ವಿದೇಶಿ ಟಿ20 ಲೀಗ್‌ಗಳಲ್ಲಿ ಭಾರತೀಯರು ಪಾಲ್ಗೊಳ್ಳುವಂತಿಲ್ಲ!

ಮೆಂಟರ್‌, ಸಹಾಯಕ ಸಿಬ್ಬಂದಿ ಆಗಿಯೂ ಭಾಗವಹಿಸಲು ಬಿಸಿಸಿಐ ನಿರ್ಬಂಧ

Team Udayavani, Aug 13, 2022, 10:00 PM IST

ವಿದೇಶಿ ಟಿ20 ಲೀಗ್‌ಗಳಲ್ಲಿ ಭಾರತೀಯರು ಪಾಲ್ಗೊಳ್ಳುವಂತಿಲ್ಲ!

ಮುಂಬೈ: ದ.ಆಫ್ರಿಕಾ, ವೆಸ್ಟ್‌ ಇಂಡೀಸ್‌, ಯುಎಇ ಟಿ20 ಲೀಗ್‌ಗಳಲ್ಲಿ ಐಪಿಎಲ್‌ ಫ್ರಾಂಚೈಸಿಗಳ ಮಾಲಿಕರು ತಂಡಗಳನ್ನು ಖರೀದಿಸಿವೆ. ಇಷ್ಟರ ನಡುವೆ ಭಾರತೀಯ ಕ್ರಿಕೆಟಿಗರಿಗೆ ಬಿಸಿಸಿಐ ಕಠಿಣ ದಿಗ್ಬಂಧನವನ್ನು ವಿಧಿಸಿದೆ! ಬಿಸಿಸಿಐ ಗುತ್ತಿಗೆಯನ್ನು ಹೊಂದಿರುವ ಅಥವಾ ನಿವೃತ್ತಿಯಾಗಿರುವ ಅಥವಾ ಐಪಿಎಲ್‌ನಲ್ಲಿ ಆಡುತ್ತಿರುವ ಯಾವುದೇ ಭಾರತೀಯ ಕ್ರಿಕೆಟಿಗರು ಈ ಕೂಟಗಳಲ್ಲಿ ಯಾವುದೇ ರೀತಿಯ ಪಾತ್ರ ವಹಿಸುವಂತಿಲ್ಲ. ಒಂದು ವೇಳೆ ಅಲ್ಲಿ ಭಾಗವಹಿಸಬೇಕೆಂದರೆ ಪೂರ್ಣ ನಿವೃತ್ತಿಯಾಗಿರಬೇಕು ಮತ್ತು ಬಿಸಿಸಿಐನೊಂದಿಗೆ ಸಂಪೂರ್ಣ ಸಂಬಂಧವನ್ನು ಕಡಿದುಕೊಂಡಿರಬೇಕು.

ಹೀಗೆಂದು ಸ್ವತಃ ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ಮಾಹಿತಿ ನೀಡಿದ್ದಾರೆ. ಇದರ ಅರ್ಥ ಇಷ್ಟೇ. ಚೆನ್ನೈ ಕಿಂಗ್ಸ್‌ ಐಪಿಎಲ್‌ ತಂಡದ ನಾಯಕ ಎಂ.ಎಸ್‌.ಧೋನಿಯನ್ನು ದ.ಆಫ್ರಿಕಾ ಲೀಗ್‌ನಲ್ಲಿ ಚೆನ್ನೈ ಕಿಂಗ್ಸ್‌ ಮೆಂಟರ್‌ ಆಗಿಯೂ ಬಳಸಿಕೊಳ್ಳುವಂತಿಲ್ಲ. ಸದ್ಯ ಜೊಹಾನ್ಸ್‌ಬರ್ಗ್‌ ಟಿ20 ತಂಡವನ್ನು ಚೆನ್ನೈ ಕಿಂಗ್ಸ್‌ ಖರೀದಿಸಿದೆ, ಅದಕ್ಕೆ ಫಾ ಡು ಪ್ಲೆಸಿಸ್‌ ನಾಯಕ ಎನ್ನುವುದನ್ನು ಇಲ್ಲಿ ನಾವು ನೆನಪಿಟ್ಟುಕೊಳ್ಳಬೇಕು.

2019ರಲ್ಲೊಮ್ಮೆ ವಿಂಡೀಸ್‌ನ ಸಿಪಿಎಲ್‌ ಪಂದ್ಯವೊಂದನ್ನು ಟಿಕೆಆರ್‌ ಜೆರ್ಸಿ ಧರಿಸಿ ದಿನೇಶ್‌ ಕಾರ್ತಿಕ್‌ ವೀಕ್ಷಿಸಿದ್ದರು. ಅದಕ್ಕೆ ಬಿಸಿಸಿಐ ಕಠಿಣ ಎಚ್ಚರಿಕೆ ನೀಡಿತ್ತು. ಕಡೆಗೆ ದಿನೇಶ್‌ ಕಾರ್ತಿಕ್‌ ಕ್ಷಮೆಯಾಚಿಸಿದ್ದರು!
ಎಲ್ಲಿಯವರೆಗೆ ಸಾಧ್ಯ?: ಆದರೆ ಎಲ್ಲಿಯವರೆಗೆ ಬಿಸಿಸಿಐ ತನ್ನ ಆಟಗಾರರನ್ನು ಹೀಗೆ ಹಿಡಿದಿಟ್ಟುಕೊಳ್ಳುತ್ತದೆ ಎನ್ನುವುದು ಇಲ್ಲಿನ ಪ್ರಶ್ನೆ. ಈಗಾಗಲೇ ಐಪಿಎಲ್‌ ಫ್ರಾಂಚೈಸಿಗಳು, ವಿದೇಶಿ ಲೀಗ್‌ಗಳಿಗೂ ಕಾಲಿಟ್ಟಿವೆ. ಮುಂದೆ ಇದೇ ಫ್ರಾಂಚೈಸಿಗಳು ಬೇರೆ ದೇಶಗಳ ಲೀಗ್‌ಗಳಲ್ಲೂ ಸಕ್ರಿಯವಾಗಬಹುದು. ಆಗ ಸಹಜವಾಗಿ ಫ್ರಾಂಚೈಸಿಗಳಿಂದ, ವಿದೇಶಿ ಕ್ರಿಕೆಟ್‌ ಸಂಸ್ಥೆಗಳಿಂದ ಭಾರತೀಯ ಕ್ರಿಕೆಟಿಗರನ್ನು ಬಿಟ್ಟುಕೊಡಲು ಒತ್ತಡ ಬರಬಹುದು. ಈಗಾಗಲೇ ವಿದೇಶೀ ಕ್ರಿಕೆಟಿಗರು ಐಪಿಎಲ್‌ಗ‌ಳಲ್ಲಿ ಆಡುತ್ತಿರುವುದರಿಂದ, ಅದನ್ನು ಬಳಸಿಕೊಂಡು ವಿದೇಶಿ ಕ್ರಿಕೆಟ್‌ ಸಂಸ್ಥೆಗಳು ಬಿಸಿಸಿಐ ಮೇಲೆ ಒತ್ತಡ ಹೇರಬಹುದು. ಆಗ ಸಹಜವಾಗಿ ಬಿಸಿಸಿಐ ತನ್ನ ನಿಲುವು ಬದಲಿಸಬೇಕಾಗುತ್ತದೆ.

ಟಾಪ್ ನ್ಯೂಸ್

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.