ಅರ್ಜುನ: ಧವನ್‌, ಸ್ಮತಿ ಶಿಫಾರಸು


Team Udayavani, Apr 26, 2018, 6:00 AM IST

208.jpg

ಹೊಸದಿಲ್ಲಿ: ಆರಂಭಿಕ ಆಟಗಾರ ಶಿಖರ್‌ ಧವನ್‌ ಮತ್ತು ವನಿತಾ ಆಟಗಾರ್ತಿ ಸ್ಮತಿ ಮಂಧನಾ ಅವರ ಹೆಸರನ್ನು ಈ ಬಾರಿಯ ಅರ್ಜುನ ಪ್ರಶಸ್ತಿಗೆ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಶಿಫಾರಸು ಮಾಡಿದೆ ಎಂದು ಬಿಸಿಸಿಐಯ ಪ್ರಭಾರ ಕಾರ್ಯದರ್ಶಿ ಅಮಿತಾಭ್‌ ಚೌಧರಿ ತಿಳಿಸಿದ್ದಾರೆ.

32ರ ಹರೆಯದ ಧವನ್‌ ಪ್ರಸ್ತುತ ಐಪಿಎಲ್‌ನಲ್ಲಿ ಸನ್‌ರೈಸರ್ ಹೈದರಾಬಾದ್‌ ತಂಡದ ಪರ ಆಡುತ್ತಿದ್ದಾರೆ. ಅವರು ಭಾರತ ಪರ ಮೂರು ಮಾದರಿಯ ಕ್ರಿಕೆಟ್‌ನಲ್ಲೂ ಆಡುತ್ತಿದ್ದಾರೆ. 2013ರಲ್ಲಿ ಆಸ್ಟ್ರೇಲಿಯ ವಿರುದ್ಧ ಟೆಸ್ಟ್‌ಗೆ ಪಾದಾರ್ಪಣೆಗೈದ ಪಂದ್ಯದಲ್ಲಿ ಶತಕ ಸಿಡಿಸಿದ ಬಳಿಕ ಅವರು ತಂಡದ ಪ್ರಮುಖ ಆಟಗಾರರಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದಾರೆ.

21ರ ಹರೆಯದ ಸ್ಮತಿ ಮಂಧನಾ ವನಿತಾ ಕ್ರಿಕೆಟ್‌ ತಂಡವು ಕಳೆದ ವರ್ಷ ಐಸಿಸಿ ವನಿತಾ ವಿಶ್ವಕಪ್‌ನಲ್ಲಿ ಫೈನಲ್‌ ಹಂತಕ್ಕೇರಲು ಪ್ರಮುಖ ಪಾತ್ರ ವಹಿಸಿದ್ದರು. ಈ ವರ್ಷ ಶ್ರೇಷ್ಠ ನಿರ್ವಹಣೆ ನೀಡುತ್ತಿರುವ ಅವರು ಐಸಿಸಿ ವನಿತಾ ರ್‍ಯಾಂಕಿಂಗ್‌ನಲ್ಲಿ ತನ್ನ ಜೀವನಶ್ರೇಷ್ಠ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಕಳೆದ 9 ಇನ್ನಿಂಗ್ಸ್‌ ಗಳಲ್ಲಿ ಮಂಧನಾ ಐದು ಅರ್ಧಶತಕ ಸಹಿತ 531 ರನ್‌ ಗಳಿಸಿದ್ದಾರೆ. 

ವಿಶ್ವ ಇಲೆವೆನ್‌ ತಂಡದಲ್ಲಿ ಹಾರ್ದಿಕ್‌, ದಿನೇಶ್‌ 
ವಿಶ್ವ ಇಲೆವೆನ್‌ ತಂಡದಲ್ಲಿ ಭಾರತದ ಪ್ರತಿನಿಧಿಯಾಗಿ ಹಾರ್ದಿಕ್‌ ಪಾಂಡ್ಯ ಮತ್ತು ದಿನೇಶ್‌ ಕಾರ್ತಿಕ್‌ ಅವರ ಹೆಸರನ್ನು ಬಿಸಿಸಿಐ ನೀಡಿದೆ. ಲಾರ್ಡ್ಸ್‌ ನಲ್ಲಿ ಮೇ 31ರಂದು ನಡೆಯುವ ಸಹಾಯಾರ್ಥ ಟ್ವೆಂಟಿ20 ಪಂದ್ಯದಲ್ಲಿ ವಿಶ್ವ ಇಲೆವೆನ್‌ ತಂಡವು ವೆಸ್ಟ್‌ಇಂಡೀಸ್‌ ತಂಡವನ್ನು ಎದುರಿಸಲಿದೆ. ಕಳೆದ ವರ್ಷ ಕೆರಿಬಿಯನ್‌ನಲ್ಲಿ ಸಂಭವಿಸಿದ ಭೀಕರ ಸುಂಟರಗಾಳಿಯಿಂದ ಹಾನಿಗೊಳಗಾದ ಕ್ರೀಡಾಂಗಣಗಳನ್ನು ಪುನರ್‌ ನಿರ್ಮಿಸುವ ಉದ್ದೇಶದಿಂದ ನಿಧಿ ಸಂಗ್ರಹಕ್ಕಾಗಿ ಈ ಸಹಾಯಾರ್ಥ ಪಂದ್ಯವನ್ನು ಆಯೋಜಿಸಲಾಗಿದೆ.

ಹಾಲಿ ಟ್ವೆಂಟಿ20 ವಿಶ್ವ ಚಾಂಪಿಯನ್‌ ಆಗಿರುವ ವೆಸ್ಟ್‌ಇಂಡೀಸ್‌ ತಂಡವನ್ನು ಕಾರ್ಲೋಸ್‌ ಬ್ರಾತ್‌ವೇಟ್‌ ಮುನ್ನಡೆಸಲಿದ್ದಾರೆ. ಕ್ರಿಸ್‌ ಗೇಲ್‌, ಮಾರ್ಲಾನ್‌ ಸಾಮ್ಯುಯೆಲ್ಸ್‌, ಬದ್ರಿ, ಆ್ಯಂಡ್ರೆ ರಸೆಲ್‌ ಮುಂತಾದವರು ಆಡಲಿದ್ದಾರೆ.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.