ಭಾಕರ್, ಸಿಧು ಪರೀಕ್ಷಾ ವೇಳಾಪಟ್ಟಿ ಬದಲಿಸಲು ಮನವಿ
Team Udayavani, Feb 16, 2019, 12:30 AM IST
ಹೊಸದಿಲ್ಲಿ: ಭಾರತದ ಇಬ್ಬರು ಪ್ರತಿಭಾವಂತ ಯುವ ಶೂಟರ್ಗಳಾದ ವಿಜಯವೀರ್ ಸಿಧು, ಮನು ಭಾಕರ್ ಅವರ ಪರೀಕ್ಷಾ ವೇಳಾಪಟ್ಟಿ ಬದಲಿಸಲು ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಸಿಬಿಎಸ್ಇಗೆ ಮನವಿ ಮಾಡಿದೆ. ಇಬ್ಬರೂ 12ನೇ ತರಗತಿಯಲ್ಲಿ ಓದುತ್ತಿದ್ದಾರೆ. ಮಾ. 25ರಿಂದ ಎ. 2ರ ವರೆಗೆ ಚೀನಾ ತೈಪೆಯಲ್ಲಿ ನಡೆಯುವ ಏಶ್ಯನ್ ಏರ್ ಗನ್ ಚಾಂಪಿಯನ್ಶಿಪ್ನಲ್ಲಿ ಇಬ್ಬರೂ ಭಾಗವಹಿಸಬೇಕಾಗಿದೆ. ಇದೇ ವೇಳೆ ಇಬ್ಬರೂ ಎರಡು ವಿಷಯಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನೂ ಬರೆಯಬೇಕಿದೆ. ಹೀಗಾಗಿ ಈ ಪರೀಕ್ಷೆಗಳಿಗಷ್ಟೇ ಹೊಸ ದಿನಾಂಕ ನಿಗದಿಪಡಿಸಲು “ಸಾಯ್’ ಕೇಳಿಕೊಂಡಿದೆ. ಕೇಂದ್ರ ಸರಕಾರ ಕ್ರೀಡಾಪಟುಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವ ನಿರ್ಧಾರ ಹೊಂದಿರುವುದರಿಂದ ಸಾಯ್ ಈ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ