ಆಲ್‌ರೌಂಡರ್‌ ರವೀಂದ್ರ ಜಡೇಜ ಇಂದು ಕಣಕ್ಕೆ


Team Udayavani, Jan 23, 2023, 11:06 PM IST

ಆಲ್‌ರೌಂಡರ್‌ ರವೀಂದ್ರ ಜಡೇಜ ಇಂದು ಕಣಕ್ಕೆ

ಚೆನ್ನೈ: ಪೂರ್ತಿ ದೈಹಿಕ ಕ್ಷಮತೆಯೊಂದಿಗೆ ಭಾರತ ತಂಡಕ್ಕೆ ಮರಳುವ ಹಾದಿಯಲ್ಲಿರುವ ಆಲ್‌ರೌಂಡರ್‌ ರವೀಂದ್ರ ಜಡೇಜ 4 ತಿಂಗಳ ಬ್ರೇಕ್‌ ಬಳಿಕ ಮಂಗಳವಾರ ಕ್ರಿಕೆಟ್‌ ಕಣಕ್ಕೆ ಇಳಿಯಲಿದ್ದಾರೆ.

ಭಾರತ ತಂಡಕ್ಕೆ ಮರಳುವವರು ಒಂದಾದರೂ ದೇಶಿ ಕ್ರಿಕೆಟ್‌ ಪಂದ್ಯ ವನ್ನು ಆಡಬೇಕೆನ್ನುವ ಬಿಸಿಸಿಐ ನಿಯಮದಂತೆ ಅವರು ರಣಜಿ ಟ್ರೋಫಿ ಪಂದ್ಯಾವಳಿಯ 7ನೇ ಸುತ್ತಿನ ಸ್ಪರ್ಧೆಯಲ್ಲಿ ಸೌರಾಷ್ಟ್ರವನ್ನು ಪ್ರತಿನಿಧಿ ಸಲಿದ್ದಾರೆ. ತಮಿಳುನಾಡು ವಿರುದ್ಧದ ಈ ಪಂದ್ಯ ಚೆನ್ನೈಯಲ್ಲಿ ನಡೆಯಲಿದೆ. ಇಲ್ಲಿ ಜಡೇಜ ಸೌರಾಷ್ಟ್ರ ತಂಡದ ನಾಯಕರಾಗಿರುವುದು ವಿಶೇಷ.

2022ರ ಸೆಪ್ಟಂಬರ್‌ನಿಂದ ರವೀಂದ್ರ ಜಡೇಜ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಯುಎಇಯಲ್ಲಿ ನಡೆದ ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಗಾಯಾಳಾಗಿದ್ದರು. ಇದರಿಂದ ಆಸ್ಟ್ರೇಲಿಯದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯಾವಳಿಯಲ್ಲೂ . ಅವರಿಗೆ ಆಡಲು ಸಾಧ್ಯ ವಾಗಿರಲಿಲ್ಲ. ಕಳೆದ 3 ವಾರಗಳಿಂದ ಬೆಂಗಳೂ ರಿನ ಎನ್‌ಸಿಎಯಲ್ಲಿ ಪುನ ಶ್ಚೇತನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಚೇತರಿಸಿಕೊಂಡಿದ್ದಾರೆ.

5 ವರ್ಷ ಬಳಿಕ ರಣಜಿ!
ಅಂದಹಾಗೆ ರವೀಂದ್ರ ಜಡೇಜ ರಣಜಿ ಟ್ರೋಫಿ ಪಂದ್ಯವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು 2018ರ ಬಳಿಕ ಇದೇ ಮೊದಲು. ಚೇತೇಶ್ವರ್‌ ಪೂಜಾರ ಮತ್ತು ಜೈದೇವ್‌ ಉನಾದ್ಕತ್‌ ಅವರಿಗೆ ವಿಶ್ರಾಂತಿ ನೀಡಿದ ಕಾರಣ ಇಲ್ಲಿ ಜಡೇಜ ಅವರಿಗೆ ಸೌರಾಷ್ಟ್ರ ತಂಡದ ನಾಯಕತ್ವ ಒಲಿದು ಬಂದಿದೆ. ಅವರು ಪ್ರಥಮ ದರ್ಜೆ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿರುವುದು ಕೂಡ ಇದೇ ಮೊದಲು ಎಂಬುದು ವಿಶೇಷ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.