ಏಕದಿನ ವಿಶ್ವಕಪ್ 2022: ಪಾಕಿಸ್ಥಾನ ವಿರುದ್ಧ ಐತಿಹಾಸಿಕ ವಿಜಯ ಸಾಧಿಸಿದ ಬಾಂಗ್ಲಾ ವನಿತೆಯರು


Team Udayavani, Mar 14, 2022, 12:21 PM IST

Bangladesh won against Pakistan in women’s CWC 2022

ಹ್ಯಾಮಿಲ್ಟನ್: ವನಿತಾ ಏಕದಿನ ವಿಶ್ವಕಪ್ ನಲ್ಲಿ ಬಾಂಗ್ಲಾದೇಶ ತಂಡವು ಪಾಕಿಸ್ಥಾನ ವಿರುದ್ದ ಗೆಲುವು ಸಾಧಿಸಿ ಇತಿಹಾಸ ಬರೆದಿದೆ. ಇಲ್ಲಿನ ಸೆಡ್ಡಾನ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾ ವನಿತೆಯರ ತಂಡ 9 ರನ್ ಅಂತರದ ಜಯ ಸಾಧಿಸಿದೆ. ಇದು ಬಾಂಗ್ಲಾದೇಶ ವನಿತೆಯರ ಮೊದಲ ವಿಶ್ವಕಪ್ ಗೆಲುವಾಗಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಬಾಂಗ್ಲಾ ತಂಡವು 50 ಓವರ್ ಗಳಲ್ಲಿ 234 ರನ್ ಗಳಿಸಿದರೆ, ಪಾಕಿಸ್ಥಾನ ತಂಡವು ಸಿದ್ರಾ ಅಮಿನ್ ಶತಕದ ಹೊರತಾಗಿಯೂ 225 ರನ್ ಗಳಿಸಲಷ್ಟೇ ಶಕ್ತವಾಯಿತು.

ಬಾಂಗ್ಲಾದೇಶ ತಂಡಕ್ಕೆ ಫರ್ಗಾನ ಹಕ್ 71 ರನ್, ಶರ್ಮಿನ್ ಅಖ್ತರ್ 44 ರನ್, ನಾಯಕಿ ನಿಗುರ್ ಸುಲ್ತಾನ 46 ರನ್ ಗಳಿಸಿ ನೆರವು ನೀಡಿದರು.  50 ಓವರ್ ಗಳಲ್ಲಿ ಬಾಂಗ್ಲಾ ಏಳು ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿತು. ಪಾಕಿಸ್ಥಾನ ಪರ ನಶ್ರಾ ಸಂಧು ಮೂರು, ಫಾತಿಮಾ ಸನಾ, ನಿದಾ ದರ್ ಮತ್ತು ಒಮೈನಿಯಾ ಸೊಹೈಲ್ ತಲಾ ಒಂದು ವಿಕೆಟ್ ಕಿತ್ತರು.

ಇದನ್ನೂ ಓದಿ:ಬೆಂಗಳೂರು ಟೆಸ್ಟ್: 40 ವರ್ಷಗಳ ಹಿಂದಿನ ಕಪಿಲ್ ದೇವ್ ದಾಖಲೆ ಮುರಿದ ರಿಷಭ್ ಪಂತ್

ಗುರಿ ಬೆನ್ನತ್ತಿದ ಪಾಕಿಸ್ಥಾನಕ್ಕೆ ಆರಂಭಿಕ ಆಟಗಾರ್ತಿ ಸಿದ್ರಾ ಅಮಿನ್ ಶತಕದ ನೆರವು ನೀಡಿದರು. ಸಿದ್ರಾ 140 ಎಸೆತ ಎದುರಿಸಿ 104 ರನ್ ಗಳಿಸಿದರು. ನಹಿದಾ ಖಾನ್ 43 ರನ್ ಮತ್ತು ನಾಯಕಿ ಬಿಸ್ಮಾಹ್ ಮರೂಫ್ 31 ರನ್ ಗಳಿಸಿದರು. ಆದರೆ ಮಧ್ಯಮ ಕ್ರಮಾಂಕದ ಕಳಪೆ ಪ್ರದರ್ಶನ ಪಾಕಿಸ್ಥಾನಕ್ಕೆ ಮುಳುವಾಯಿತು. ಕೊನೆಗೆ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡ ಪಾಕ್ 225 ರನ್ ಮಾತ್ರ ಗಳಿಸಿತು.

ಇದರೊಂದಿಗೆ ಬಾಂಗ್ಲಾ 9 ರನ್ ಅಂತರದ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಬಾಂಗ್ಲಾ ಆರನೇ ಸ್ಥಾನಕ್ಕೇರಿದರೆ, ಆಡಿದ ನಾಲ್ಕೂ ಪಂದ್ಯಗಳಲ್ಲಿ ಸೋಲನುಭವಿಸಿದ ಪಾಕಿಸ್ಥಾನ ಕೊನೆಯ ಸ್ಥಾನದಲ್ಲಿ ಉಳಿಯಿತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.