ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ‌ಬ್ಯಾಡ್ಮಿಂಟನ್‌ : ಸಿಂಧು,ಶ್ರೀಕಾಂತ್‌ ಮೇಲೆ ಭಾರತದ ನಿರೀಕ್ಷೆ


Team Udayavani, Jan 27, 2021, 7:20 AM IST

ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ‌ಬ್ಯಾಡ್ಮಿಂಟನ್‌ : ಸಿಂಧು,ಶ್ರೀಕಾಂತ್‌ ಮೇಲೆ ಭಾರತದ ನಿರೀಕ್ಷೆ

ಬ್ಯಾಂಕಾಕ್‌: ಭಾರತದ ಬ್ಯಾಡ್ಮಿಂಟನ್‌ ತಾರೆಗಳಾದ ಕೆ. ಶ್ರೀಕಾಂತ್‌ ಮತ್ತು ಪಿವಿ ಸಿಂಧು ಕಳೆದ ಎರಡು ವಾರಗಳಲ್ಲಿ ಅನುಭವಿಸಿದ ನಿರಾಶೆಗಳನ್ನು ಮರೆಯುವ ತವಕದಲ್ಲಿದ್ದು ಬುಧವಾರ ಇಲ್ಲಿ ಆರಂಭವಾಗುವ ಬಿಡಬ್ಲ್ಯುಎಫ್ ವಿಶ್ವ ಟೂರ್‌ ಫೈನಲ್ಸ್‌ ಕೂಟದಲ್ಲಿ ಗೆಲುವಿನ ನಿರೀಕ್ಷೆಯೊಂದಿಗೆ  ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಈ ಸ್ಪರ್ಧೆಯಲ್ಲಿ ಅಗ್ರ ಸ್ಥಾನದಲ್ಲಿರುವ 8 ಆಟ ಗಾರರು ಮಾತ್ರ ಪ್ರವೇಶ ಪಡೆಯುತ್ತಾರೆ. ಈ ಕೂಟ ಕಳೆದ ಡಿಸೆಂಬರ್‌ನಲ್ಲಿ ಚೀನದಲ್ಲಿ ನಡೆಯ ಬೇಕಿತ್ತು. ಆದರೆ ಕೊರೊನಾ ವೈರಸ್‌ ಹಾವಳಿಯಿಂದ 2021ರ ಜನವರಿಗೆ ಮುಂದೂಡಲ್ಪಟ್ಟಿತು. ಕೂಟದ ಆತಿಥ್ಯ ಕೂಡ ಬದಲಾಗಿ ಥಾಯ್ಲೆಂಡ್‌ ಪಾಲಾಯಿತು.

ಸಿಂಧುಗೆ ಒಲಿದ ಅದೃಷ್ಟ :

ವಿಶ್ವ ರ್‍ಯಾಂಕಿಂಗ್‌ನಲ್ಲಿ ಸಿಂಧು 7ನೇ ಸ್ಥಾನದಲ್ಲಿ ದ್ದರೂ ಕೂಟದ ರ್‍ಯಾಂಕಿಂಗ್‌ನಲ್ಲಿ 10ನೇ ಸ್ಥಾನದಲ್ಲಿದ್ದಾರೆ. ಈ ಸ್ಫರ್ದೆಯಲ್ಲಿ ಆಡುವ ಅವಕಾಶ ಸಿಗಬೇಕಾದರೆ ಅಗ್ರ 8ರಲ್ಲಿ ಸ್ಥಾನ ಪಡೆಯಬೇಕು. ಹಾಗೆಯೇ ಒಂದು ದೇಶದಿಂದ ಇಬ್ಬರಿಗಷ್ಟೇ ಪ್ರವೇಶ ಸಿಗುತ್ತದೆ.  ಅತಿಥೇಯ ನಾಡಿನ ಮೂವರಿದ್ದ ಕಾರಣ ಮತ್ತು ಜಪಾನಿನ ನವೋಮಿ ಒಕುಹಾರ ಕೂಟದಿಂದ ಹಿಂದೆ ಸರಿದ ಕಾರಣದಿಂದ ಈ ಸ್ಥಾನ ಸಿಂಧು ಪಾಲಾಯಿತು.

ಶ್ರೇಷ್ಠ ಪ್ರದರ್ಶನ ಅಗತ್ಯ :

ಟೋಕಿಯೊ ಒಲಿಂಪಿಕ್ಸ್‌ ಹಿನ್ನೆಲೆಯಲ್ಲಿ ಸಿಂಧು ಮತ್ತು ಶ್ರೀಕಾಂತ್‌ ಅವರಿಗೆ ಈ ಟೂರ್ನಿ ಮಹತ್ವದ್ದಾಗಿದೆ. ಕಳೆದ ವಾರವಷ್ಟೆ ಮುಕ್ತಾಯ ಗೊಂಡ ಎರಡು ಹಂತದ “ಥಾಯ್ಲೆಂಡ್‌ ಓಪನ್‌’ನಲ್ಲಿ ನೀರಸ ಪ್ರದರ್ಶನ ತೋರಿದ ಇವರಿಬ್ಬರೂ ಮತ್ತೂಂದು ಸುತ್ತಿನ ಅಗ್ನಿಪರೀಕ್ಷೆಗೆ ಒಳಗಾಗಿದ್ದಾರೆ. 2018ರಲ್ಲಿ ಈ ಕೂಟದ ಚಾಂಪಿಯನ್‌ ಆಗಿದ್ದ ಸಿಂಧು ಬಳಿಕ ಸೆಮಿಫೈನಲ್‌ ಕೂಡ ತಲುಪಿಲ್ಲ. ಅವರಿಂದ ಗ್ರೇಟ್‌ ಕಮ್‌ಬ್ಯಾಕ್‌ ಸಾಧ್ಯವೇ ಎಂಬುದೊಂದು ಪ್ರಶ್ನೆ.

 

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.