![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
BCCI; ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ಮುಂದುವರೆಯಲಿದ್ದಾರೆ ರಾಹುಲ್ ದ್ರಾವಿಡ್
Team Udayavani, Nov 29, 2023, 2:26 PM IST
![BCCI; ಟೀಮ್ ಇಂಡಿಯಾದ ಹೆಡ್ ಕೋಚ್ ಆಗಿ ಮುಂದುವರೆಯಲಿದ್ದಾರೆ ರಾಹುಲ್ ದ್ರಾವಿಡ್](https://www.udayavani.com/wp-content/uploads/2023/11/tdy-11-21-620x372.jpg)
ನವದೆಹಲಿ: ಭಾರತದ ಪುರುಷರ ಕ್ರಿಕೆಟ್ ತಂಡಕ್ಕೆ ಮುಖ್ಯ ತರಬೇತುದಾರದಾಗಿದ್ದ ರಾಹುಲ್ ದ್ರಾವಿಡ್ ಅವರು ಅದೇ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಬುಧವಾರ(ನ.29 ರಂದು) ಹೇಳಿದೆ.
2021 ರ ನವೆಂಬರ್ ನಲ್ಲಿ ಭಾರತದ ಪುರಷರ ಕ್ರಿಕೆಟ್ ತಂಡಕ್ಕೆ ರಾಹುಲ್ ದ್ರಾವಿಡ್ ಹೆಡ್ ಕೋಚ್ ಆಗಿ ನೇಮಕಗೊಂಡಿದ್ದರು. ಇವರ ಅಧಿಕಾರವಧಿಯಲ್ಲಿ ಟೀಮ್ ಇಂಡಿಯಾ ಅದ್ಭುತ ಪ್ರದರ್ಶನ ನೀಡಿತ್ತು. 2023ರ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ಗೆ ಪ್ರವೇಶ ಮಾಡಿ ಟೀಮ್ ಇಂಡಿಯಾ ರನ್ನರ್ ಅಪ್ ಆಗಿತ್ತು. ಇದರ ಜೊತೆ ಇತ್ತೀಚೆಗೆ ಮುಕ್ತಾಯ ಕಂಡ ಏಕದಿನ ವಿಶ್ವಕಪ್ ನಲ್ಲೂ ಭಾರತ ಅಮೋಘ ಪ್ರದರ್ಶನ ನೀಡಿ, ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ ಅಪ್ ಆಗಿತ್ತು.
ವಿಶ್ವಕಪ್ ಮುಗಿದ ಬಳಿಕ ರಾಹುಲ್ ದ್ರಾವಿಡ್ ಅವರ ಕೋಚ್ ಹುದ್ದೆಯ ಅವಧಿ ಮುಗಿದಿತ್ತು. ಈ ಬಗ್ಗೆ ಬಿಸಿಸಿಐ ರಾಹುಲ್ ಅವರನ್ನೇ ಹೆಡ್ ಕೋಚ್ ಆಗಿ ಮುಂದಿನ ಎರಡು ವರ್ಷಗಳ ಮುಂದುವರೆಸುವ ಒಲವು ತೋರಿತ್ತು.
ಬಿಸಿಸಿಐ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ, ರಾಹುಲ್ ಅವರನ್ನೇ ಮುಖ್ಯ ಕೋಚ್ ಆಗಿ ಮುಂದುವರೆಸುವುದಾಗಿ ಹೇಳಿ, ಅವರ ಅಧಿಕಾರವಧಿಯನ್ನು ಎರಡು ವರ್ಷಕ್ಕೆ ವಿಸ್ತರಣೆ ಮಾಡಿದೆ.
ಈ ಹಿಂದೆ ರಾಹುಲ್ ಹುದ್ದೆ ಮುಗಿದ ಬಳಿಕ ಹಿರಿಯರ ಪುರುಷರ ತಂಡಕ್ಕೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೋಚ್ ಆಗಿ ಬರಲಿದ್ದಾರೆ ಎಂದು ವರದಿಯಾಗಿತ್ತು.
NEWS 🚨 -BCCI announces extension of contracts for Head Coach and Support Staff, Team India (Senior Men)
More details here – https://t.co/rtLoyCIEmi #TeamIndia
— BCCI (@BCCI) November 29, 2023
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.