ಅಂಧರ ವಿಶ್ವಕಪ್ ಕ್ರಿಕೆಟ್: ರಾಜ್ಯದ ಮೂವರು
Team Udayavani, Dec 6, 2017, 11:19 AM IST
ಹೊಸದಿಲ್ಲಿ: ಮುಂಬರುವ ಅಂಧರ 5ನೇ ಏಕದಿನ ವಿಶ್ವಕಪ್ ಕ್ರಿಕೆಟ್ಗೆ ಸಿಎಬಿಐ (ಭಾರತ ಅಂಧರ ಕ್ರಿಕೆಟ್ ಸಂಸ್ಥೆ) 17 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಕರ್ನಾಟಕ ಪ್ರಕಾಶ್ ಜಯರಾಮಯ್ಯ, ಸುನೀಲ್ ರಮೇಶ್ ಹಾಗೂ ಬಸಪ್ಪ ವಾದ್ಗುಲ್ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕೂಟ ಜ.7ರಿಂದ 21ರವರೆಗೆ ಪಾಕಿಸ್ತಾನ ಹಾಗೂ ದುಬೈನಲ್ಲಿ ನಡೆಯಲಿದೆ.
ಕೂಟದಲ್ಲಿ ಪಾಕಿಸ್ಥಾನ, ಬಾಂಗ್ಲಾದೇಶ, ನೇಪಾಲ, ಶ್ರೀಲಂಕಾ, ಆಸ್ಟ್ರೇಲಿಯ, ದಕ್ಷಿಣ ಆಫ್ರಿಕಾ ಪಾಲ್ಗೊಳ್ಳುತ್ತಿರುವ ಪ್ರಮುಖ ತಂಡಗಳಾಗಿವೆ. ಆಯ್ಕೆಗೊಂಡ 17 ಮಂದಿ ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ತರಬೇತಿ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು