ಎನ್‌ಸಿಎ ತರಬೇತುದಾರರ ಗುತ್ತಿಗೆ ನವೀಕರಣವಿಲ್ಲ: ಬಿಸಿಸಿಐ


Team Udayavani, Sep 24, 2020, 1:23 AM IST

ಎನ್‌ಸಿಎ ತರಬೇತುದಾರರ ಗುತ್ತಿಗೆ ನವೀಕರಣವಿಲ್ಲ: ಬಿಸಿಸಿಐ

ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯ (ಎನ್‌ಸಿಎ) 11 ಮಂದಿ ತರಬೇತುದಾರರ ಗುತ್ತಿಗೆ ನವೀಕರಣ ಮಾಡದಿರಲು ಬಿಸಿ ಸಿಐ ನಿರ್ಧರಿಸಿದೆ. ಇವರಿಷ್ಟೂ ಮಂದಿ ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಕ್ರಿಕೆಟ್‌ ಆಡಳಿತಾಧಿಕಾರಿಗಳ ಕಾಲದಲ್ಲಿ ನೇಮಕಗೊಂಡವರು ಎಂಬುದು ಗಮನಾರ್ಹ. ಅದಕ್ಕಿಂತ ಮುಖ್ಯವಾಗಿ ಇವರ ಹೆಸರನ್ನು ಸೂಚಿಸಿದ್ದು ರಾಹುಲ್‌ ದ್ರಾವಿಡ್‌ ಎನ್ನುವುದು ಉಲ್ಲೇಖನೀಯ.

11 ಮಂದಿ ತರಬೇತುದಾರರ ಗುತ್ತಿಗೆ ನವೀಕರಣ ಮಾಡದಿರುವ ನಿರ್ಧಾರಕ್ಕೆ ಬಿಸಿಸಿಐ ಏಕೆ ಬಂದಿದೆ ಎನ್ನುವುದು ಗೊತ್ತಾಗಿಲ್ಲ. ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್‌ ಸಂಸ್ಥೆಯಾಗಿರುವ ಬಿಸಿಸಿಐಗೆ ಹಣದ ಸಮಸ್ಯೆಯಂತೂ ಇಲ್ಲ. 2018ರ ಬಿಸಿಸಿಐ ಬ್ಯಾಲೆನ್ಸ್‌ಶೀಟ್‌ನಲ್ಲಿ 5,226 ಕೋಟಿ ರೂ. ಹಣವಿದ್ದ ದಾಖಲೆಯಿದೆ!

ತರಬೇತುದಾರರು ಅತಂತ್ರ
30ರಿಂದ 55 ಲಕ್ಷ ರೂ. ವರೆಗೆ ವೇತನ ವಿದ್ದ 11 ತರಬೇತುದಾರರ ಪರಿಸ್ಥಿತಿ ಈಗ ಅತಂತ್ರ. ರಮೇಶ್‌ ಪೊವಾರ್‌, ಶಿವಸುಂದರ್‌ ದಾಸ್‌, ಹೃಷಿಕೇಶ್‌ ಕಾನಿ ಟ್ಕರ್‌, ಸುಬ್ರತೊ ಬ್ಯಾನರ್ಜಿ, ಸುಜಿತ್‌ ಸೋಮ ಸುಂದರ್‌, ಸೀತಾಂಶು ಕೋಟಕ್‌ ಈ ಪಟ್ಟಿಯಲ್ಲಿರುವ ಪ್ರಮುಖರು. ಈ ತರಬೇತುದಾರರು ವರ್ಷಕ್ಕೆ 120 ದಿನ ಕಾರ್ಯ ನಿರ್ವಹಿಸುತ್ತಾರೆ. ಇವರು ಹಿರಿಯ ಕ್ರಿಕೆಟಿಗರು, ಭಾರತ-ಎ, 19 ವಯೋಮಿತಿ, 23 ವಯೋಮಿತಿ ಆಟಗಾರರಿಗೆ ತರಬೇತಿ ನೀಡುತ್ತಾರೆ. ಹಾಗೆಯೇ ವಿಶೇಷ ಶಿಬಿರಗಳನ್ನು ಆಯೋಜಿಸುತ್ತಾರೆ.

ದ್ರಾವಿಡ್‌ ಕೂಡ ಅಸಹಾಯಕ
ಹೀಗೆ ಅಕಾಲದಲ್ಲಿ ಕೆಲಸ ಕಳೆದುಕೊಳ್ಳು ತ್ತಿರುವ ತರಬೇತುದಾರರನ್ನು ಉಳಿ ಸಿಕೊಳ್ಳಲು ರಾಷ್ಟ್ರೀಯ ಕ್ರಿಕೆಟ್‌ ಅಕಾ ಡೆಮಿ ಮುಖ್ಯಸ್ಥ ರಾಹುಲ್‌ ದ್ರಾವಿಡ್‌ ಗರಿಷ್ಠ ಪ್ರಯತ್ನ ಮಾಡಿದರೂ ಪ್ರಯೋ ಜನವಾಗಲಿಲ್ಲವಂತೆ! ಹೀಗೆಂದು ಸ್ವತಃ ದ್ರಾವಿಡ್‌ ಅವರೇ ಹೊರಹೋಗುತ್ತಿರುವ ತರಬೇತುದಾರರಿಗೆ ತಿಳಿಸಿದ್ದಾರೆಂದು ವರದಿಯಾಗಿದೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.