ಟಿ20 ವಿಶ್ವಕಪ್‌ ಕ್ರಿಕೆಟ್‌: ಕೊನೆಗೂ ಗ್ರೀನ್‌ಗೆ ಹಸಿರು ನಿಶಾನೆ


Team Udayavani, Oct 21, 2022, 6:15 AM IST

tdy-30

ಸಿಡ್ನಿ: ಸ್ಫೋಟಕ ಬ್ಯಾಟಿಂಗ್‌ ಆಲ್‌ರೌಂಡರ್‌ ಕ್ಯಾಮೆರಾನ್‌ ಗ್ರೀನ್‌ ಅವರಿಗೆ ಕೊನೆಗೂ ಆಸ್ಟ್ರೇಲಿಯದ ಟಿ20 ವಿಶ್ವಕಪ್‌ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಲಭಿಸಿದೆ.

ಮೀಸಲು ವಿಕೆಟ್‌ ಕೀಪರ್‌-ಬ್ಯಾಟರ್‌ ಜೋಶ್‌ ಇಂಗ್ಲಿಸ್‌ ಗಾಯಾಳಾಗಿ ಹೊರಬಿದ್ದ ಕಾರಣ ಗ್ರೀನ್‌ ಅವರಿಗೆ ಅವಕಾಶ ಸಿಕ್ಕಿತು. 27 ವರ್ಷದ ಜೋಶ್‌ ಇಂಗ್ಲಿಸ್‌ ನ್ಯೂ ಸೌತ್‌ ವೇಲ್ಸ್‌ನ  ಲಾ ಪೆರೌಸ್‌ ಕ್ಲಬ್‌ನಲ್ಲಿ ಗಾಲ್ಫ್ ಆಡುತ್ತಿದ್ದಾಗ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಕೂಟದ ತಾಂತ್ರಿಕ ಸಮಿತಿ ಬದಲಾವಣೆಗೆ ಸಮ್ಮತಿ ನೀಡಿದ ಬಳಿಕ ಕ್ಯಾಮರಾನ್‌ ಗ್ರೀನ್‌ ಅವರನ್ನು ಸೇರಿಸಿಕೊಳ್ಳಲಾಯಿತು.

ಬಿಗ್‌ ಹಿಟ್ಟಿಂಗ್‌ ಬ್ಯಾಟರ್‌ ಆಗಿರುವ ಕ್ಯಾಮೆರಾನ್‌ ಗ್ರೀನ್‌ ಯಾವ ಕ್ರಮಾಂಕದಲ್ಲೂ ಹೊಂದಿಕೊಳ್ಳುವ ಆಟಗಾರ. ಕಳೆದ ಭಾರತ ಪ್ರವಾಸದ ವೇಳೆ ಡೇವಿಡ್‌ ವಾರ್ನರ್‌ ಅವರ ಓಪನಿಂಗ್‌ ಸ್ಥಾನವನ್ನು ಯಶಸ್ವಿಯಾಗಿ ತುಂಬಿದ್ದರು. 2 ಅರ್ಧಶತಕ ಬಾರಿಸಿ ಅಬ್ಬರಿಸಿದ್ದರು. ಇದಕ್ಕೂ ಮೊದಲು ನ್ಯೂಜಿಲೆಂಡ್‌ ಎದುರಿನ ಸರಣಿಯಲ್ಲೂ ಗ್ರೀನ್‌ ಆಟ ಅಮೋಘ ಮಟ್ಟದಲ್ಲಿತ್ತು. 7 ಟಿ20 ಪಂದ್ಯಗಳಿಂದ 136 ರನ್‌ ಪೇರಿಸುವ ಜತೆಗೆ ತಮ್ಮ ಮಧ್ಯಮ ವೇಗದ ಬೌಲಿಂಗ್‌ ಮೂಲಕ 5 ವಿಕೆಟ್‌ ಉರುಳಿಸಿದ್ದರು.

ಆದರೂ ಗ್ರೀನ್‌ ಅವರನ್ನು ವಿಶ್ವಕಪ್‌ ತಂಡದಿಂದ ಹೊರಗಿರಿಸಿದ್ದು ಆಸ್ಟ್ರೇಲಿಯದ ಕ್ರಿಕೆಟ್‌ ಅಭಿಮಾನಿಗಳಿಗೆ ಅಚ್ಚರಿಯಾಗಿ ಕಂಡಿತ್ತು. ಮಾಜಿಗಳನೇಕರು ಆಯ್ಕೆಸಮಿತಿಯ ನಡೆಯನ್ನು ಟೀಕಿಸಿದ್ದರು. ಇದೀಗ ಗ್ರೀನ್‌ ಆಗಮನದಿಂದ ಆಸೀಸ್‌ ತಂಡ ಹೆಚ್ಚು ಬಲಿಷ್ಠಗೊಂಡಿರುವುದರಲ್ಲಿ ಅನುಮಾನವಿಲ್ಲ.

ಟಾಪ್ ನ್ಯೂಸ್

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.