![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
Boxing World Qualifiers: ಸಚಿನ್, ಅಮಿತ್ ಮುನ್ನಡೆ
Team Udayavani, May 30, 2024, 10:43 PM IST
![42](https://www.udayavani.com/wp-content/uploads/2024/05/42-1-620x372.jpg)
ಬ್ಯಾಂಕಾಕ್: ಭಾರತದ ಸಚಿನ್ ಸಿವಾಚ್ (57 ಕೆಜಿ), ಸಂಜೀತ್ ಕುಮಾರ್ (92 ಕೆಜಿ), ಅಮಿತ್ ಪಾಂಗಲ್ (51 ಕೆಜಿ) ಮತ್ತು ಜಾಸ್ಮಿನ್ (ವನಿತೆಯರ 57 ಕೆಜಿ) ಅವರು ವಿಶ್ವ ಬಾಕ್ಸಿಂಗ್ ಅರ್ಹತಾ ಕೂಟದಲ್ಲಿ ತಮ್ಮ ಎದುರಾಳಿಯೆದುರು ಜಯ ಸಾಧಿಸಿ ಮುನ್ನಡೆ ಪಡೆದು ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ ಗಳಿಸುವ ಅವಕಾಶ ಹೆಚ್ಚಿಸಿಕೊಂಡರು.
ಸಚಿನ್ ಅವರು ಪ್ರೀ-ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಟರ್ಕಿಯ ಒಲಿಂಪಿಯನ್ ಆಟಗಾರ ಬತುಹಾನ್ ಸಿಫ್ಟಿಸಿ ಅವರನ್ನು 5-0 ಅಂತರದಿಂದ ಉರುಳಿಸಿದರು. ಇನ್ನೊಂದು ಪಂದ್ಯದಲ್ಲಿ ಲೂಯಿಸ್ ಸ್ಯಾಂಚೆಸ್ ವಿರುದ್ಧ ಸಂಜೀತ್ ಜಯ ಸಾಧಿಸಿದರು.
57 ಕೆ.ಜಿ. ವಿಭಾಗದಲ್ಲಿ ಕೇವಲ ಮೂವರು ಪ್ಯಾರಿಸ್ ಒಲಿಂಪಿಕ್ಸ್ಗೆ ಆಯ್ಕೆ ಆಗಲಿದ್ದಾರೆ. ಹೀಗಾಗಿ ಸಚಿನ್ ಅವಕಾಶ ಗಳಿಸಬೇಕಾದರೆ ಇನ್ನೆರಡು ಪಂದ್ಯಗಳಲ್ಲಿ ಜಯ ಸಾಧಿಸಬೇಕಾಗಿದೆ. ಮೊದಲ ಸುತ್ತಿನಲ್ಲಿ ಬೈ ಪಡೆದಿರುವ ಸಂಜೀತ್ ಕೂಡ ಪ್ಯಾರಿಸ್ಗೆ ಅರ್ಹತೆ ಪಡೆಯಬೇಕಾದರೆ ಇನ್ನೆರಡು ಪಂದ್ಯಗಳಲ್ಲಿ ಎದುರಾಳಿಯನ್ನು ಮಣಿಸಬೇಕಾಗಿದೆ.
ಟಾಪ್ ನ್ಯೂಸ್
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.