ಬಾಕ್ಸಿಂಗ್‌ ಒಕ್ಕೂಟ ವಿರುದ್ಧ ಸಿಡಿದ ಬಾಕ್ಸರ್‌ ನಿಖತ್‌ ಜರೀನ್‌


Team Udayavani, Oct 17, 2019, 9:55 PM IST

BOXER

ನವದೆಹಲಿ: ಭಾರತೀಯ ಮಹಿಳಾ ಬಾಕ್ಸರ್‌ ನಿಖತ್‌ ಜರೀನ್‌ ಭಾರತೀಯ ಬಾಕ್ಸಿಂಗ್‌ ಒಕ್ಕೂಟ (ಬಿಎಫ್ಐ) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇರಿ ಕೋಮ್‌ಗಾಗಿ ತನ್ನನ್ನು ಆಯ್ಕೆ ಟ್ರೆಯಲ್ಸ್‌ ಕೂಡ ನಡೆಸದೆ ಮೂಲೆಗುಂಪು ಮಾಡಲಾಗುತ್ತಿದೆ. ಇದರಿಂದ ತನ್ನ ಮುಂದಿನ ಕ್ರೀಡಾ ಭವಿಷ್ಯಕ್ಕೆ ಅತಂತ್ರ ಪರಿಸ್ಥಿತಿ ಎದುರಾಗಿದೆ ಎನ್ನುವ ಆತಂಕವನ್ನು ಕ್ರೀಡಾ ಸಚಿವ ಕಿರಣ್‌ ರಿಜಿಜುಗೆ ಬರೆದ ಪತ್ರದಲ್ಲಿ ನಿಖತ್‌ ಜರೀನ್‌ ತಿಳಿಸಿದ್ದಾರೆ. ಫೆ.3ರಿಂದ ಟೊಕೊÂದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ ಅರ್ಹತಾ ಬಾಕ್ಸಿಂಗ್‌ ಕೂಟಕ್ಕೆ 51 ಕೆ.ಜಿ ವಿಭಾಗದಲ್ಲಿ ಖ್ಯಾತ ಬಾಕ್ಸರ್‌ ಮೇರಿ ಕೋಮ್‌ಗೆ ನೇರ ಪ್ರವೇಶ ನೀಡಲಾಗಿದೆ. ಕಳೆದ ವಿಶ್ವ ಬಾಕ್ಸಿಂಗ್‌ ಕೂಟದಲ್ಲೂ ಇದೇ ವಿಭಾಗದಿಂದ ಮೇರಿ ಕೋಮ್‌ಗೆ ನೇರ ಪ್ರವೇಶ ಕೊಡಲಾಗಿತ್ತು. ಹೀಗಾಗಿ 51 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಬೇಕಿದ್ದ ನಿಖತ್‌ ಜರೀನ್‌ ಅವಕಾಶ ಕಳೆದುಕೊಂಡಿದ್ದರು.

ಇದೀಗ ನಿಖತ್‌ ಸಿಡಿದಿದ್ದಾರೆ. ಬಿಎಫ್ಐ ಅನ್ನು ಹಲವು ಸಲ ಸಂಪರ್ಕಿಸಿ ಆಯ್ಕೆ ಟ್ರಯಲ್ಸ್‌ ನೀಡುವಂತೆ ಹೇಳಿದ್ದೆ. ಆದರೆ ಅವರಿಂದ ಯಾವುದೇ ಉತ್ತರ ಬಂದಿಲ್ಲ. ಕಡೆಯ ಕ್ಷಣದಲ್ಲಿ ನಿಯಮ ಬದಲಿಸಿ ಮೇರಿ ಕೋಮ್‌ಗೆ ಅವಕಾಶ ನೀಡಲಾಗಿದೆ. ಮೇರಿ ಕೋಮ್‌ ಜತೆಗೆ ಸೆಣಸಲು ನನಗೊಂದು ಅವಕಾಶ ಕೊಡಿ, ಸಾಮರ್ಥ್ಯ ಪ್ರದರ್ಶಿಸುತ್ತೇನೆ. ನನಗೆ ಅನ್ಯಾಯವಾಗಿದೆ. ನ್ಯಾಯ ಒದಗಿಸಿ ಎಂದು ರಿಜಿಜುಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.