇ ಪಂದ್ಯ ಆಡಿದ್ದರು. ಗಾಯದಿಂದ ಚೇತರಿಸಿಕೊಂಡ ನೂರುಲ್‌ ಹಸನ್‌ ಸೋಹನ್‌ ಮತ್ತು ಲಿಟನ್‌ ದಾಸ್‌ ವಾಪಸಾಗಿದ್ದಾರೆ.

ಬಾಂಗ್ಲಾದೇಶ ತಂಡ: ಶಕಿಬ್‌ ಅಲ್‌ ಹಸನ್‌ (ನಾಯಕ), ಶಬ್ಬೀರ್‌ ರೆಹಮಾನ್‌, ಮೆಹಿದಿ ಹಸನ್‌ ಮಿರಾಜ್‌, ಆಫಿಫ್ ಹುಸೇನ್‌ ಧ್ರುಬೊ, ಮೊಸದೆಕ್‌ ಹುಸೇನ್‌ ಸೈಕತ್‌, ಲಿಟನ್‌ ದಾಸ್‌, ಯಾಸಿರ್‌ ಅಲಿ ಚೌಧರಿ, ನೂರುಲ್‌ ಹಸನ್‌ ಸೋಹನ್‌, ಮುಸ್ತಫಿಜುರ್‌ ರೆಹಮಾನ್‌, ಮೊಹಮ್ಮದ್‌ ಸೈಫ‌ುದ್ದೀನ್‌, ನಾಸುಮ್‌ ಅಹ್ಮದ್‌, ಹಸನ್‌ ಮಹ್ಮದ್‌, ನಜ್ಮುಲ್‌ ಹುಸೇನ್‌, ಎಬಾದತ್‌ ಹುಸೇನ್‌, ಟಸ್ಕಿನ್‌ ಅಹ್ಮದ್‌.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.