ಬಾಂಗ್ಲಾ ತಿರುಗೇಟು; ಸರಣಿ ಸಮಬಲ​​​​​​​


Team Udayavani, Nov 16, 2018, 6:15 AM IST

zimbabwe-lose-218-runs.jpg

ಮಿರ್ಪುರ್‌ (ಢಾಕಾ): ದ್ವಿತೀಯ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಪ್ರವಾಸಿ ಜಿಂಬಾಬ್ವೆಗೆ 218 ರನ್ನುಗಳ ಸೋಲುಣಿಸಿದ ಬಾಂಗ್ಲಾದೇಶ, ಸರಣಿಯನ್ನು 1-1 ಸಮಬಲದಲ್ಲಿ ಮುಗಿಸುವಲ್ಲಿ ಯಶಸ್ವಿಯಾಗಿದೆ. ಇದು 2018ರಲ್ಲಿ ಬಾಂಗ್ಲಾ ಸಾಧಿಸಿದ ಮೊದಲ ಟೆಸ್ಟ್‌ ಗೆಲುವು ಎಂಬುದು ವಿಶೇಷ.

ಗೆಲುವಿಗೆ 443 ರನ್ನುಗಳ ಕಠಿನ ಗುರಿ ಪಡೆದಿದ್ದ ಜಿಂಬಾಬ್ವೆ, 4ನೇ ದಿನದ ಅಂತ್ಯಕ್ಕೆ 2 ವಿಕೆಟ್‌ ಕಳೆದುಕೊಂಡು 76 ರನ್‌ ಮಾಡಿತ್ತು. ಅಂತಿಮ ದಿನವಾದ ಗುರುವಾರ ಬ್ಯಾಟಿಂಗ್‌ ಮುಂದುವರಿಸಿ 224ಕ್ಕೆ ಸರ್ವಪತನ ಕಂಡಿತು. ವನ್‌ಡೌನ್‌ ಬ್ಯಾಟ್ಸ್‌ಮನ್‌ ಬ್ರೆಂಡನ್‌ ಟಯ್ಲರ್‌ ದ್ವಿತೀಯ ಇನ್ನಿಂಗ್ಸ್‌ನಲ್ಲೂ ಶತಕ ಬಾರಿಸಿದ್ದು ಜಿಂಬಾಬ್ವೆ ಸರದಿಯ ವಿಶೇಷವಾಗಿತ್ತು.

ಮೊದಲ ಇನ್ನಿಂಗ್ಸ್‌ನಲ್ಲಿ 110 ರನ್‌ ಹೊಡೆದಿದ್ದ ಟಯ್ಲರ್‌ ಇದೇ ಲಯವನ್ನು ಮುಂದುವರಿಸಿ ಅಜೇಯ 106 ರನ್‌ ಬಾರಿಸಿದರು. ಆದರೆ ಅವರಿಗೆ ಇನ್ನೊಂದು ತುದಿಯಿಂದ ಯಾವುದೇ ಬೆಂಬಲ ಸಿಗಲಿಲ್ಲ. ಇದು ಟಯ್ಲರ್‌ ಅವರ 6ನೇ ಟೆಸ್ಟ್‌ ಶತಕ. 167 ಎಸೆತ ಎದುರಿಸಿದ ಅವರು 10 ಬೌಂಡರಿ ಬಾರಿಸಿ ಬಾಂಗ್ಲಾಕ್ಕೆ ಸವಾಲಾಗಿಯೇ ಉಳಿದರು.ಬಾಂಗ್ಲಾದ ಸ್ಪಿನ್ನರ್‌ ಮೆಹೆದಿ ಹಸನ್‌ ಮಿರಾಜ್‌ 38 ರನ್ನಿಗೆ 5 ವಿಕೆಟ್‌ ಹಾರಿಸಿ ಜಿಂಬಾಬ್ವೆ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದರು. ಮಿರಾಜ್‌ ಇನ್ನಿಂಗ್ಸ್‌ ಒಂದರಲ್ಲಿ “5 ಪ್ಲಸ್‌’ ವಿಕೆಟ್‌ ಕಿತ್ತ 5ನೇ ನಿದರ್ಶನ ಇದಾಗಿದೆ.ಮೊದಲ ಟೆಸ್ಟ್‌ ಪಂದ್ಯವನ್ನು ಜಿಂಬಾಬ್ವೆ 151 ರನ್ನುಗಳಿಂದ ಗೆದ್ದಿತ್ತು.

ಸಂಕ್ಷಿಪ್ತ ಸ್ಕೋರ್‌: ಬಾಂಗ್ಲಾದೇಶ-7 ವಿಕೆಟಿಗೆ 522 ಡಿಕ್ಲೇರ್‌ ಮತ್ತು 6 ವಿಕೆಟಿಗೆ 224 ಡಿಕ್ಲೇರ್‌. ಜಿಂಬಾಬ್ವೆ-304 ಮತ್ತು 224 (ಟಯ್ಲರ್‌ ಔಟಾಗದೆ 106, ಚಾರಿ 43, ಮಸಕಝ 25, ಮಿರಾಜ್‌ 38ಕ್ಕೆ 5, ತೈಜುಲ್‌ 93ಕ್ಕೆ 2). ಪಂದ್ಯಶ್ರೇಷ್ಠ: ಮುಶ್ಫಿಕರ್‌ ರಹೀಂ. ಸರಣಿಶ್ರೇಷ್ಠ: ತೈಜುಲ್‌ ಇಸ್ಲಾಮ್‌.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.