ಬಾಕ್ಸಿಂಗ್‌: ನೀರಜ್‌, ಲೊವ್ಲಿನಾಗೆ ಚಿನ್ನ


Team Udayavani, Aug 4, 2019, 5:40 AM IST

Lovlina-Borgohain

ಹೊಸದಿಲ್ಲಿ: ರಶ್ಯದ ಕ್ಯಾಸ್ಪಿಯಾಸ್ಕ್ ನಲ್ಲಿ ಸಾಗಿದ ಮಗೊಮೆದ್‌ ಸಲಮ್‌ ಉಮಖಾನೊವ್‌ ಮೆಮೊರಿಯಲ್ ಬಾಕ್ಸಿಂಗ್‌ ಕೂಟದಲ್ಲಿ ಭಾರತದ ನೀರಜ್‌ ಮತ್ತು ಲೊವ್ಲಿನಾ ಬೊರ್ಗೊಹೈನ್‌ ಅವರು ಚಿನ್ನದ ಪದಕ ಗೆದ್ದುಕೊಂಡರೆ ಗೌರವ್‌ ಸೋಲಂಕಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಭಾರತೀಯ ಬಾಕ್ಸರ್‌ಗಳು ಈ ಕೂಟದಲ್ಲಿ ಎರಡು ಚಿನ್ನ, ಒಂದು ಬೆಳ್ಳಿ ಸಹಿತ ಒಟ್ಟು ಆರು ಪದಕ ಗೆದ್ದುಕೊಡಿದ್ದಾರೆ. ಹಾಲಿ ಏಶ್ಯನ್‌ ಚಾಂಪಿಯನ್‌ಶಿಪ್‌ ಚಿನ್ನ ವಿಜೇತೆ ಪೂಜಾರ ರಾಣಿ ಅವರು ಸೆಮಿಫೈನಲ್ನಲ್ಲಿ 3-2 ಅಂತರದಿಂದ ಸೋತು ಕಂಚಿಗೆ ತೃಪ್ತಿಪಟ್ಟರು.

ಇಂಡಿಯಾ ಓಪನ್‌ನ ಫೈನಲ್ನಲ್ಲಿ ಅಸುಂತ ಕಾನ್‌ಫೋರಾ ಕೈಯಲ್ಲಿ ಸೋತಿದ್ದ ಲೊವ್ಲಿನಾ ಈ ಬಾರಿ ಉತ್ತಮ ಹೋರಾಟ ಸಂಘಟಿಸಲು ಸಿದ್ಧರಾಗಿ ಬಂದಿದ್ದರು. ಅಸ್ಸಾಂನ ಬಾಕ್ಸರ್‌ ಲೊವ್ಲಿ ನಾ ಇಟಲಿಯ ಕಾನ್‌ಫೋರಾ ಅವರನ್ನು ಸತತ ಪಂಚ್‌ಗಳಿಂದ ಸದೆಬಡಿದು 3-2 ಅಂತರದಿಂದ ಗೆಲುವು ಸಾಧಿಸಿದರು

ನೀರಜ್‌ಗೆ ಚಿನ್ನ
ಸೆಮಿಫೈಲ್‌ ನಲ್ಲಿ ಮಾಜಿ ವಿಶ್ವ ಚಾಂಪಿಯನ್‌ ಅಲೆಸ್ಸಿಯಾ ಮೆಸಿ ಯಾನೊ ಅವರನ್ನು ಕೆಡಹಿ ಅಚ್ಚರಿಯ ಫ‌ಲಿತಾಂಶಕ್ಕೆ ಕಾರಣರಾದ ನೀರಜ್‌ ಫೈನಲ್ನಲ್ಲೂ ಅದ್ಭುತ ಕಾದಾಟ ನಡೆಸಿ ರಶ್ಯದ ಮಲಿಕಾ ಶಖೀದೊವಾ ಅವರನ್ನು ಮಣಿಸಿ ಚಿನ್ನ ಗೆದ್ದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.