3 ವರ್ಷಗಳ ಕಡ್ಡಾಯ ವಿಶ್ರಾಂತಿ ಬದಲಿಸಲು ಸುಪ್ರೀಂಗೆ ಬಿಸಿಸಿಐ ಮನವಿ?


Team Udayavani, Jul 3, 2017, 3:45 AM IST

BCCI-022017.jpg

ನವದೆಹಲಿ: ಬಿಸಿಸಿಐ ಆಡಳಿತಾತ್ಮಕ ಸುಧಾರಣೆ ಕುರಿತಂತೆ ತಾನು ನೀಡಿರುವ ಆದೇಶ ಎಷ್ಟರ ಮಟ್ಟಿಗೆ ಜಾರಿಯಾಗಿದೆ ಎಂದು ಸರ್ವೋಚ್ಚ ನ್ಯಾಯಾಲಯ ಜು.14ರಂದು ವಿಚಾರಣೆ ನಡೆಸಲಿದೆ. ಆದರೆ ಇದೇ ವೇಳೆ 3 ವರ್ಷಗಳ ಕಡ್ಡಾಯ ವಿಶ್ರಾಂತಿ ಸೇರಿದಂತೆ ಕೆಲವೊಂದು ಕ್ರಮಗಳನ್ನು ಬದಲಿಸಬೇಕೆಂದು ಬಿಸಿಸಿಐ ಮನವಿ ಮಾಡಲಿದೆ. ಅದರಲ್ಲೂ ಕಡ್ಡಾಯ ವಿಶ್ರಾಂತಿಗೆ ಪರ್ಯಾಯವಾಗಿ ಒಂದಷ್ಟು ಬೇರೆ ದಾರಿಗಳನ್ನು ಸೂಚಿಸುವ ಇರಾದೆಯನ್ನು ಬಿಸಿಸಿಐ ಹೊಂದಿದೆ. 

ನ್ಯಾಯಾಲಯದಿಂದ ನೇಮಕಗೊಂಡಿರುವ ಆಡಳಿತಾಧಿಕಾರಿಗಳೂ ಈ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆಂದು ಕೆಲವು ತಿಂಗಳ ಹಿಂದೆ ಹೇಳಲಾಗಿತ್ತು. ಪ್ರತಿ 3 ವರ್ಷದ ಅವಧಿಯ ನಂತರ 3 ವರ್ಷಗಳ ಕಡ್ಡಾಯ ವಿಶ್ರಾಂತಿಯನ್ನು ರದ್ದು ಮಾಡಬೇಕು. ಬದಲಿಗೆ 4 ವರ್ಷಗಳ ಎರಡು ಅವಧಿಯಲ್ಲಿ ಸತತವಾಗಿ ಮುಂದುವರಿಯಲು ಅವಕಾಶ ನೀಡಬೇಕು. ನಂತರ 4 ವರ್ಷ ವಿಶ್ರಾಂತಿಗೆ ಅವಕಾಶ ನೀಡಬೇಕು ಎಂದು ಬಿಸಿಸಿಐನಲ್ಲಿ ಕೆಲವರು ಸಲಹೆ ನೀಡಿದ್ದಾರೆನ್ನಲಾಗಿದೆ. ಅಥವಾ ಸತತ 9 ವರ್ಷ ಹುದ್ದೆ ಹೊಂದಿದ್ದು ನಂತರ ಪೂರ್ಣವಾಗಿ ಬಿಸಿಸಿಐನಿಂದ ಹೊರ ಹೋಗಲು ಆದೇಶಿಸಬೇಕೆಂಬ ಸಲಹೆಯೂ ಇದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.