Chamarajanagar ಟ್ರ್ಯಾಕ್ಟರ್ ಖರೀದಿಸಿದ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ

ಟೀಮ್ ಆಯ್ಕೆಯ ವೇಳೆ ಒಂದು ಸಣ್ಣ ತಪ್ಪಿನಿಂದ ಡಬ್ಲ್ಯು‌ಟಿಸಿ ಫೈನಲ್‌ ಸೋತೆವು

Team Udayavani, Jun 16, 2023, 5:55 PM IST

1-dsad-asd

ಚಾಮರಾಜನಗರ: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ಶುಕ್ರವಾರ ಟ್ರ್ಯಾಕ್ಟರ್ ಖರೀದಿಸಿ ಸುದ್ದಿಯಾಗಿದ್ದಾರೆ. ಬಂಡೀಪುರ ಅರಣ್ಯದಂಚಿನಲ್ಲಿ ಜಮೀನು ಹೊಂದಿರುವ ಬಿನ್ನಿ ಅವರು ನಗರದ ಈಶ್ವರಿ ಟ್ರ್ಯಾಕ್ಟರ್ ಶೋ ರೂಂ ನಲ್ಲಿ ಮಹೀಂದ್ರ ಟ್ರ್ಯಾಕ್ಟರ್ ಖರೀದಿ ಮಾಡಿದರು.

ಈ ವೇಳೆ ಮಾತನಾಡಿದ ಬಿನ್ನಿ, ನಮ್ಮದು ಬಂಡೀಪುರದ ಬಳಿ 36 ಎಕರೆ ಫಾರಂ ಇದೆ. ಜಮೀನಿನ ವ್ಯವಸಾಯಕ್ಕೆ ಟ್ರ್ಯಾಕ್ಟರ್ ಖರೀದಿ ಮಾಡಿದ್ದೇನೆ.ನಮ್ಮ ಪೂರ್ವಿಕರೇನೂ ಕೃಷಿಕರಲ್ಲ, ಆದರೆ ನಾನು ಕಳೆದ 25 ವರ್ಷದಿಂದ ಕೃಷಿ ಮಾಡ್ತಿದ್ದೇನೆ. ನನಗೆ ಕೃಷಿ ಮಾಡೋ ಅಭಿರುಚಿ ಇದೆ ಎಂದರು.

ಐಪಿಎಲ್ ಪಂದ್ಯಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಯಾವುದೇ ತೊಂದರೆ ಆಗಲ್ಲ.ಟಿ 20 ಗೂ,ಏಕದಿನ ಹಾಗು ಟೆಸ್ಟ್ ಪಂದ್ಯಗಳಿಗೆ ಸಾಕಷ್ಟು ವ್ಯತ್ಯಾಸವಿದೆ. ನಾವು ಟೆಸ್ಟ್ ಕ್ರಿಕೆಟನ್ನೂ ಯಾವುದೇ ಕಾರಣಕ್ಕೂ ಮರೆಯಬಾರದು.ಟೆಸ್ಟ್ ನಲ್ಲಿ ಕ್ರಿಕೆಟ್ ಭವಿಷ್ಯ ಅಡಗಿದೆ. ವೀಕ್ಷಕರ ಮನರಂಜನೆಗಾಗಿ ಐಪಿಎಲ್ ನಡೆಯುತ್ತಿದೆ ಎಂದರು.

ಡಬ್ಲ್ಯು‌ಟಿಸಿ ಫೈನಲ್‌ನಲ್ಲಿ ಭಾರತಕ್ಕೆ ಸೋತಿರುವ ಕುರಿತು ಪ್ರತಿಕ್ರಿಯಿಸಿ, ವಿಭಿನ್ನ ವಾತಾವರಣದಲ್ಲಿ ಕ್ರಿಕೆಟ್ ಆಡುವಾಗ ಪಿಚ್‌ ಅರ್ಥ ಮಾಡಿಕೊಳ್ಳಲು ಕಷ್ಟ ಆಗುತ್ತದೆ,ಆಸೀಸ್ ವಿರುದ್ಧದ ಟೆಸ್ಟ್ ಪೈನಲ್ ವೇಳೆ ಮೊದಲ ದಿನ ಸರಿಯಾಗಿ ಆಡಲು ಸಾಧ್ಯವಾಗಲಿಲ್ಲ. ಟೀಮ್ ಆಯ್ಕೆಯ ವೇಳೆ ಒಂದು ಸಣ್ಣ ತಪ್ಪು ಸಹ ಆಗಿದೆ.ಇಲ್ಲದಿದ್ದರೆ ಆ ಪಂದ್ಯ ಗೆಲ್ಲುತ್ತಿದ್ದೆವು ಎಂದರು.

ಇಡೀ ವರ್ಷ ಕ್ರಿಕೆಟ್ ಆಡುವುದರಿಂದ ಅಭ್ಯಾಸ ಅಗತ್ಯವಿಲ್ಲ. ಟಿ ಟ್ವೆಂಟಿ ಇರಲಿ, ಏಕದಿನವಾಗಲಿ,ಟೆಸ್ಟ್ ಇರಲಿ ಎಲ್ಲದಕ್ಕೂ ಆಟಗಾರರು ಹೊಂದಾಣಿಕೆ ಆಗಬೇಕು. ಆಗ ಅವರು ಉತ್ತಮ ಆಟಗಾರರಾಗಿರುತ್ತಾರೆ ಎಂದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.