2021:ಭಾರತೀಯ ಕ್ರಿಕೆಟಿಗೆ ಬಿಡುವಿಲ್ಲದ ವರ್ಷ: ಏಶ್ಯಕಪ್‌, ಟಿ20 ವಿಶ್ವಕಪ್ ಜತೆಗೆ 43 ಪಂದ್ಯ


Team Udayavani, Nov 19, 2020, 8:05 AM IST

2021: ಭಾರತೀಯ ಕ್ರಿಕೆಟಿಗೆ ಬಿಡುವಿಲ್ಲದ ವರ್ಷ: ಏಶ್ಯಕಪ್‌,ಟಿ20 ವಿಶ್ವಕಪ್ ಜತೆಗೆ 43 ಪಂದ್ಯ

ಹೊಸದಿಲ್ಲಿ: ಕೋವಿಡ್‌-19 ಕಾರಣದಿಂದ ಈ ವರ್ಷ ಜಾಗತಿಕ ಕ್ರಿಕೆಟಿಗೆ ದೊಡ್ಡದೊಂದು ಬ್ರೇಕ್‌ ಬಿದ್ದಿರಬಹುದು, ಆದರೆ 2021ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ದೊಡ್ಡ ಮಟ್ಟದಲ್ಲೇ ಸಾಗುವ ಎಲ್ಲ ಸೂಚನೆ ಲಭಿಸಿದೆ. ಭಾರತ ಕೂಡ ಸತತವಾಗಿ ಕ್ರಿಕೆಟ್‌ ಸರಣಿಗಳಲ್ಲಿ ಪಾಲ್ಗೊಳ್ಳಲಿದ್ದು, ಬಿಡುವಿಲ್ಲದಷ್ಟು ಪಂದ್ಯಗಳನ್ನಾಡಲಿದೆ.

ಒಂದು ಲೆಕ್ಕಾಚಾರದ ಪ್ರಕಾರ ಟೀಮ್‌ ಇಂಡಿಯಾ 2021ರಲ್ಲಿ 14 ಟೆಸ್ಟ್‌, 16 ಏಕದಿನ, 23 ಟಿ20 ಪಂದ್ಯಗಳ ಜತೆಗೆ ಏಶ್ಯಕಪ್‌ ಮತ್ತು ಟಿ20 ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಆಡಲಿದೆ. ಕೆಲವು ಸರಣಿಗಳ ಏಕದಿನ ಹಾಗೂ ಟಿ20 ಪಂದ್ಯಗಳನ್ನು ಇನ್ನಷ್ಟೇ ನಿರ್ಧರಿಸಬೇಕಿದೆ.

ಒಟ್ಟಾರೆ ಜನವರಿಯಿಂದ ಡಿಸೆಂಬರ್‌ ತನಕ ಭಾರತ ಕ್ರಿಕೆಟ್‌ ಪ್ರೇಮಿಗಳಿಗೆ ಹಬ್ಬವೋ ಹಬ್ಬ. ಮಳೆಗಾಲ ಸೇರಿದಂತೆ ಪ್ರತೀ ತಿಂಗಳಲ್ಲೂ ಕ್ರಿಕೆಟ್‌ ಕ್ರಿಕೆಟ್‌ ಕ್ರಿಕೆಟ್‌!

ಆವರ್ತನ ಪದ್ಧತಿ ಹೆಚ್ಚು ಅನುಕೂಲಕರ

“ಹೌದು, ಒಂದು ವರ್ಷದ ಅವಧಿಯಲ್ಲಿ ಇಷ್ಟೊಂದು ಪಂದ್ಯಗಳನ್ನು ಆಡುವುದು ಕಷ್ಟ. ಆದರೆ ಫ್ಯೂಚರ್‌ ಟೂರ್‌ ಪ್ರೋಗ್ರಾಂಗೆ (ಎಫ್ಟಿಪಿ) ನಾವು ಗೌರವ ನೀಡಲೇ ಬೇಕು. ನಮ್ಮಲ್ಲಿ ಪ್ರತಿಭಾನ್ವಿತ ಕ್ರಿಕೆಟಿಗರ ದೊಡ್ಡ ಪಡೆಯೇ ಇದೆ. ಈ ಸಂದರ್ಭದಲ್ಲಿ ಆವರ್ತನ ಪದ್ಧತಿ ಹೆಚ್ಚು ಅನುಕೂಲಕರವಾಗಿ ಪರಿಣಮಿಸಲಿದೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತದ 2021ರ ಕ್ರಿಕೆಟ್‌ ಸರಣಿ

*ಜನವರಿ-ಮಾರ್ಚ್‌: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ 4 ಟೆಸ್ಟ್‌, 4 ಏಕದಿನ, 4 ಟಿ20 ಪಂದ್ಯಗಳ ಸರಣಿ.

* ಮಾರ್ಚ್‌-ಮೇ: 14ನೇ ಐಪಿಎಲ್‌ ಪಂದ್ಯಾವಳಿ. ಇದು ಅಂತಾರಾಷ್ಟ್ರೀಯ ಸರಣಿ ಅಲ್ಲದೇ ಹೋದರೂ ಭಾರತದ ಬಹುತೇಕ ಕ್ರಿಕೆಟಿಗರು ಇದರಲ್ಲಿ ಪಾಲ್ಗೊಳ್ಳುತ್ತಾರೆ.

* ಶ್ರೀಲಂಕಾ ಪ್ರವಾಸ: ಐಪಿಎಲ್‌ ಮುಗಿದ ಕೂಡಲೇ ಭಾರತ ತಂಡದ ಶ್ರೀಲಂಕಾ ಪ್ರವಾಸ ಆರಂಭವಾಗಲಿದೆ. ಅಲ್ಲಿ 3 ಏಕದಿನ, 5 ಟಿ20 ಪಂದ್ಯಗಳ ಸರಣಿಯ ಜತೆಗೆ ಏಶ್ಯ ಕಪ್‌ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ.

* ಜಿಂಬಾಬ್ವೆ ಪ್ರವಾಸ: ಶ್ರೀಲಂಕಾ ಸರಣಿ ಮುಗಿದೊಡನೆ 3 ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ.

* ಜುಲೈ-ಸೆಪ್ಟಂಬರ್‌: 5 ಪಂದ್ಯಗಳ ಟೆಸ್ಟ್‌ ಸರಣಿಗಾಗಿ ಇಂಗ್ಲೆಂಡಿಗೆ ತೆರಳಲಿದೆ.

* ಅಕ್ಟೋಬರ್‌: ಟೀಮ್‌ ಇಂಡಿಯಾ ಇಂಗ್ಲೆಂಡಿನಿಂದ ಬಂದೊಡನೆಯೇ ತವರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಆಡಲಿದೆ. ಇದರಲ್ಲಿ 3 ಏಕದಿನ, 5 ಟಿ20 ಪಂದ್ಯಗಳಿವೆ.

* ಟಿ20 ವಿಶ್ವಕಪ್‌: 2021ರ ಅತೀ ದೊಡ್ಡ ಕ್ರಿಕೆಟ್‌ ಕೂಟವೆಂದರೆ ಟಿ20 ವಿಶ್ವಕಪ್‌. ಇದು ಅಕ್ಟೋಬರ್‌-ನವೆಂಬರ್‌ನಲ್ಲಿ ಭಾರತದಲ್ಲಿ ಸಾಗಲಿದೆ.

* ನವೆಂಬರ್‌-ಡಿಸೆಂಬರ್‌: ನ್ಯೂಜಿಲ್ಯಾಂಡ್‌ ತಂಡದ ಆಗಮನ. 2 ಟೆಸ್ಟ್‌, 3 ಟಿ20 ಪಂದ್ಯಗಳು ನಡೆಯಲಿವೆ.

* ದಕ್ಷಿಣ ಆಫ್ರಿಕಾ ಪ್ರವಾಸ: ವರ್ಷಾಂತ್ಯದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು 3 ಟೆಸ್ಟ್‌, 3 ಟಿ20 ಪಂದ್ಯಗಳನ್ನಾಡಲಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.