ಹಾಕಿ ಪ್ರೊ ಲೀಗ್‌ ಭಾರತದ ಪಂದ್ಯಗಳ ತಾಣ ಭುವನೇಶ್ವರ


Team Udayavani, Nov 19, 2019, 4:22 PM IST

bhuv

ಹೊಸದಿಲ್ಲಿ: ಮುಂದಿನ ವರ್ಷದ ಹಾಕಿ ಪ್ರೊ ಲೀಗ್‌ ಪಂದ್ಯಾವಳಿಯಲ್ಲಿ ಭಾರತದ ತವರಿನ ಪಂದ್ಯಗಳ ಆತಿಥ್ಯ ಭುವನೇಶ್ವರ ಪಾಲಾಗಿದೆ. ಇಂಟರ್‌ನ್ಯಾಶನಲ್‌ ಹಾಕಿ ಫೆಡರೇಶನ್‌ (ಎಫ್ಐಎಚ್‌) ಸೋಮವಾರ ಇದನ್ನು ಪ್ರಕಟಿಸಿತು.

2020ರ ಜನವರಿ 11ರಿಂದ ಜೂನ್‌ 28ರ ವರೆಗೆ ವಿಶ್ವದ ಅನೇಕ ಕೇಂದ್ರಗಳಲ್ಲಿ ದ್ವಿತೀಯ ಹಾಕಿ ಪ್ರೊ ಲೀಗ್‌ ಕೂಟದ 144 ಪಂದ್ಯಗಳನ್ನು ಆಡಲಾಗುವುದು.

ಆರ್ಜೆಂಟೀನಾ, ಆಸ್ಟ್ರೇಲಿಯ, ಬೆಲ್ಜಿಯಂ, ಚೀನ, ಜರ್ಮನಿ, ಗ್ರೇಟ್‌ ಬ್ರಿಟನ್‌, ನೆದರ್ಲೆಂಡ್ಸ್‌, ನ್ಯೂಜಿಲ್ಯಾಂಡ್‌, ಸ್ಪೇನ್‌ ಮತ್ತು ಅಮೆರಿಕದ 19 ಮೈದಾ ನಗಳಲ್ಲಿ ಈ ಕೂಟ ಸಾಗಲಿದೆ. ಜ. 11ರ ಉದ್ಘಾಟನಾ ಪಂದ್ಯದಲ್ಲಿ ಎದುರಾಗುವ ತಂಡಗಳೆಂದರೆ ನೆದರ್ಲೆಂಡ್ಸ್‌ ಮತ್ತು ಚೀನ. ಈ ಪಂದ್ಯ ಚಾಂಗ್‌ಜೂನಲ್ಲಿ ನಡೆಯಲಿದೆ.

ಆಸ್ಟ್ರೇಲಿಯದ ಪಂದ್ಯಗಳು ಪರ್ತ್‌ ಮತ್ತು ಸಿಡ್ನಿ ಪಾಲಾಗಿವೆ. ನ್ಯೂಜಿಲ್ಯಾಂಡಿನ ಕ್ರೈಸ್ಟ್‌ಚರ್ಚ್‌, ಆಕ್ಲೆಂಡ್‌; ಸ್ಪೇನಿನ ವೆಲೆನ್ಸಿಯಾ; ಅಮೆರಿಕದ ನಾರ್ತ್‌ ಕ್ಯಾರೋಲಿನಾ ಮೊದಲಾದ ತಾಣಗಳೆಲ್ಲ ಈ ಪಂದ್ಯಗಳ ಆತಿಥ್ಯ ವಹಿಸಲಿವೆ.

ಭುವನೇಶ್ವರ ಪ್ರಮುಖ ಕೇಂದ್ರ
ಭಾರತದ ಹಾಕಿಯಲ್ಲಿ ಒಡಿಶಾದ ಭುವನೇಶ್ವರ ಈಗ ಪ್ರಮುಖ ಕೇಂದ್ರವಾಗಿ ತಲೆಯೆತ್ತಿದೆ. ಇತ್ತೀಚಿನ ಒಲಿಂಪಿಕ್‌ ಅರ್ಹತಾ ಪಂದ್ಯಾವಳಿ ಸೇರಿದಂತೆ ಬಹುತೇಕ ಕೂಟಗಳು ಇಲ್ಲಿ ನಡೆದಿವೆ. ಈಗ ಹಾಕಿ ಪ್ರೊ ಲೀಗ್‌ ಸರದಿ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.