ಬಿಸಿಸಿಐ ಪದಾಧಿಕಾರಿಗಳಿಗೆ ಮತ್ತೂಮ್ಮೆ ಪದಚ್ಯುತಿ ಭೀತಿ


Team Udayavani, Aug 17, 2017, 11:21 AM IST

17-ST-17.jpg

ನವದೆಹಲಿ: ಬಿಸಿಸಿಐ ಅಗ್ರ ನೇತಾರರಿಗೆ ಮತ್ತೂಮ್ಮೆ ಪದಚ್ಯುತಿಯ ಭೀತಿ ತಟ್ಟಿದೆ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ, ಆದ್ದರಿಂದ ಹಂಗಾಮಿ ಅಧ್ಯಕ್ಷ, ಕಾರ್ಯದರ್ಶಿ ಸೇರಿ ಅಗ್ರ ಪದಾಧಿಕಾರಿಗಳನ್ನು ಪದಚ್ಯುತಿ ಮಾಡಲು ಅವಕಾಶ ನೀಡಿ ಎಂದು ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಆಡಳಿತಾಧಿಕಾರಿಗಳು ನ್ಯಾಯ ಪೀಠಕ್ಕೆ ಮನವಿ ಸಲ್ಲಿಸಿದ್ದಾರೆ. ಒಂದು ವೇಳೆ ನ್ಯಾಯಪೀಠ ಇದನ್ನು ಪರಿಗಣಿಸಿ ದರೆ ಮತ್ತೂಂದು ಆಘಾತಕಾರಿ ಬೆಳವಣಿಗೆಗೆ ಬಿಸಿಸಿಐ ಸಿದ್ಧವಾಗಬೇಕಾಗುತ್ತದೆ.

ಈ ವರ್ಷಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ಆಡಳಿತಾತ್ಮಕ ಸುಧಾರಣೆಗೆ ಅಡ್ಡಿಯಾಗಿದ್ದಾರೆ ಎಂಬ ಕಾರಣದಿಂದ ಅನುರಾಗ್‌ ಠಾಕೂರ್‌ ಮತ್ತು ಅಜಯ್‌ ಶಿರ್ಕೆಯನ್ನು ಅಧ್ಯಕ್ಷ ಮತ್ತು ಕಾರ್ಯದರ್ಶಿ ಹುದ್ದೆಯಿಂದ ಪದಚ್ಯುತಿಗೊಳಿಸಲಾಗಿತ್ತು. ಆ ನೆನಪು ಇನ್ನೂ ಹಾಗೆಯೇ ಇರುವಾಗಲೇ ಮತ್ತೂಂದು ಬೆಳವಣಿಗೆ ನಡೆಯುತ್ತಿದೆ. ಆಡಳಿತಾಧಿಕಾರಿಗಳ ಸಿಟ್ಟಿಗೆ ಕಾರಣ, ಬಿಸಿಸಿಐ ಸಿಇಒ ರಾಹುಲ್‌ ಜೊಹ್ರಿಯನ್ನು ಜು.26ರಂದು ನಡೆದ ವಿಶೇಷ
ಸಭೆಯಿಂದ ಹೊರ ಕಳುಹಿಸಿದ್ದು. ಬಿಸಿಸಿಐನ ಎಲ್ಲ ಸಭೆಗಳಲ್ಲಿ ಸಿಇಒ ಕಡ್ಡಾಯವಾಗಿ ಇರಲೇಬೇಕೆಂದು ಹೇಳಿದ್ದರೂ ಬಿಸಿಸಿಐ ಅಧ್ಯಕ್ಷ, ಕಾರ್ಯದರ್ಶಿಯವರು ಜೊಹ್ರಿ ಸೇರಿದಂತೆ ಇನ್ನಿತರ ಕೆಲ ಕಾನೂನು ಸಲಹೆಗಾರರನ್ನು ಸಭೆಯಿಂದ ಹೊರ ಹೋಗಲು ಸೂಚಿಸಲಾಗಿತ್ತು! ಇದಕ್ಕೆ
ನ್ಯಾಯಪೀಠದ ಆದೇಶವನ್ನೇ ಆಧಾರವಾಗಿ ನೀಡಲಾಗಿತ್ತು!

ಮತ್ತೂಂದು ಕಡೆ ಸಭೆಯಲ್ಲಿ ಯಾವುದೇ ಸುಧಾರಣೆಗಳ ಬಗ್ಗೆ ಚರ್ಚೆ ನಡೆಸದೆ ಅವುಗಳನ್ನು ಇತರೆ ಪಟ್ಟಿಯಲ್ಲಿಡಲಾಗಿತ್ತು. ಪದಾಧಿಕಾರಿಗಳ ಅನರ್ಹತೆ, ಉನ್ನತ ಸಮಿತಿ ರಚನೆ, ಕಾರ್ಯ ಚಟುವಟಿಕೆಗಳ ಹಂಚಿಕೆ ಮುಂತಾದವುಗಳ ಕುರಿತು ತಟಸ್ಥ ನಿಲುವಿತ್ತು. ಅತ್ಯಂತ ಮಹತ್ವದ ಸ್ವಹಿತಾಸಕ್ತಿ
ವಿವಾದ, ವಿಶೇಷ ಅಧಿಕಾರಿ ನೇಮಕದ ಕುರಿತೂ ವಿಶೇಷ ಸಭೆಯಲ್ಲಿ ಚರ್ಚೆಯೇ ಆಗಿಲ್ಲ ಎನ್ನುವುದು ಆಡಳಿತಾಧಿಕಾರಿಗಳ ಆರೋಪ. ಅಷ್ಟಲ್ಲದೇ ಸಭೆಯ ಪ್ರಕ್ರಿಯೆಗಳ ಕುರಿತು ಆಡಳಿತಾಧಿಕಾರಿಗಳಿಗೆ ಯಾವುದೇ ನೇರ ಮಾಹಿತಿ ಸಿಗದಂತೆ ನೋಡಿಕೊಳ್ಳಲಾಗಿದೆ. ಇದು ಆಡಳಿತಾಧಿಕಾರಿಗಳನ್ನು ದೂರ ವಿಡುವ ಸ್ಪಷ್ಟ ಯತ್ನ ಎಂದು ಹೇಳಲಾಗಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.