ಡಿಸೆಂಬರ್ನಲ್ಲಿ ರಣಜಿಗೆ ಬಿಸಿಸಿಐ ಯೋಜನೆ: ಇರಾನಿ, ದೇವಧರ್, ದುಲೀಪ್ ಟ್ರೋಫಿ ಅನುಮಾನ!
Team Udayavani, Apr 18, 2021, 8:43 AM IST
ನವದೆಹಲಿ: 2021-22ರ ದೇಶೀಯ ಕ್ರಿಕೆಟ್ ಸರಣಿಯನ್ನು ಸೆಪ್ಟೆಂಬರ್ ತಿಂಗಳಿಂದ ಸೈಯದ್ ಮುಷ್ತಾಕ್ ಅಲಿ ಟಿ20 ಸರಣಿಯೊಂದಿಗೆ ಆರಂಭಿಸಲು ಬಿಸಿಸಿಐ ನಿರ್ಧರಿಸಿದೆ. ಕೊರೊನಾ ಕಾರಣದಿಂದ ಕಳೆದ ಸಲ ಕೈಬಿಡಲಾಗಿದ್ದ ಪ್ರತಿಷ್ಠಿತ ರಣಜಿ ಟ್ರೋಫಿ ಪಂದ್ಯಾವಳಿಗೆ ಡಿಸೆಂಬರ್ನಿಂದ ಮೊದಲ್ಗೊಂಡು 3 ತಿಂಗಳ ಅವಧಿಯನ್ನು ಮೀಸಲಿರಿಸಿದೆ.
ಶುಕ್ರವಾರದ ಬಿಸಿಸಿಐ ಉನ್ನತ ಸಭೆಯಲ್ಲಿ ದೇಶೀಯ ಕ್ರಿಕೆಟ್ ಪಂದ್ಯಾವಳಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು. ಆದರೆ ಇದರಲ್ಲಿ ಇರಾನಿ, ದೇವಧರ್, ದುಲೀಪ್ ಟ್ರೋಫಿ, 5 ವನಿತಾ ಸರಣಿಗಳ ಯಾವುದೇ ಪ್ರಸ್ತಾವವಿಲ್ಲ.
ಇದನ್ನೂ ಓದಿ:ಟೀಕಿಸಿದ ಕ್ರಿಕೆಟ್ ಅಭಿಮಾನಿಗೆ ಪಂದ್ಯಶ್ರೇಷ್ಠ ಗೌರವ ಅರ್ಪಿಸಿದ ದೀಪಕ್ ಚಹರ್ !
ವನಿತೆಯರಿಗೆ ರಾಷ್ಟ್ರೀಯ ಏಕದಿನ ಕ್ರಿಕೆಟ್ ಸರಣಿಯನ್ನು ಮೀಸಲಿರಿಸಲಾಗಿದೆ. ಇದರೊಂದಿಗೆ ಪುರುಷರ ಹಾಗೂ ವನಿತೆಯರ 23 ಮತ್ತು 19 ವಯೋಮಿತಿ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ