ಸಾಧನೆಗಳ ಶಿಖರವೇರಿದ ವಾಮನ ಮೂರ್ತಿ: ಕ್ರಿಕೆಟ್ ದೇವರಿಗೆ ಹುಟ್ಟು ಹಬ್ಬದ ಸಂಭ್ರಮ


Team Udayavani, Apr 24, 2020, 8:45 AM IST

ಸಾಧನೆಗಳ ಶಿಖರವೇರಿದ ವಾಮನ ಮೂರ್ತಿ: ಕ್ರಿಕೆಟ್ ದೇವರಿಗೆ ಹುಟ್ಟು ಹಬ್ಬದ ಸಂಭ್ರಮ

ಮುಂಬೈ: ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್, ಲಿಟಲ್ ಮಾಸ್ಟರ್ ಸಚಿನ್ ರಮೇಶ್ ತೆಂಡೂಲ್ಕರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕ್ರಿಕೆಟ್ ಲೋಕದ ಸರ್ವಶ್ರೇಷ್ಠ ರಾಯಭಾರಿಯಾಗಿ ಮೆರೆದ ಮುಂಬೈಕರ್ ಸದ್ಯ ವಿಶ್ರಾಂತ ಜೀವನದಲ್ಲಿದ್ದಾರೆ. ಹುಟ್ಟು ಹಬ್ಬದ ಈ ಸಂದರ್ಭದಲ್ಲಿ ತೆಂಡೂಲ್ಕರ್ ಮಾಡಿರುವ ಕೆಲವು ದಾಖಲೆಗಳ ಪರಿಚಯ ಇಲ್ಲಿದೆ.

ತನ್ನ 24 ವರ್ಷದ ಕ್ರಿಕೆಟ್ ಬಾಳಿನಲ್ಲಿ ಸಚಿನ್ ಎಂದರೆ ಕ್ರಿಕೆಟ್, ಕ್ರಿಕೆಟ್ ಎಂದರೆ ಸಚಿನ್ ಎನ್ನುವಷ್ಟರ ಮಟ್ಟಿಗೆ ಕ್ರಿಕೆಟ್ ಅನ್ನು ಉಸಿರಾಗಿಸಿ ಆಡಿದವರು. ಒಟ್ಟು 664 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ತೆಂಡೂಲ್ಕರ್ 34357 ರನ್ ಗಳಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ 51 ಶತಕ ಮತ್ತು ಏಕದಿನದಲ್ಲಿ 49 ಶತಕಗಳು ಸಚಿನ್ ಬ್ಯಾಟಿನಿಂದ ಸಿಡಿಯಲ್ಪಟ್ಟಿವೆ. ಶತಕಗಳ ಶತಕ ಬಾರಿಸಿರುವ ಏಕಮಾತ್ರ ಆಟಗಾರ ಸಚಿನ್ ತೆಂಡೂಲ್ಕರ್.

ಏಕದಿನ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಲು ಸಾಧ್ಯವೇ ಇಲ್ಲವೆನ್ನುವ ಕಾಲದಲ್ಲಿ ಮೊತ್ತ ಮೊದಲ ಬಾರಿಗೆ ಏಕದಿನ ದ್ವಿಶತಕ ಬಾರಿಸಿದ್ದರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್.

76 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿರುವ ಸಚಿನ್, 20 ಸಲ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಉತ್ತಮ ಲೆಗ್ ಸ್ಪಿನ್ ಬೌಲರ್ ಕೂಡಾ ಆಗಿದ್ದ ಅವರು ಒಟ್ಟು 201 ವಿಕೆಟ್ ಕೂಡಾ ಕಬಳಿಸಿದ್ದಾರೆ.

ಭಾರತದ ಅತ್ಯುನ್ನತ ಭಾರತ ರತ್ನ, ಪದ್ಮ ವಿಭೂಷಣ, ಪದ್ಮಶ್ರೀ, ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.