ಬ್ಯಾಟಿಂಗ್‌ ವೈಫ‌ಲ್ಯ; ಭಾರತಕ್ಕೆ ಸೋಲು


Team Udayavani, Mar 5, 2019, 12:30 AM IST

pti342019000074b.jpg

ಗುವಾಹಟಿ: ಘೋರ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ ಭಾರತದ ವನಿತೆಯರು ಸೋಮವಾರ ನಡೆದ ಪ್ರವಾಸಿ ಇಂಗ್ಲೆಂಡ್‌ ಎದುರಿನ ಮೊದಲ ಟಿ20 ಪಂದ್ಯದಲ್ಲಿ 41 ರನ್ನುಗಳ ಸೋಲಿಗೆ ತುತ್ತಾಗಿದ್ದಾರೆ.

ಏಕದಿನ ಸರಣಿ ಕಳೆದುಕೊಂಡ ಹತಾಶೆಯಲ್ಲಿದ್ದ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್‌ ನಡೆಸಿ 4ಕ್ಕೆ 160 ರನ್‌ ಪೇರಿಸಿ ಸವಾಲೊಡ್ಡಿತು. ಭಾರತ 6 ವಿಕೆಟಿಗೆ 119 ರನ್ನನ್ನಷ್ಟೇ ಗಳಿಸಿ ಶರಣಾಯಿತು. ಇದರಲ್ಲಿ 22 ರನ್‌ ಎಕ್ಸ್‌ಟ್ರಾ ರೂಪದಲ್ಲಿ ಬಂದಿತ್ತು. ಹರ್ಮನ್‌ಪ್ರೀತ್‌ ಕೌರ್‌ ಅನುಪಸ್ಥಿತಿಯಲ್ಲಿ ಸ್ಮತಿ ಮಂಧನಾ ಭಾರತ ತಂಡವನ್ನು ಮುನ್ನಡೆಸಿದ್ದರು. ದುರದೃಷ್ಟವಶಾತ್‌ ಮಂಧನಾ ಕೂಡ ಕ್ರೀಸ್‌ ಆಕ್ರಮಿಸಿಕೊಳ್ಳುವಲ್ಲಿ ವಿಫ‌ಲರಾದರು.

ಭಾರತ 46 ರನ್‌ ಆಗುವಷ್ಟರಲ್ಲಿ 5 ವಿಕೆಟ್‌ ಕಳೆದುಕೊಂಡು ಸೋಲನ್ನು ಖಾತ್ರಿಪಡಿಸಿತ್ತು. ಆಗ ಹಲೀìನ್‌ ಡಿಯೋಲ್‌ (8). ಸ್ಮತಿ ಮಂಧನಾ (2), ಜೆಮಿಮಾ ರೋಡ್ರಿಗಸ್‌ (2), ಮಿಥಾಲಿ ರಾಜ್‌ (7) ಮತ್ತು ವೇದಾ ಕೃಷ್ಣಮೂರ್ತಿ (15) ಪೆವಿಲಿಯನ್‌ ಸೇರಿಯಾಗಿತ್ತು.

ದೀಪ್ತಿ ಶರ್ಮ (ಔಟಾಗದೆ 22) ಮತ್ತು ಶಿಖಾ ಪಾಂಡೆ (ಔಟಾಗದೆ 23) ಕೊನೆಯ 5.1 ಓವರ್‌ಗಳಲ್ಲಿ ಅಜೇಯ ಜತೆಯಾಟವೊಂದನ್ನು ನಡೆಸಿದ್ದರಿಂದ ಭಾರತ ಆಲೌಟ್‌ ಆಗುವುದರಿಂದ ಪಾರಾಯಿತು. ಈ ನಡುವೆ ಅರುಂಧತಿ ರೆಡ್ಡಿ 18 ರನ್‌ ಮಾಡಿದರು.

ಇಂಗ್ಲೆಂಡ್‌ ಭರ್ಜರಿ ಆರಂಭ
ಇಂಗ್ಲೆಂಡಿಗೆ ಟಾಮಿ ಬೇಮಂಟ್‌ (62) ಮತ್ತು ಡೇನಿಯಲ್‌ ವ್ಯಾಟ್‌ (35) ಸೇರಿಕೊಂಡು ಭರ್ಜರಿ ಆರಂಭ ಒದಗಿಸಿದರು. ಇವರಿಬ್ಬರ 11.3 ಓವರ್‌ ಜತೆಯಾಟದಲ್ಲಿ 89 ರನ್‌ ಒಟ್ಟುಗೂಡಿತು. ನಥಾಲಿ ಸಿವರ್‌ (4) ಬೇಗನೇ ಔಟಾದರೂ ನಾಯಕಿಯ ಆಟವಾಡಿದ ಹೀತರ್‌ ನೈಟ್‌ 40 ರನ್‌ ಬಾರಿಸಿ ಭಾರತವನ್ನು ಕಾಡಿದರು.

62 ರನ್‌ ಮಾಡಿದ ಟಾಮಿ ಬೇಮಂಟ್‌ ಈ ಪಂದ್ಯದ ಏಕೈಕ ಅರ್ಧ ಶತಕಕ್ಕೆ ಸಾಕ್ಷಿಯಾದರು. 57 ಎಸೆತಗಳ ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ನಲ್ಲಿ 9 ಬೌಂಡರಿ ಒಳಗೊಂಡಿತ್ತು. ಈ ಪಂದ್ಯದಲ್ಲಿ ಒಂದೂ ಸಿಕ್ಸರ್‌ ಸಿಡಿಯಲಿಲ್ಲ.

ಸರಣಿಯ ಮುಂದಿನೆರಡು ಪಂದ್ಯಗಳು ಮಾ. 7 ಮತ್ತು 9ರಂದು ಗುವಾಹಟಿಯಲ್ಲೇ ನಡೆಯಲಿವೆ.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-4 ವಿಕೆಟಿಗೆ 160 (ಬೇಮಂಟ್‌ 62, ನೈಟ್‌ 40, ವ್ಯಾಟ್‌ 35, ರಾಧಾ ಯಾದವ್‌ 33ಕ್ಕೆ 2). ಭಾರತ-6 ವಿಕೆಟಿಗೆ 119 (ಶಿಖಾ ಔಟಾಗದೆ 23, ದೀಪ್ತಿ ಔಟಾಗದೆ 22, ಅರುಂಧತಿ 18, ಬ್ರಂಟ್‌ 21ಕ್ಕೆ 2, ಲಿನ್ಸೆ ಸ್ಮಿತ್‌ 22ಕ್ಕೆ 2). ಪಂದ್ಯಶ್ರೇಷ್ಠ: ಟಾಮಿ ಬೇಮಂಟ್‌.

ಟಾಪ್ ನ್ಯೂಸ್

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.