ಭಾರತ ವಿರುದ್ಧದ 2ನೇ ಟೆಸ್ಟ್‌ಗೆ ಬಾಂಗ್ಲಾದೇಶ ತಂಡ ಪ್ರಕಟ

ನಾಸುಮ್‌ ಅಹ್ಮದ್‌ ತಂಡಕ್ಕೆ ಸೇರ್ಪಡೆ

Team Udayavani, Dec 18, 2022, 9:56 PM IST

ಭಾರತ ವಿರುದ್ಧದ 2ನೇ ಟೆಸ್ಟ್‌ಗೆ ಬಾಂಗ್ಲಾದೇಶ ತಂಡ ಪ್ರಕಟ

ಢಾಕಾ: ಪ್ರವಾಸಿ ಭಾರತದ ವಿರುದ್ಧ ಆಡಲಾಗುವ ದ್ವಿತೀಯ ಟೆಸ್ಟ್‌ ಪಂದ್ಯಕ್ಕಾಗಿ ಎಡಗೈ ವೇಗದ ಬೌಲರ್‌ ನಾಸುಮ್‌ ಅಹ್ಮದ್‌ ಬಾಂಗ್ಲಾದೇಶ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಸ್ಪಿನ್ನರ್‌ ಕೂಡ ಆಗಿರುವ ನಾಯಕ ಶಕಿಬ್‌ ಅಲ್‌ ಹಸನ್‌ ದ್ವಿತೀಯ ಟೆಸ್ಟ್‌ನಲ್ಲಿ ಬೌಲಿಂಗ್‌ ಮಾಡುವುದು ಅನುಮಾನವಾದ್ದರಿಂದ ನಾಸುಮ್‌ ಅಹ್ಮದ್‌ ಅವರಿಗೆ ಅವಕಾಶ ನೀಡಲಾಗಿದೆ. ನಾಸುಮ್‌ ಸೀಮಿತ ಓವರ್‌ಗಳ 32 ಪಂದ್ಯಗಳನ್ನಾಡಿದರೂ ಇನ್ನೂ ಟೆಸ್ಟ್‌ ಆಡಿಲ್ಲ.

ಶಕಿಬ್‌ ಭುಜದ ನೋವಿಗೆ ಸಿಲುಕಿದ್ದಾರೆ. ಅಲ್ಲದೇ ದ್ವಿತೀಯ ಏಕದಿನ ಪಂದ್ಯದ ವೇಳೆ ಉಮ್ರಾನ್‌ ಮಲಿಕ್‌ ಅವರ ಎಸೆತವೊಂದು ಪಕ್ಕೆಲುಬಿಗೆ ಬಿದ್ದಿತ್ತು. ಇದರ ನೋವು ಕೂಡ ಪೂರ್ತಿ ವಾಸಿಯಾಗಿಲ್ಲ. ಮೊದಲ ಟೆಸ್ಟ್‌ನಲ್ಲಿ ಶಕಿಬ್‌ ಕೇವಲ 12 ಓವರ್‌ ಎಸೆದಿದ್ದರು. ದ್ವಿತೀಯ ಇನಿಂಗ್ಸ್‌ನಲ್ಲಿ ಬೌಲಿಂಗ್‌ ನಡೆಸಿರಲಿಲ್ಲ.

ಪ್ರಧಾನ ವೇಗಿ ಇಬಾದತ್‌ ಹುಸೇನ್‌ ಕೂಡ ಬೆನ್ನುನೋವಿನಿಂದಾಗಿ ದ್ವಿತೀಯ ಇನಿಂಗ್ಸ್‌ನಲ್ಲಿ ಬೌಲಿಂಗ್‌ಗೆ ಇಳಿದಿರಲಿಲ್ಲ. ಆದರೆ ತಂಡದಲ್ಲಿ ಮುಂದುವರಿದಿದ್ದಾರೆ. ದ್ವಿತೀಯ ಟೆಸ್ಟ್‌ ಡಿ.22ರಿಂದ 26ರ ತನಕ ಢಾಕಾದಲ್ಲಿ ನಡೆಯಲಿದೆ.

ಬಾಂಗ್ಲಾದೇಶ ತಂಡ: ಶಕಿಬ್‌ ಅಲ್‌ ಹಸನ್‌ (ನಾಯಕ), ಮಹ್ಮದುಲ್‌ ಹಸನ್‌ ಜಾಯ್‌, ನಜ್ಮುಲ್‌ ಹುಸೇನ್‌, ಮೊಮಿನುಲ್‌ ಹಕ್‌, ಯಾಸಿರ್‌ ಅಲಿ, ಮುಶ್ಫಿಕರ್‌ ರಹೀಂ, ಲಿಟನ್‌ ದಾಸ್‌, ನುರುಲ್‌ ಹಸನ್‌, ಮೆಹೆದಿ ಹಸನ್‌ ಮಿರಾಜ್‌, ತೈಜುಲ್‌ ಇಸ್ಲಾಮ್‌, ತಸ್ಕಿನ್‌ ಅಹ್ಮದ್‌, ಖಾಲಿದ್‌ ಅಹ್ಮದ್‌, ಝಾಕಿರ್‌ ಹಸನ್‌, ರೆಜಾವುರ್‌ ರೆಹಮಾನ್‌ ರಾಜ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.