ಜಿಂಬಾಬ್ವೆ, ವಿಂಡೀಸ್‌ ಸರಣಿಗೆ ಬಾಂಗ್ಲಾ ಆತಿಥ್ಯ


Team Udayavani, Jul 27, 2018, 6:30 AM IST

bangladesh.jpg

ಢಾಕಾ: ಈ ವರ್ಷದ ಅಂತ್ಯದಲ್ಲಿ ಜಿಂಬಾಬ್ವೆ ಮತ್ತು ವೆಸ್ಟ್‌ಇಂಡೀಸ್‌ ವಿರುದ್ಧದ ಸರಣಿಗೆ ಬಾಂಗ್ಲಾದೇಶ ಆತಿಥ್ಯ ವಹಿಸಲಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಜಿಂಬಾಬ್ವೆ 2019ರ ಜನವರಿಯಲ್ಲಿ ಢಾಕಾಕ್ಕೆ ಆಗಮಿಸಬೇಕಿತ್ತು. ಆದರೆ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಪ್ರವಾಸವನ್ನು ಅಕ್ಟೋಬರ್‌ಗೆ ಇಟ್ಟುಕೊಳ್ಳಲು ಕ್ರಿಕೆಟ್‌ ಮಂಡಳಿ ನಿರ್ಧರಿಸಿದೆ. 2012ರ ಬಳಿಕ ಇದೇ ಮೊದಲ ಬಾರಿ ಪೂರ್ಣಪ್ರಮಾಣದ ಪ್ರವಾಸಕ್ಕಾಗಿ ವೆಸ್ಟ್‌ಇಂಡೀಸ್‌ ತಂಡವು ನ. 15ರಂದು ಇಲ್ಲಿಗೆ ಆಗಮಿಸಲಿದೆ.

ವೆಸ್ಟ್‌ಇಂಡೀಸ್‌ ಮಾತ್ರವಲ್ಲದೇ ಅಕ್ಟೋಬರ್‌ನಲ್ಲಿ ಜಿಂಬಾಬ್ವೆ ಸರಣಿ ಕೂಡ ನಡೆಯುವುದನ್ನು ದೃಢಪಡಿಸುತ್ತಿದ್ದೇವೆ ಎಂದು ಬಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಜಾಮುದ್ದೀನ್‌ ಚೌಧರಿ ಹೇಳಿದ್ದಾರೆ.

ಜಿಂಬಾಬ್ವೆ ಎರಡು ಟೆಸ್ಟ್‌ ಮತ್ತು ಮೂರು ಏಕದಿನ ಪಂದ್ಯಗಳನ್ನಾಡಲಿದೆ. ಹೀಗಾಗಿ ನಾವು ಬೆನ್ನುಬೆನ್ನಿಗೆ ಎರಡು ಸರಣಿಯನ್ನು ಆಯೋಜಿಸಲಿದ್ದೇವೆ ಎಂದವರು ತಿಳಿಸಿದರು.ನವೆಂಬರ್‌ ಮತ್ತು ಡಿಸೆಂಬರ್‌ ನಡುವೆ ವೆಸ್ಟ್‌ಇಂಡೀಸ್‌ ಬಾಂಗ್ಲಾ ಪ್ರವಾಸಗೈಯಲಿದ್ದು ಎರಡು ಟೆಸ್ಟ್‌, ಮೂರು ಏಕದಿನ ಮತ್ತು ಮೂರು ಟ್ವೆಂಟಿ20 ಪಂದ್ಯಗಳನ್ನಾಡಲಿದೆ. ಜಿಂಬಾಬ್ವೆ ಪ್ರವಾಸದ ವೇಳಾಪಟ್ಟಿ ಇನ್ನೂ ನಿರ್ಧಾರವಾಗಬೇಕಾಗಿದೆ.

ವೆಸ್ಟ್‌ಇಂಡಿಸ್‌ ಪ್ರವಾಸದ ವೇಳಾಪಟ್ಟಿ ಹೀಗಿದೆ.
ನ. 18-19: ಚಿತ್ತಗಾಂಗ್‌ನಲ್ಲಿ ದ್ವಿದಿನ ಅಭ್ಯಾಸ ಪಂದ್ಯ
ನ. 22-26 ಚಿತ್ತಗಾಂಗ್‌ನಲ್ಲಿ ಮೊದಲ ಟೆಸ್ಟ್‌
ನ.30-ಡಿ. 4 ಢಾಕಾದಲ್ಲಿ ದ್ವಿತೀಯ ಟೆಸ್ಟ್‌
ಡಿ. 6 ಢಾಕಾದಲ್ಲಿ ಏಕದಿನ ಅಭ್ಯಾಸ ಪಂದ್ಯ
ಡಿ. 9 ಢಾಕಾದಲ್ಲಿ ಮೊದಲ ಏಕದಿನ
ಡಿ. 11 ಢಾಕಾದಲ್ಲಿ ದ್ವಿತೀಯ ಏಕದಿನ
ಡಿ. 14 ಸಿಲೆಟ್‌ನಲ್ಲಿ ಮೂರನೇ ಏಕದಿನ
ಡಿ. 17 ಸಿಲೆಟ್‌ನಲ್ಲಿ ಮೊದಲ ಟ್ವೆಂಟಿ20
ಡಿ. 20 ಢಾಕಾದಲ್ಲಿ ದ್ವಿತೀಯ ಟ್ವೆಂಟಿ20
ಡಿ. 22 ಢಾಕಾದಲ್ಲಿ ಮೂರನೇ ಟ್ವೆಂಟಿ20

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.