![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
3ನೇ ಟೆಸ್ಟ್:203 ರನ್ಗಳ ಗೆಲುವು;ಕೇರಳಕ್ಕೆ ಅರ್ಪಿಸಿದ ಕೊಹ್ಲಿ ಪಡೆ
Team Udayavani, Aug 22, 2018, 4:53 PM IST
![5.jpg](https://www.udayavani.com/wp-content/uploads/2018/08/22/5-620x348.jpg)
ನಾಟಿಂಗಂ: ಸತತ ಎರಡು ಟೆಸ್ಟ್ನಲ್ಲಿ ಸೋತಿದ್ದ ಭಾರತ ಮೂರನೇ ಟೆಸ್ಟ್ನಲ್ಲಿ ಆತಿಥೇಯ ಇಂಗ್ಲೆಂಡ್ಗೆ 203 ರನ್ಗಳ ಸೋಲುಣಿಸುವ ಮೂಲಕ 5 ಪಂದ್ಯಗಳ ಸರಣಿಯನ್ನು ಜೀವಂತವಾಗಿರಿಸಿದೆ. ಈ ಜಯವನ್ನು ಕೇರಳ ಜಲಪ್ರಳಯ ಸಂತ್ರನಸ್ತ್ರರಿಗೆ ಅರ್ಪಿಸುವುದಾಗಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
4ನೇ ದಿನದಾಟದ ಅಂತ್ಯಕ್ಕೆ ತನ್ನ ದ್ವಿತೀಯ ಇನ್ನಿಂಗ್ಸ್ನಲ್ಲಿ 9 ವಿಕೆಟ್ ಕಳೆದುಕೊಂಡಿದ್ದು 311 ರನ್ ಗಳಿಸಿದ ಇಂಗ್ಲೆಂಡ್ ಅದಾಗಲೆ ಸೋಲಿಗೆ ಸಿಲುಕಿದ್ದ ಇಂಗ್ಲೆಂಡ್ ಆಟ ಮುಂದುವರಿಸಿ 6 ರನ್ಗಳಿಸಿ ಹೆಚ್ಚುವರಿಯಾಗಿ ಗಳಿಸಿ ಭಾರತಕ್ಕೆ ಶರಣಾಯಿತು.
2 ನೇ ಇನ್ನಿಂಗ್ಸ್ನಲ್ಲಿ ಭಾರತದ ಪರ ಜಸ್ಪ್ರೀತ್ ಸಿಂಗ್ ಬುಮ್ರಾ 2 ನೇ ಇನ್ನಿಂಗ್ಸ್ನಲ್ಲಿ 5 ವಿಕೆಟ್ ಪಡೆದು ಗಮನ ಸೆಳೆದರು. ಇಶಾಂತ್ 2 , ರವಿಚಂದ್ರನ್ ಅಶ್ವಿನ್, ಶಮಿ, ಹಾರ್ದಿಕ್ ಪಾಂಡ್ಯಾ ತಲಾ 1 ವಿಕೆಟ್ ಪಡೆದರು.
ಭಾರತ ಪ್ರಥಮ ಇನ್ನಿಂಗ್ಸ್ 329, 2 ನೇ ಇನ್ನಿಂಗ್ಸ್ 352- (7 ವಿಕೆಟಿಗೆ ಡಿಕ್ಲೇರ್ಡ್ ) ಇಂಗ್ಲೆಂಡ್ ಪ್ರಥಮ ಇನ್ನಿಂಗ್ಸ್ 161, 2 ನೇ ಇನ್ನಿಂಗ್ಸ್ 317 ಕ್ಕೆ ಆಲೌಟ್.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
![ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು](https://www.udayavani.com/wp-content/uploads/2024/07/poorna-150x83.jpg)
Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.