ಬೌಲರ್ಗಳಿಗೆ ನಿರಾಸೆ: ಧೋನಿ
Team Udayavani, Oct 9, 2020, 12:18 AM IST
ಅಬುಧಾಬಿ: ಪಂಜಾಬ್ ವಿರುದ್ಧ ಭರ್ಜರಿ ಜಯ ದಾಖಲಿಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ಬುಧವಾರ ರಾತ್ರಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗೆಲ್ಲುವ ಪಂದ್ಯದಲ್ಲಿ 10 ರನ್ಗಳಿಂದ ಪರಾಭವಗೊಂಡಿತು. ಪಂದ್ಯದ ಬಳಿಕ ಮಾತನಾಡಿದ ನಾಯಕ ಎಂ.ಎಸ್. ಧೋನಿ ಬ್ಯಾಟ್ಸ್ಮನ್ಗಳು ಬೌಲರ್ಗಳಿಗೆ ನಿರಾಸೆ ಉಂಟು ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
168 ರನ್ಗಳ ಸುಲಭ ಗುರಿ ಬೆನ್ನತ್ತಿದ ಚೆನ್ನೈಗೆ ಗೆಲುವು ಖಚಿತ ಎಂದೇ ಹೇಳಲಾಗಿತ್ತು. ಒಂದು ಹಂತದಲ್ಲಿ ಚೆನ್ನೈ ಒಂದು ವಿಕೆಟ್ ಕಳೆದುಕೊಂಡು 90 ರನ್ ದಾಖಲಿಸಿತ್ತು. ಆದರೆ ಕೆಕೆಆರ್ ಸ್ಪಿನ್ನರ್ಗಳು 12 ಓವರ್ ಬಳಿಕ ಪಂದ್ಯದ ಮೇಲೆ ನಿಯಂತ್ರಣ ಸಾಧಿಸಿ ಚೆನ್ನೈ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದರು.
“ನಮ್ಮ ಬೌಲರ್ಗಳು ತಮ್ಮ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದಾರೆ. ಆದರೆ ಬ್ಯಾಟ್ಸಮನ್ಗಳು ಉತ್ತಮ ರೀತಿಯಲ್ಲಿ ಆಡದ ಕಾರಣ ಪಂದ್ಯ ಸೋಲಬೇಕಾಯಿತು. ಮುಂದಿನ ಪಂದ್ಯದಲ್ಲಿ ಈ ತಪ್ಪು ಮರು ಕಳಿಸದು’ ಎಂದು ಧೋನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್