KKR ವಿರುದ್ಧ 23 ರನ್‌ಗಳ ಜಯ ಸಾಧಿಸಿದ SRH


Team Udayavani, Apr 14, 2023, 11:44 PM IST

1-asdsdsa

ಕೋಲ್ಕತಾ: ಈಡನ್ ಗಾರ್ಡನ್ಸ್ ನಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 23 ರನ್‌ಗಳಿಂದ ಜಯ ಸಾಧಿಸಿದೆ, ಇದು ಈ ಸಾಲಿನ ಎರಡನೇ ಗೆಲುವಾಗಿದೆ.

ಟಾಸ್ ಗೆದ್ದ ಕೋಲ್ಕತಾ ನೈಟ್ ರೈಡರ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಸನ್ ರೈಸರ್ಸ್ ಆರಂಭಿಕ ಆಟಗಾರ ಹ್ಯಾರಿ ಬ್ರೂಕ್ ಅವರು ಭರ್ಜರಿ ಶತಕ ಸಿಡಿಸಿದ್ದಾರೆ. ಇದು ಪ್ರಸಕ್ತ ಐಪಿಎಲ್ ಋತುವಿನ ಮೊದಲ ಶತಕವಾಗಿದೆ.

ಇಂಗ್ಲೆಂಡ್ ಮೂಲದ ಆಟಗಾರ ಹ್ಯಾರಿ ಬ್ರೂಕ್ 55 ಎಸೆತಗಳಲ್ಲಿ 3 ಸಿಕ್ಸರ್ ಮತ್ತು ಅಮೋಘ 12 ಬೌಂಡರಿ ಗಳೊಂದಿಗೆ 100 ರನ್ ಗಳಿಸಿ ಅಜೇಯರಾಗಿ ಉಳಿದರು. ಅಮೋಘ ಶತಕದ ನೆರವಿನಿಂದ ತಂಡ 4 ವಿಕೆಟ್ ನಷ್ಟಕ್ಕೆ 228 ರನ್ ಕಲೆ ಹಾಕಿ ಭರ್ಜರಿ ಮೊತ್ತವನ್ನು ಕೆಕೆಆರ್ ಮುಂದಿಟ್ಟಿತು. ಮಯಾಂಕ್ ಅಗರ್ವಾಲ್ 9, ರಾಹುಲ್ ತ್ರಿಪಾಠಿ 9, ನಾಯಕ ಐಡೆನ್ ಮಾರ್ಕ್ರಾಮ್ 50 ರನ್ ಗಳಿಸಿ ಔಟಾದರು. ಅಭಿಷೇಕ್ ಶರ್ಮಾ 32 ರನ್ ಕೊಡುಗೆ ಸಲ್ಲಿಸಿದರು. ಹೆನ್ರಿಚ್ ಕ್ಲಾಸೆನ್ ಔಟಾಗದೆ 16 ರನ್ ಗಳಿಸಿದರು.

ಗುರು ಬೆನ್ನಟ್ಟಿದ ಕೋಲ್ಕತಾ ಪ್ರತಿ ಓವರ್‌ಗೆ 11 ಪ್ಲಸ್ ರನ್-ರೇಟ್ ಕಾಯ್ದುಕೊಳ್ಳುವುದು ಕಷ್ಟಕರವಾಗಿತ್ತು ಆದರೆ ನಾಯಕ ನಿತೀಶ್ ರಾಣಾ (41 ಎಸೆತಗಳಲ್ಲಿ 75) ಆರು ಸಿಕ್ಸರ್‌ಗಳೊಂದಿಗೆ SRH ಬೌಲರ್‌ಗಳಿಗೆ ಸವಾಲಾದರು. ರಿಂಕು ಸಿಂಗ್ (31 ಎಸೆತಗಳಲ್ಲಿ ಔಟಾಗದೆ 58) 6.2 ಓವರ್‌ಗಳಲ್ಲಿ 69 ರನ್‌ಗಳ ಜೊತೆಯಾಟ ನೀಡಿದರು. ಕೆ ಕೆಆರ್ ಮೊದಲ 10 ಓವರ್‌ಗಳಲ್ಲಿ 5 ವಿಕೆಟ್‌ಗೆ 96 ರನ್ ಗಳಿಸಿದ ನಂತರ ಭರ್ಜರಿ ಆಟವಾಡಿದರು.

ಟಿ ನಟರಾಜನ್ ರಾಣಾ ಅವರನ್ನು ಪೆವಿಲಿಯನ್ ಗೆ ಕಳುಹಿಸಿದಾಗ, ಕೊನೆಯ ಮೂರು ಓವರ್‌ಗಳಲ್ಲಿ 57 ರನ್‌ಗಳ ಅಗತ್ಯವಿತ್ತು.

ಆದರೆ ಭುವನೇಶ್ವರ್ ಕುಮಾರ್ (4 ಓವರ್‌ಗಳಲ್ಲಿ 1/29) 18ನೇ ಓವರ್‌ನಲ್ಲಿ 10 ರನ್ ನೀಡಿದರೆ, ನಟರಾಜನ್ (4 ಓವರ್‌ಗಳಲ್ಲಿ 1/54) ಅಂತಿಮ ಓವರ್‌ನಲ್ಲಿ 16 ರನ್ ನೀಡಿದರು. ರಿಂಕು ಸಿಂಗ್ ಔಟಾಗದೆ 58 ರನ್ ಗಳಿಸಿದರು.7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಲಷ್ಟೇ ಶಕ್ತವಾಯಿತು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.