Bhubaneswar;ಹಾಕಿ ಶಿಬಿರಕ್ಕೆ 28 ಆಟಗಾರರು : ಒಲಿಂಪಿಕ್ಸ್‌ ಹಿನ್ನೆಲೆಯಲ್ಲಿ ಮಹತ್ವ


Team Udayavani, Mar 12, 2024, 12:20 AM IST

1-sdsadsa

ಭುವನೇಶ್ವರ: ಮಂಗಳವಾರದಿಂದ ಭುವನೇಶ್ವರದ “ಕಳಿಂಗ ಸ್ಟೇಡಿಯಂ’ನಲ್ಲಿ ಆರಂಭವಾಗಲಿರುವ ಪುರುಷರ ಹಾಕಿ ಶಿಬಿರಕ್ಕೆ 28 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ ಹಿನ್ನೆಲೆಯಲ್ಲಿ ಇದು ಅತ್ಯಂತ ಮಹತ್ವದ ಶಿಬಿರವಾಗಿದೆ. ಮಾ. 30ರ ತನಕ ಶಿಬಿರ ನಡೆಯಲಿದೆ.

ಭುವನೇಶ್ವರ ಮತ್ತೂ ರೂರ್ಕೆಲಾದಲ್ಲಿ ನಡೆದ 2023-24ರ ಎಫ್ಐಎಚ್‌ ಪ್ರೊ ಲೀಗ್‌ ಹಾಕಿಯಲ್ಲಿ ತೃತೀಯ ಸ್ಥಾನ ಪಡೆದಿರುವ ಭಾರತ ತಂಡವಿನ್ನು ಮೇ 22ರಿಂದ ಅಂಟೆರ್ಪ್‌, ಬೆಲ್ಜಿಯಂ, ಲಂಡನ್‌ ಮತ್ತು ನೆದರ್ಲೆಂಡ್ಸ್‌ನಲ್ಲಿ ಈ ಲೀಗ್‌ ಸ್ಪರ್ಧೆಯನ್ನು ಮುಂದುವರಿಸಲಿದೆ. ಈ ಕಾರಣಕ್ಕಾಗಿಯೂ ಹಾಕಿ ಶಿಬಿರ ಹೆಚ್ಚಿನ ಮಹತ್ವ ಪಡೆದಿದೆ.

ಶಿಬಿರಕ್ಕೆ ಆಯ್ಕೆಯಾದ ಆಟಗಾರರು
ಗೋಲ್‌ಕೀಪರ್: ಕೃಷ್ಣ ಬಹಾದೂರ್‌ ಪಾಠಕ್‌, ಪಿ.ಆರ್‌. ಶ್ರೀಜೇಶ್‌, ಸೂರಜ್‌ ಕರ್ಕೆರ.

ಡಿಫೆಂಡರ್: ಹರ್ಮನ್‌ಪ್ರೀತ್‌ ಸಿಂಗ್‌, ಜರ್ಮನ್‌ಪ್ರೀತ್‌ ಸಿಂಗ್‌, ಅಮಿತ್‌ ರೋಹಿದಾಸ್‌, ಜುಗ್ರಾಜ್‌ ಸಿಂಗ್‌, ಸಂಜಯ್‌, ಸುಮಿತ್‌, ಅಮಿರ್‌ ಅಲಿ.

ಮಿಡ್‌ಫೀಲ್ಡರ್: ಮನ್‌ಪ್ರೀತ್‌ ಸಿಂಗ್‌, ಹಾರ್ದಿಕ್‌ ಸಿಂಗ್‌, ವಿವೇಕ್‌ ಸಾಗರ್‌ ಪ್ರಸಾದ್‌, ರಬಿಚಂದ್ರ ಸಿಂಗ್‌ ಮೊರಂಗ್ತಿಮ್‌, ಶಮ್ಶೆàರ್‌ ಸಿಂಗ್‌, ನೀಲಕಂಠ ಶರ್ಮ, ರಾಜ್‌ಕುಮಾರ್‌ ಪಾಲ್‌, ವಿಷ್ಣುಕಾಂತ್‌ ಸಿಂಗ್‌.

ಫಾರ್ವರ್ಡ್ಸ್‌: ಆಕಾಶದೀಪ್‌ ಸಿಂಗ್‌, ಮನ್‌ದೀಪ್‌ ಸಿಂಗ್‌, ಲಲಿತ್‌ ಕುಮಾರ್‌ ಉಪಾಧ್ಯಾಯ, ಅಭಿಷೇಕ್‌, ದಿಲ್‌ಪ್ರೀತ್‌ ಸಿಂಗ್‌, ಸುಖ್‌ಜೀತ್‌ ಸಿಂಗ್‌, ಗುರ್ಜಂತ್‌ ಸಿಂಗ್‌, ಮೊಹಮ್ಮದ್‌ ರಾಹೀಲ್‌ ಮೌಸೀನ್‌, ಬಾಬ್ಬಿ ಸಿಂಗ್‌, ಅರೈಜೀತ್‌ ಸಿಂಗ್‌.

ಟಾಪ್ ನ್ಯೂಸ್

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.