ಹೆಚ್ಚುತ್ತಿದೆ ಫೈನಲ್ ಡೇ ರೋಚಕತೆ: ಗಿಲ್ ಅರ್ಧಶತಕ, ಯಾರಿಗೆ ಒಲಿಯಲಿದೆ ವಿಜಯಮಾಲೆ


Team Udayavani, Jan 19, 2021, 8:06 AM IST

ಹೆಚ್ಚುತ್ತಿದೆ ಫೈನಲ್ ಡೇ ರೋಚಕತೆ: ಗಿಲ್ ಅರ್ಧಶತಕ, ಯಾರಿಗೆ ಒಲಿಯಲಿದೆ ವಿಜಯಮಾಲೆ

ಬ್ರಿಸ್ಬೇನ್: ಬಾರ್ಡರ್- ಗವಾಸ್ಕರ್ ಸರಣಿಯ ಅಂತಿಮ ಪಂದ್ಯದ ಅಂತಿಮ ದಿನದ ಆಟ ಜಾರಿಯಲ್ಲಿದ್ದು ಸರಣಿಯ ವಿಜೇತ ಯಾರು ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಿದೆ. ಪಂದ್ಯ ಗೆಲ್ಲಲು ಆಸೀಸ್ 328 ರನ್ ಗುರಿ ನೀಡಿದ್ದು, ಮೊದಲ ಸೆಶನ್ ಅಂತ್ಯಕ್ಕೆ ಭಾರತ ಒಂದು ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿದೆ.

ವಿಕೆಟ್ ನಷ್ಟವಿಲ್ಲದೆ ನಾಲ್ಕು ರನ್ ಗಳಿಸಿದ್ದಲ್ಲಿಂದ ದಿನದಾಟ ಆರಂಭಿಸಿದ ಭಾರತ ತಂಡ ಆರಂಭದಲ್ಲೇ ಒಂದು ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ ಕೇವಲ ಏಳು ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಎರಡನೇ ವಿಕೆಟ್ ಗೆ ಜೊತೆಯಾದ ಶುಭ್ಮನ್ ಗಿಲ್ ಮತ್ತು ಚೇತೇಶ್ವರ ಪೂಜಾರ 65 ರನ್ ಜೊತೆಯಾಟ ನಡೆಸಿದ್ದಾರೆ.

ಇದನ್ನೂ ಓದಿ:ಬದಲಾದ ಭಾರತ ಕ್ರಿಕೆಟ್‌ ಮನೋಭಾವ

ಉತ್ತಮ ಬ್ಯಾಟಿಂಗ್ ಮಾಡಿದ ಗಿಲ್ ಎರಡನೇ ಅರ್ಧಶತಕ ಬಾರಿಸಿದರು. ಐದು ಬೌಂಡರಿ ಒಂದು ಸಿಕ್ಸರ್ ನೆರವಿನಿಂದ 64 ರನ್ ಗಳಿಸಿದ್ದು, ಪೂಜಾರ ಎಂಟು ರನ್ ಗಳಿಸಿ ಆಡುತ್ತಿದ್ದಾರೆ.

ಆಸೀಸ್ ಪರ ಕಮಿನ್ಸ್ ಒಂದು ವಿಕೆಟ್ ಪಡೆದರು. ಸರಣಿ 1-1 ರಲ್ಲಿ ಸಮಬಲವಾಗಿದ್ದು, ಈ ಪಂದ್ಯ ಗೆದ್ದವರಿಗೆ ಸರಣಿ ಒಲಿಯಲಿದೆ. ಪಂದ್ಯ ಡ್ರಾ ಆದಲ್ಲಿ ಬಾರ್ಡರ್- ಗವಾಸ್ಕರ್ ಟ್ರೋಫಿ ಭಾರತದ ಬಳಿ ಉಳಿಯಲಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.