ಬೆಲ್ಜಿಯಂ ಹಾಕಿ ಸರಣಿ: ಭಾರತ ಅಜೇಯ


Team Udayavani, Oct 4, 2019, 5:33 AM IST

PTI10_3_2019_000231B

ಆಂಟೆರ್ಪ್‌ (ಬೆಲ್ಜಿಯಂ): ಭಾರತದ ಪುರುಷರ ಹಾಕಿ ತಂಡ ತನ್ನ ಬೆಲ್ಜಿಯಂ ಪ್ರವಾಸವನ್ನು ಅಜೇಯವಾಗಿ ಮುಗಿಸಿದೆ. ಗುರುವಾರ ಇಲ್ಲಿ ನಡೆದ ಮುಖಾಮುಖೀಯಲ್ಲಿ ವಿಶ್ವ ಚಾಂಪಿಯನ್‌ ಹಾಗೂ ಯುರೋಪಿಯನ್‌ ಚಾಂಪಿಯನ್‌ ಖ್ಯಾತಿಯ ಬೆಲ್ಜಿಯಂಗೆ 5-1 ಅಂತರದ ಸೋಲುಣಿಸಿ ಮೆರೆದಾಡಿತು.

ಇದರೊಂದಿಗೆ ಈ ಪ್ರವಾಸದಲ್ಲಿ ಆಡಲಾದ ಐದೂ ಪಂದ್ಯಗಳಲ್ಲಿ ಭಾರತ ಗೆದ್ದಂತಾಯಿತು. ಮೊದಲ ಪಂದ್ಯದಲ್ಲಿ ಬೆಲ್ಜಿಯಂಗೆ 2-0 ಗೋಲುಗಳ ಆಘಾತವಿಕ್ಕಿದ ಭಾರತ, ಮುಂದಿನೆರಡು ಮುಖಾಮುಖೀಗಳಲ್ಲಿ ಸ್ಪೇನ್‌ಗೆ 6-1 ಮತ್ತು 5-1 ಗೋಲುಗಳ ಸೋಲುಣಿಸಿತು. 4ನೇ ಸ್ಪರ್ಧೆಯಲ್ಲಿ ಮತ್ತೆ ಬೆಲ್ಜಿಯಂ ಮೇಲೆ ಸವಾರಿ ಮಾಡಿತು (2-1). ಗುರುವಾರದ ಕೊನೆಯ ಅವಕಾಶದಲ್ಲೂ ಬೆಲ್ಜಿಯಂ ಎಡವಿತು.

ಆಕ್ರಮಣಕಾರಿಯಾಗಿ ಮುನ್ನುಗ್ಗಿದ ಭಾರತ 7ನೇ ನಿಮಿಷದಲ್ಲೇ ಸಿಮ್ರನ್‌ಜಿàತ್‌ ಸಿಂಗ್‌ ಮೂಲಕ ಗೋಲಿನ ಖಾತೆ ತೆರೆಯಿತು. ಬಳಿಕ ಲಲಿತ್‌ ಕುಮಾರ್‌ ಉಪಾಧ್ಯಾಯ (35), ವಿವೇಕ್‌ ಸಾಗರ್‌ ಪ್ರಸಾದ್‌ (36), ಹರ್ಮನ್‌ಪ್ರೀತ್‌ ಸಿಂಗ್‌ (42) ಮತ್ತು ರಮಣ್‌ದೀಪ್‌ ಸಿಂಗ್‌ (43ನೇ ನಿಮಿಷ) ಗೋಲು ಬಾರಿಸುತ್ತ ಹೋದರು.

ಬೆಲ್ಜಿಯಂನ ಏಕೈಕ ಗೋಲು 39ನೇ ನಿಮಿಷದಲ್ಲಿ ಅಲೆಕ್ಸಾಂಡರ್‌ ಹೆಂಡ್ರಿಕ್ಸ್‌ ಅವರಿಂದ ದಾಖಲಾಯಿತು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.