ಮೊದಲ ಟೆಸ್ಟ್‌ : ಶತಕದ ಹೊಸ್ತಿಲಲ್ಲಿ ಎಡವಿದ ಪೂಜಾರ; ಅಯ್ಯರ್ ಮೇಲೆ ನಿರೀಕ್ಷೆ


Team Udayavani, Dec 14, 2022, 4:53 PM IST

1-wqe-wqewq

ಚತ್ತೋಗ್ರಾಮ್‌ : ಜಹುರ್‌ ಅಹ್ಮದ್‌ ಚೌಧರಿ ಸ್ಟೇಡಿಯಂ’ನಲ್ಲಿ ಭಾರತ ಮತ್ತು ಆತಿಥೇಯ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ 2 ಪಂದ್ಯಗಳ ಕಿರು ಸರಣಿಯ ಬುಧವಾರ ಆರಂಭವಾಗಿದ ಮೊದಲ ಟೆಸ್ಟ್‌ ಪಂದ್ಯದ ಮೊದಲ ದಿನದ ಆಟದ ಅಂತ್ಯಕ್ಕೆ ಭಾರತ 90 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿದೆ.

ಉತ್ತಮ ಆಟವಾಡಿದ ಪೂಜಾರ ಅರ್ಹವಾದ ಶತಕವನ್ನು ಕಳೆದುಕೊಂಡಿರುವುದು ದುರದೃಷ್ಟಕರವೆನಿಸಿತು. ಅವರು 90 ರನ್(203 ಎಸೆತ) ಗಳಿಸಿದ್ದಾಗ ತೈಜುಲ್ ಇಸ್ಲಾಂ ಅವರು ಬೌಲ್ಡ್ ಮಾಡಿದರು. ತೈಜುಲ್ 3 ವಿಕೆಟ್ ಕಿತ್ತು ಬಾಂಗ್ಲಾದೇಶದ ಅತ್ಯುತ್ತಮ ಬೌಲರ್ ಆಗಿ ಕಂಡು ಬಂದರು. ಅಕ್ಸರ್ ಪಟೇಲ್‌ 14 ರನ್ ಗಳಿಸಿ ಔಟಾದರು.

ಟಾಸ್ ಗೆದ್ದ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿ ಕೊಂಡರು. ಆರಂಭಿಕರಾಗಿ ಬಂದ ನಾಯಕ ರಾಹುಲ್ 22, ಶುಭಮನ್ ಗಿಲ್ 20 ರನ್ ಗಳಿಸಿ ಔಟಾದರು.ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ 5 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ಆಘಾತಕಾರಿಯಾಗಿ ಔಟಾದರು.ಬಾಂಗ್ಲಾದೇಶದ ಎಡಗೈ ಸ್ಪಿನ್ನರ್ ತೈಜುಲ್ ಇಸ್ಲಾಂ ಅವರ ಟರ್ನಿಂಗ್ ಎಸೆತಕ್ಕೆ ಕೊಹ್ಲಿ ಲೆಗ್ ಬಿಫೋರ್ ಕ್ಯಾಚ್ ನೀಡಿ ಔಟಾದರು. ಮಾಜಿ ನಾಯಕ ಡಿಆರ್‌ಎಸ್‌ಗೆ ಹೋದರಾರು ಅದು ವ್ಯರ್ಥವಾಯಿತು. ರಿಷಭ್ ಪಂತ್ 46 ರನ್ ಗಳಿಸಿ ಔಟಾದರು.

82 ರನ್ ಗಳಿಸಿರುವ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಮಾಡುತ್ತಿದ್ದು ಅವರ ಮೇಲೆ ಭಾರಿ ನಿರೀಕ್ಷೆ ಮೂಡಿದೆ.

ಭಾರತದ ಹೆಚ್ಚಿನ ಬ್ಯಾಟ್ಸ್ ಮ್ಯಾನ್ ಗಳು ಸಡಿಲವಾದ ಹೊಡೆತಗಳಿಗೆ ಮುಂದಾಗಿ ಔಟಾದರು. 48ಕ್ಕೆ 3 ವಿಕೆಟ್ ಕಳೆದುಕೊಂಡಿದ್ದ ವೇಳೆ ಪೂಜಾರ ಮತ್ತು ಅಯ್ಯರ್ ನಡುವಿನ ಶತಕದ ಜೊತೆಯಾಟ ತಂಡಕ್ಕೆ ಆಧಾರವಾಯಿತು. ದಿನದ ಆಟದ ಕೊನೆಯಲ್ಲಿ, ಬಾಂಗ್ಲಾ ತಂಡ ಸ್ವಲ್ಪಮಟ್ಟಿಗೆ ಸಂತೋಷದಿಂದಿದೆ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.