ಅಂಧರ ಟಿ20 ವಿಶ್ವಕಪ್‌: ಭಾರತಕ್ಕೆ 3ನೇ ಜಯ


Team Udayavani, Feb 3, 2017, 3:45 AM IST

T20-Blind-World-Cup.jpg

ನವದೆಹಲಿ: ಅಂಧರ ಟಿ20 ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಭಾರತ ತಂಡ 3ನೇ ಗೆಲುವು ಸಾಧಿಸಿದೆ. ಭಾರತ ಲೀಗ್‌ ಹಂತದ ತನ್ನ ನಾಲ್ಕನೇ ಪಂದ್ಯದಲ್ಲಿ ಗುರುವಾರ ಇಂಗ್ಲೆಂಡ್‌ ತಂಡವನ್ನು 10 ವಿಕೆಟ್‌ಗಳಿಂದ ಪರಾಭವಗೊಳಿಸಿತು. 

ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ತಂಡ ದೊಡ್ಡದೊಂದು ರನ್‌ ಪೇರಿಸಲಿಲ್ಲ. 19.4 ಓವರ್‌ಗಳಲ್ಲಿ ಕೇವಲ 158 ರನ್‌ಗಳಿಸಿ ಆಲೌಟಾಯಿತು. ಈ ಗುರಿ ಬೆನ್ನಟ್ಟಿದ ಭಾರತ ಅಬ್ಬರದ ಆಟ ಪ್ರದರ್ಶಿಸಿತು. ಆರಂಭಿಕರಾದ ಸುಖ್‌ರಾಮ್‌ ಮಾಂಜಿ (ಅಜೇಯ 67 ರನ್‌) ಮತ್ತು ಗಣೇಶ್‌ ಬಾಬುಬಾಯಿ (ಅಜೇಯ 78 ರನ್‌) ಗಳಿಸಿದರು.

ಪರಿಣಾಮ ಭಾರತ ಯಾವುದೇ ವಿಕೆಟ್‌ ಕಳೆದುಕೊಳ್ಳದೆ 11 ಓವರ್‌ಗಳಲ್ಲಿ 159 ರನ್‌ಗಳಿಸಿ ಗೆಲುವು ಸಾಧಿಸಿತು.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌ 19.4 ಓವರ್‌ಗಳಲ್ಲಿ 158/10 ( ಎಡ್ವರ್ಡ್‌ ಜೇಮ್ಸ್‌ 57, ಜಸ್ಟಿಂಗ್‌ 24,ಕೇತನ್‌ ಪಟೇಲ್‌ 40ಕ್ಕೆ2), ಭಾರತ 11 ಓವರ್‌ಗಳಲ್ಲಿ 159/0 (ಸುಖ್‌ರಾಮ್‌ ಮಾಂಜಿ ಅಜೇಯ 67,ಗಣೇಶ್‌ ಬಾಬುಬಾಯಿ ಅಜೇಯ 78).

ವಿಶ್ವ ಅಂಧರ ಕ್ರಿಕೆಟ್‌ ಸಮಿತಿಗೆ
ಸಮರ್ಥನಂ ಮಹಾಂತೇಶ್‌ ಅಧ್ಯಕ್ಷ
ಬೆಂಗಳೂರು:
ಭಾರತ ಅಂಧರ ಕ್ರಿಕೆಟ್‌ ಮಂಡಳಿ (ಸಿಎಬಿಐ) ಅಧ್ಯಕ್ಷ ಜಿ.ಕೆ.ಮಹಾಂತೇಶ್‌ ಡಬ್ಲೂéಬಿಸಿಸಿ(ವಿಶ್ವ ಅಂಧರ ಕ್ರಿಕೆಟ್‌ ಕೌನ್ಸಿಲ್‌)ಗೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಜ.29ರಂದು ನಡೆದ ಅಂಧರ ಕ್ರಿಕೆಟ್‌ ವಾರ್ಷಿಕ ಸಭೆಯಲ್ಲಿ ವಿಶ್ವ ಅಂಧರ ಕ್ರಿಕೆಟ್‌ನ ಪದಾಧಿಕಾರಿಗಳು ಸರ್ವಾನುಮತದಿಂದ ಇವರನ್ನು ಆಯ್ಕೆ ಮಾಡಿದರು. ಮಹಾಂತೇಶ್‌ ಹಲವಾರು ವರ್ಷಗಳಿಂದ ಸಮರ್ಥನಂ ಟ್ರಸ್ಟ್‌ ಜತೆಗೆ ಅಂಧರ ಕ್ರಿಕೆಟ್‌ಗೆ ಪ್ರೋತ್ಸಾಹ ನೀಡಿಕೊಂಡು ಬಂದಿದ್ದಾರೆ. ಸಿಎಬಿಐ ಅನ್ನು ದೊಡ್ಡ ಮಟ್ಟದಲ್ಲಿ ಕಟ್ಟಿ ಬೆಳೆಸಿದ ಕೀರ್ತಿ ಮಹಾಂತೇಶ್‌ಗೆ ಸಲ್ಲುತ್ತದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.