BPL: ಮೂರು ನೋಬಾಲ್ ಎಸೆದಿದ್ದ ಶೋಯೆಬ್ ಮಲಿಕ್ ಒಪ್ಪಂದ ರದ್ದು ಮಾಡಿದ ಬಾಂಗ್ಲಾ ಫ್ರಾಂಚೈಸಿ


Team Udayavani, Jan 26, 2024, 4:09 PM IST

shoaib malik

ಢಾಕಾ: ಪಾಕಿಸ್ತಾನದ ಮಾಜಿ ನಾಯಕ ಶೋಯೆಬ್ ಮಲಿಕ್ ಅವರು ಇತ್ತೀಚೆಗೆ ಕೆಲ ದಿನಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಸಾನಿಯಾ ಮಿರ್ಜಾ ಅವರನ್ನು ತೊರೆದು ಬೇರೆ ಮದುವೆಯಾದ ಬಳಿಕ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ನಲ್ಲಿ ಆಡಿದ್ದ ಅವರು ಒಂದೇ ಓವರ್ ನಲ್ಲಿ ಮೂರು ನೋಬಾಲ್ ಎಸೆದು ವಿವಾದಕ್ಕೆ ಗುರಿಯಾದರು. ಇದೀಗ ಅವರ ಒಪ್ಪಂದವನ್ನು ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (BPL) ನ ಪ್ರಸ್ತುತ ಆವೃತ್ತಿಯ ಮಧ್ಯದಲ್ಲಿ ಅವರ ಫ್ರಾಂಚೈಸ್ ಫಾರ್ಚೂನ್ ಬಾರಿಶಾಲ್ ಕೊನೆಗೊಳಿಸಿದೆ.

“ಈ ಋತುವಿನ ಬಿಪಿಎಲ್‌ ನಲ್ಲಿ ಶೋಯೆಬ್ ಮಲಿಕ್ ಇನ್ನು ಮುಂದೆ ಭಾಗವಹಿಸುವುದಿಲ್ಲ” ಎಂದು ಅಧಿಕೃತ ಹೇಳಿಕೆಯಲ್ಲಿ ಬಾರಿಶಾಲ್ ಹೇಳಿದೆ.

ಈ ಆವೃತ್ತಿಯ ಬಿಪಿಎಲ್‌ನಲ್ಲಿ ಕೇವಲ ಮೂರು ಪಂದ್ಯಗಳನ್ನು ಆಡಿದ ಮಲಿಕ್, ಹೊಸದಾಗಿ ವಿವಾಹವಾದ ಪತ್ನಿ ಸನಾ ಜಾವೇದ್ ಅವರೊಂದಿಗೆ ಸಮಯ ಕಳೆಯಲು ರಜೆ ಕೋರಿದ್ದರು ಎಂದು ವರದಿಯಾಗಿದೆ. ಅವರು ದುಬೈಗೆ ಹಾರಬೇಕಿತ್ತು ಮತ್ತು ಬಿಪಿಎಲ್‌ ನ ಸಿಲ್ಹೆಟ್ ಲೆಗ್‌ ಗೆ ಮುಂಚಿತವಾಗಿ ಹಿಂತಿರುಗಬೇಕಿತ್ತು. ಆದರೆ ದುಬೈಗೆ ಬಂದಿಳಿದ ನಂತರ, ಅನುಭವಿ ಆಲ್‌ರೌಂಡರ್ ಬರಿಶಾಲ್ ಫ್ರಾಂಚೈಸಿಗೆ ಭರವಸೆ ನೀಡಿದಂತೆ ಸಮಯಕ್ಕೆ ತಂಡವನ್ನು ಸೇರಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

ಖುಲ್ನಾ ವಿರುದ್ಧದ ಪಂದ್ಯದ ನಾಲ್ಕನೇ ಓವರ್‌ ನಲ್ಲಿ ಮಲಿಕ್ ಮೂರು ನೋಬಾಲ್‌ ಗಳನ್ನು ಎಸೆದಿದ್ದರು. ಸ್ಪಿನ್ನರ್ ಆಗಿ ಒಂದೇ ಓವರ್‌ನಲ್ಲಿ ಮೂರು ನೋ-ಬಾಲ್ ಹಾಕಿರುವುದು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾಯಿತು, ಮಲಿಕ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪಗಳು ಕೇಳಿ ಬಂದಿತ್ತು.

ಸ್ಪಷ್ಟನೆ ನೀಡಿದ ಮಾಲಕ: ಮಲಿಕ್ ವಿರುದ್ಧದ ಫಿಕ್ಸಿಂಗ್ ಆರೋಪಗಳನ್ನು ಫ್ರಾಂಚೈಸಿ ಮಾಲಕ ತಳ್ಳಿ ಹಾಕಿದರು.ವಿಡಿಯೊ ಸಂದೇಶದ ಮೂಲಕ ಸ್ಪಷ್ಟನೆ ನೀಡಿದ ಮಿಜಾನುರ್ ರೆಹಮಾನ್, ‘ಶೋಯೆಬ್ ಮಲಿಕ್ ಕುರಿತ ವದಂತಿಯ ಬಗ್ಗೆ ನಾನು ತೀವ್ರವಾಗಿ ವಿಷಾದಿಸುತ್ತೇನೆ. ಅವರೊಬ್ಬ ಶ್ರೇಷ್ಠ ಆಟಗಾರ. ಅವರು ನಮಗೆ ಅತ್ಯುತ್ತಮವಾದದ್ದನ್ನು ನೀಡಿದ್ದಾರೆ. ಹಾಗಾಗಿ ನಾವು ಅದರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಬಾರದು. ನಾವು ಸತತ ಎರಡು ಪಂದ್ಯಗಳನ್ನು ಕಳೆದುಕೊಂಡಿದ್ದೇವೆ ಆದ್ದರಿಂದ ನಾವು ಮುಂಬರುವ ಪಂದ್ಯಗಳತ್ತ ಗಮನ ಹರಿಸಬೇಕು ಮತ್ತು ನಾವು ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸವಿದೆ” ಎಂದು ರೆಹಮಾನ್ ಹೇಳಿದ್ದಾರೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.