ವನಿತಾ ಐಪಿಎಲ್‌ಗೆ ವೇದಿಕೆ ಸಜ್ಜು: ಮಾರ್ಚ್‌ನಲ್ಲಿ ಟೂರ್ನಿ


Team Udayavani, Oct 14, 2022, 7:15 AM IST

ವನಿತಾ ಐಪಿಎಲ್‌ಗೆ ವೇದಿಕೆ ಸಜ್ಜು: ಮಾರ್ಚ್‌ನಲ್ಲಿ ಟೂರ್ನಿ

ಹೊಸದಿಲ್ಲಿ: ಬಹು ನಿರೀಕ್ಷೆಯ ವನಿತಾ ಐಪಿಎಲ್‌ ಪಂದ್ಯಾವಳಿಗೆ ವೇದಿಕೆ ಸಜ್ಜಾಗಿದೆ. ಮುಂದಿನ ವರ್ಷದ ಮಾರ್ಚ್‌ನಲ್ಲಿ, ಪುರುಷರ ಕೂಟಕ್ಕೂ ಮೊದಲು ಇದು ನಡೆಯಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ.

ಈ ಪಂದ್ಯಾವಳಿಯಲ್ಲಿ 5 ತಂಡಗಳು ಪಾಲ್ಗೊಳ್ಳಲಿವೆ. ಲೀಗ್‌ ಹಂತದಲ್ಲಿ ಒಟ್ಟು 20 ಪಂದ್ಯಗಳನ್ನು ಆಡಲಾಗುವುದು. ಅಂದರೆ, ಒಂದು ತಂಡ ಪ್ರತಿಯೊಂದು ಎದುರಾಳಿ ವಿರುದ್ಧ 2 ಪಂದ್ಯಗಳನ್ನು ಆಡಲಿದೆ. ಲೀಗ್‌ ಹಂತದ ಅಂಕಪಟ್ಟಿ ಯಲ್ಲಿ ಮೊದಲೆರಡು ಸ್ಥಾನ ಅಲಂಕರಿಸಿದ ತಂಡಗಳು ಫೈನಲ್‌ ಪ್ರವೇಶಿಸಲಿವೆ.

ದೇಶಿ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳನ್ನು ಪರಿಗಣಿಸಿ 5 ತಂಡಗಳ ನಡುವಿನ ವನಿತಾ ಐಪಿಎಲ್‌ ಪಂದ್ಯಾವಳಿಯನ್ನು ನಡೆಸಲಾಗುವುದು. ಪ್ರತಿಯೊಂದು ತಂಡದ ಗರಿಷ್ಠ ಆಟಗಾರ್ತಿಯರ ಸಂಖ್ಯೆ 18. ಆಡುವ ಬಳಗದಲ್ಲಿ ಗರಿಷ್ಠ ಐದಕ್ಕಿಂತ ಹೆಚ್ಚು ವಿದೇಶಿ ಆಟಗಾರ್ತಿಯರು ಇರುವಂತಿಲ್ಲ. ಇವರಲ್ಲಿ ನಾಲ್ವರು ಐಸಿಸಿಯ ಪೂರ್ಣ ಪ್ರಮಾಣದ ಸದಸ್ಯತ್ವ ಹೊಂದಿರುವ ದೇಶಗಳದ್ದಾಗಿರಬೇಕು. ಓರ್ವ ಆಟಗಾರ್ತಿ ಅಸೋಸಿಯೇಟ್‌ ಸದಸ್ಯ ರಾಷ್ಟ್ರದ ಆಟಗಾರ್ತಿ ಆಗಿರಬೇಕು ಎಂದು ಬಿಸಿಸಿಐ ಪ್ರಕಟಿಸಿದೆ.

ಲೀಗ್‌ ಪಂದ್ಯಗಳನ್ನು ತಲಾ ಹತ್ತರಂತೆ ಎರಡು ತಾಣಗಳಲ್ಲಿ ನಡೆಸುವ ಯೋಜನೆ ಇದೆ. ವಲಯವಾರು ಮಾದರಿಯಲ್ಲಿ ತಂಡಗಳ ಖರೀದಿ ಪ್ರಕ್ರಿಯೆ ನಡೆಯಲಿದೆ.

ವಿದೇಶಿಗರಿಗೆ ಹೆಚ್ಚು ಅವಕಾಶ:

ಆಸ್ಟ್ರೇಲಿಯದ ವನಿತಾ ಬಿಗ್‌ ಬಾಶ್‌ ಲೀಗ್‌ ಮತ್ತು ಇಂಗ್ಲೆಂಡ್‌ನ‌ ದಿ ಹಂಡ್ರೆಡ್‌ ಕ್ರಿಕೆಟ್‌ ಲೀಗ್‌ಗಳಿಗೆ ಹೋಲಿಸಿದರೆ ವನಿತಾ ಐಪಿಎಲ್‌ನಲ್ಲಿ ವಿದೇಶಿ ಆಟಗಾರ್ತಿಯರಿಗೆ ಅವಕಾಶ ಹೆಚ್ಚು. ಅಲ್ಲಿ ಮೂರಕ್ಕಿಂತ ಹೆಚ್ಚು ವಿದೇಶಿ ಆಟಗಾರರು ಪಂದ್ಯವೊಂದರಲ್ಲಿ ಆಡುವಂತಿಲ್ಲ. ಹಾಗೆಯೇ ತಂಡದ ಗರಿಷ್ಠ ಸದಸ್ಯರ ಸಂಖ್ಯೆ 15ಕ್ಕೆ ಸೀಮಿತವಾಗಿರುತ್ತದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.