Asian Championship: ಫೆನ್ಸಿಂಗ್ ನಲ್ಲಿ ಭವಾನಿ ದೇವಿ ಹೊಸ ಇತಿಹಾಸ

ಹಾಲಿ ವಿಶ್ವ ಚಾಂಪಿಯನ್ ಗೆ ಸೋಲುಣಿಸಿ ಬೆರಗು ; ಚಿನ್ನ ಗೆಲ್ಲುವ ನಿರೀಕ್ಷೆಯಲ್ಲಿ ಭಾರತೀಯರು

Team Udayavani, Jun 19, 2023, 5:26 PM IST

1-asdsadadsa

ವುಕ್ಸಿ : ಭಾರತದ ಒಲಿಂಪಿಯನ್ ಸಿ.ಎ.ಭವಾನಿ ದೇವಿ ಅವರು ಫೆನ್ಸಿಂಗ್ ನಲ್ಲಿ ಹೊಸ ಇತಿಹಾಸ ಬರೆದಿದ್ದು, ಸೋಮವಾರ ಚೀನಾದ ವುಕ್ಸಿಯಲ್ಲಿ ನಡೆದ ಏಷ್ಯನ್ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ ಸೇಬರ್ ಸ್ಪರ್ಧೆಯ(ಕತ್ತಿ ವರಸೆ) ಸೆಮಿಫೈನಲ್‌ಗೆ ಮುನ್ನಡೆಯುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು, ಈವೆಂಟ್‌ನಲ್ಲಿ ಭಾರತಕ್ಕೆ ತನ್ನ ಚೊಚ್ಚಲ ಪದಕವನ್ನು ಖಚಿತಪಡಿಸಿದ್ದಾರೆ. ಸೆಮಿಫೈನಲ್‌ನಲ್ಲಿ 29 ರ ಹರೆಯದ ಭವಾನಿ ಉಜ್ಬೇಕಿಸ್ತಾನ್‌ನ ಝೈನಾಬ್ ದೈಬೆಕೋವಾ ವಿರುದ್ಧ ಸೆಣಸಲಿದ್ದಾರೆ.

ಕ್ವಾರ್ಟರ್‌ಫೈನಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಜಪಾನ್‌ನ ಮಿಸಾಕಿ ಎಮುರಾ ಅವರನ್ನು 15-10 ರಿಂದ ಸೋಲಿಸಿ ಬೆರಗುಗೊಳಿಸಿದರು.ಕೈರೋದಲ್ಲಿ ನಡೆದ 2022 ರ ವಿಶ್ವ ಫೆನ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಿಸಾಕಿ ಮಹಿಳೆಯರ ಸೇಬರ್ ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದರು.

ಫೆನ್ಸಿಂಗ್ ಅಸೋಸಿಯೇಷನ್ ​​ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ಅವರು ಭವಾನಿ ಅವರ ಐತಿಹಾಸಿಕ ಸಾಧನೆಯನ್ನು ಪ್ರಶಂಸಿಸಿದ್ದು, “ಭಾರತೀಯ ಫೆನ್ಸಿಂಗ್‌ಗೆ ಇದು ಅತ್ಯಂತ ಹೆಮ್ಮೆಯ ದಿನ. ಈ ಹಿಂದೆ ಯಾರೂ ಸಾಧಿಸಲಾಗದನ್ನು ಭವಾನಿ ಸಾಧಿಸಿದ್ದಾರೆ. ಪ್ರತಿಷ್ಠಿತ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಫೆನ್ಸರ್. ಇಡೀ ಫೆನ್ಸಿಂಗ್ ಭ್ರಾತೃತ್ವದ ಪರವಾಗಿ, ನಾನು ಆಕೆಯನ್ನು ಅಭಿನಂದಿಸುತ್ತೇನೆ. ಚಿನ್ನದ ಪದಕ ತರುತ್ತಾಳೆ ಎಂದು ಭಾವಿಸುತ್ತೇನೆ ಎಂದು ಮೆಹ್ತಾ ಪಿಟಿಐಗೆ ಹೇಳಿದ್ದಾರೆ.

ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಭಾರತೀಯ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಭವಾನಿ ದೇವಿ, ಟೋಕ್ಯೋ ಗೇಮ್ಸ್‌ನಲ್ಲಿ 32 ನೇ ಸುತ್ತಿನಲ್ಲಿ ನಿರ್ಗಮಿಸಿದ್ದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.