ಆಸೀಸ್‌ ಸರಣಿಗೆ ಇಶಾಂತ್‌, ಭುವನೇಶ್ವರ್ ಕುಮಾರ್ ಅನುಮಾನ!


Team Udayavani, Oct 24, 2020, 8:41 AM IST

ಆಸೀಸ್‌ ಸರಣಿಗೆ ಇಶಾಂತ್‌, ಭುವನೇಶ್ವರ್ ಕುಮಾರ್ ಅನುಮಾನ!

ಹೊಸದಿಲ್ಲಿ: ವರ್ಷಾಂತ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಕ್ಕೆ ತೆರಳಿ ಪೂರ್ಣ ಪ್ರಮಾಣದ ಕ್ರಿಕೆಟ್‌ ಸರಣಿ ಆಡಲಿದ್ದು, 32 ಸದಸ್ಯರ ಜಂಬೋ ತಂಡ ಕೆಲವೇ ದಿನಗಳಲ್ಲಿ ಪ್ರಕಟಗೊಳ್ಳಲಿದೆ.

ಇದರಲ್ಲಿ ಗಾಯಾಳು ಪೇಸ್‌ ಬೌಲರ್‌ ಗಳಾದ ಇಶಾಂತ್‌ ಶರ್ಮ ಮತ್ತು ಭುವನೇಶ್ವರ್‌ ಕುಮಾರ್‌ ಸ್ಥಾನ ಪಡೆಯುವ ಸಾಧ್ಯತೆ ಇಲ್ಲ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

ಇವರಿಬ್ಬರೂ ಪ್ರಸಕ್ತ ಐಪಿಎಲ್‌ ವೇಳೆ ಗಾಯಾಳಾಗಿ ಕೂಟದಿಂದಲೇ ಹೊರಬಿದ್ದಿದ್ದಾರೆ. ಅನುಭವಿ ಇಶಾಂತ್‌ ಆಸೀಸ್‌ ಪ್ರವಾಸಕ್ಕೆ ಲಭಿಸಿದೇ ಹೋದರೆ ಭಾರತದ ಟೆಸ್ಟ್‌ ಹೋರಾಟಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ.

ಸದ್ಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಫಿಸಿಯೋ ಪ್ಯಾಟ್ರಿಕ್‌ ಫ‌ರ್ಹಾತ್‌ ಅವರು ಇಶಾಂತ್‌ ಆರೋಗ್ಯ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. 2018-19ರ ಐತಿಹಾಸಿಕ ಆಸ್ಟ್ರೇಲಿಯ ಪ್ರವಾಸದ ವೇಳೆ ಇಶಾಂತ್‌ ಶರ್ಮ 3 ಟೆಸ್ಟ್‌ ಪಂದ್ಯಗಳಿಂದ 11 ವಿಕೆಟ್‌ ಉರುಳಿಸಿ ಮಿಂಚಿದ್ದರು. ಅಕಸ್ಮಾತ್‌ ಇಶಾಂತ್‌ ಲಭಿಸದೇ ಹೋದರೆ ಸೈನಿ, ಠಾಕೂರ್‌, ಸಿರಾಜ್‌ ಅವರಂಥ ಯುವ ಸೀಮರ್ ಟೆಸ್ಟ್‌ ತಂಡವನ್ನು ಸೇರಿಕೊಳ್ಳಬೇಕಾಗುತ್ತದೆ.

ಇದನ್ನೂ ಓದಿ:ಬೌಲ್ಟ್, ಬುಮ್ರಾ ಭಯಾನಕ ಬೌಲಿಂಗ್‌; ಚೆನ್ನೈ ಬೌಲ್ಡ್‌

ವೇಗಿ ಭುವನೇಶ್ವರ್ ಕುಮಾರ್ ಮಂಡಿರಜ್ಜು ಗಾಯದಿಂದ ಐಪಿಎಲ್ ನಿಂದ ಹೊರಬಿದ್ದಿದ್ದು, ಅವರು ಕೂಡಾ ಆಸೀಸ್ ಸರಣಿಗೆ ಆಯ್ಕೆಯಾಗುವುದು ಅನುಮಾನ ಎನ್ನಲಾಗಿದೆ.

ಭಾರತ ಏಕದಿನ ಸರಣಿಯೊಂದಿಗೆ ಆಸ್ಟ್ರೇಲಿಯ ಪ್ರವಾಸವನ್ನು ಆರಂಭಿಸಲಿದೆ. ಮೊದಲೆರಡು ಪಂದ್ಯಗಳನ್ನು ನ. 27 ಮತ್ತು 29ರಂದು “ಸಿಡ್ನಿ ಕ್ರಿಕೆಟ್‌ ಗ್ರೌಂಡ್‌’ನಲ್ಲಿ ಆಡಲಾಗುವುದು. ಕ್ಯಾನ್‌ಬೆರಾದಲ್ಲಿ ಅಂತಿಮ ಏಕದಿನ (ಡಿ. 1) ಮತ್ತು ಮೊದಲ ಟಿ20 ಪಂದ್ಯ (ಡಿ. 4)  ನಡೆಯಲಿದೆ. ಬಳಿಕ ಎರಡೂ ತಂಡಗಳು ಸಿಡ್ನಿಗೆ ವಾಪಸಾಗಿ ಉಳಿದೆರಡು ಟಿ20 ಪಂದ್ಯಗಳಲ್ಲಿ ಪಾಲ್ಗೊಳ್ಳಲಿವೆ (ಡಿ. 6 ಮತ್ತು ಡಿ. 8).

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.